ಪ್ರಶಸ್ತಿ ಸುತ್ತಿಗೆ ನೆಗೆದ ಪಿ.ವಿ. ಸಿಂಧು


Team Udayavani, Jul 21, 2019, 5:13 AM IST

AP7_20_2019_000108A

ಜಕಾರ್ತಾ: ಆಲ್ ಇಂಗ್ಲೆಂಡ್‌ ಚಾಂಪಿಯನ್‌ ಖ್ಯಾತಿಯ ಚೀನದ ಚೆನ್‌ ಯುಫೀ ವಿರುದ್ಧ ಚೆಂದದ ಆಟವಾಡಿದ ಪಿ.ವಿ. ಸಿಂಧು ‘ಇಂಡೋನೇಶ್ಯ ಓಪನ್‌’ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಪ್ರಶಸ್ತಿ ಸುತ್ತು ಪ್ರವೇಶಿಸಿದ್ದಾರೆ. ಇದು ಪ್ರಸಕ್ತ ಋತುವಿನಲ್ಲಿ ಸಿಂಧು ಕಾಣುತ್ತಿರುವ ಮೊದಲ ಫೈನಲ್ ಹಣಾಹಣಿಯಾಗಿದೆ.

ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಸಿಂಧು ವಿಶ್ವದ 3ನೇ ರ್‍ಯಾಂಕಿಂಗ್‌ ಆಟಗಾರ್ತಿ ಚೆನ್‌ ಯುಫೀ ವಿರುದ್ಧ 21-19, 21-10 ನೇರ ಗೇಮ್‌ಗಳಿಂದ ಗೆದ್ದು ಬಂದರು. ರವಿವಾರದ ಫೈನಲ್ನಲ್ಲಿ ಸಿಂಧು ಜಪಾನಿನ 4ನೇ ಶ್ರೇಯಾಂಕಿತೆ ಅಕಾನೆ ಯಮಾಗುಚಿ ವಿರುದ್ಧ ಸೆಣಸಲಿದ್ದಾರೆ. ಯಮಾಗುಚಿ ವಿರುದ್ಧ ಸಿಂಧು 10-4 ಗೆಲುವಿನ ದಾಖಲೆ ಹೊಂದಿದ್ದಾರಷ್ಟೇ ಅಲ್ಲ, ಕಳೆದ 4 ಪಂದ್ಯಗಳನ್ನು ಗೆದ್ದು ಸಂಭ್ರಮಿಸಿದ್ದಾರೆ. ಹೀಗಾಗಿ ಸಿಂಧು ಅವರನ್ನೇ ನೆಚ್ಚಿನ ಆಟಗಾರ್ತಿಯಾಗಿ ಗುರುತಿಸಲಾಗಿದೆ.

ಈ ಋತುವಿನ ಸಿಂಗಾಪುರ್‌ ಓಪನ್‌ ಮತ್ತು ಇಂಡಿಯಾ ಓಪನ್‌ ಕೂಟಗಳಲ್ಲಿ ಸಿಂಧು ಸೆಮಿಫೈನಲ್ ಗಡಿ ದಾಟಿರಲಿಲ್ಲ.

ಮೊದಲ ಗೇಮ್‌ನ ತೀವ್ರತೆ
ಆಲ್ ಇಂಗ್ಲೆಂಡ್‌ ಮಾತ್ರವಲ್ಲದೆ, ಈ ವರ್ಷದ ಆಸ್ಟ್ರೇಲಿಯ ಮತ್ತು ಸ್ವಿಸ್‌ ಓಪನ್‌ ಕೂಟಗಳಲ್ಲೂ ಚೆನ್‌ ಯುಫೀ ಚಾಂಪಿಯನ್‌ ಆಗಿ ಮೂಡಿಬಂದಿದ್ದರು. ಹೀಗಾಗಿ ತೀವ್ರ ಪೈಪೋಟಿ ಯನ್ನು ನಿರೀಕ್ಷಿಸಲಾಗಿತ್ತು. ಮೊದಲ ಗೇಮ್‌ನಲ್ಲೇ ಸಿಂಧುಗೆ ಇದರ ಅನು ಭವವಾಯಿತು. 18-18, 19-19ರಲ್ಲಿ ಪಂದ್ಯ ಸಮಬಲಗೊಂಡಾಗ ಇಲ್ಲಿ ಯಾರೂ ಗೆಲ್ಲುವ ಸಾಧ್ಯತೆ ಇತ್ತು. ಈ ಅದೃಷ್ಟ ಭಾರತೀಯಳದ್ದಾಯಿತು.

ಎರಡನೇ ಗೇಮ್‌: ಸುಲಭ ಜಯ
ಎರಡನೇ ಗೇಮ್‌ನಲ್ಲಿ ಸಿಂಧು ಸುಲಭ ಜಯ ಒಲಿಸಿಕೊಂಡರೂ ಆರಂಭದಲ್ಲಿ ಯುಫೀ 4-0 ಮುನ್ನಡೆಯಲ್ಲಿದ್ದರು. ಆದರೆ ಇಲ್ಲಿಂದ ಮುಂದೆ ಚೀನೀ ಆಟಗಾರ್ತಿ ಮಂಕಾಗುತ್ತ ಹೋದರು. ಸಿಂಧು ಮುನ್ನಡೆ ದ್ವಿಗುಣಗೊಂಡಿತು (16-8). ಯುಫೀ ಅಂಕ ಹತ್ತರ ಗಡಿ ದಾಟಲಿಲ್ಲ.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.