ಗಡಿ ತಾಲೂಕಿನ ಬೆಳೆಗೆ ಕಳೆ ತಂದ ಮಳೆ

ಆತಂಕದಲ್ಲಿದ್ದ ಅನ್ನದಾತರಿಗೆ ಆನಂದ

Team Udayavani, Jul 21, 2019, 3:15 PM IST

21-July-37

ಔರಾದ: ಪಟ್ಟಣದಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ದೃಶ್ಯ.

ಔರಾದ: ಬಾರದ ಮಳೆಯಿಂದ ಆತಂಕದಲ್ಲಿ ಜೀವನ ಸಾಗಿಸುತ್ತಿದ್ದ ಗಡಿ ತಾಲೂಕಿನ ಅನ್ನದಾತರಿಗೆ ಶುಕ್ರವಾರ ಸಂಜೆಯಿಂದ ರಾತ್ರಿಪೂರ್ತಿ ಸುರಿದ ಮಳೆ ಮಂದಾಹಾಸ ಮೂಡಿಸಿದ್ದು, ಹೊಲದಲ್ಲಿನ ಬೆಳೆಗಳಿಗೆ ಕಳೆ ಬಂದಿದೆ.

ಒಂದೂವರೆ ತಿಂಗಳ ಹಿಂದೆ ತಾಲೂಕಿನ ರೈತರು ತಮ್ಮ ಹೊಲದಲ್ಲಿ ಬಿತ್ತನೆ ಮಾಡಿದ ಬಳಿಕ ಮಳೆ ಬಾರದಿರುವುದರಿಂದ ನಿರಾಶೆ ಮೂಡಿತ್ತು. ಶುಕ್ರವಾರ ರಾತ್ರಿ ಸುರಿದ ಮಳೆಯಿಂದ ರೈತರಲ್ಲಿ ಹರ್ಷ ಮೂಡಿದೆ. ಮಂಗಾರು ಬಿತ್ತನೆ ನಂತರ ಮಳೆ ಬಾರದಿರುವುದರಿಂದ ಬಾಡುತ್ತಿರುವ ಬೆಳೆ ಕಂಡು, ಪಟ್ಟಣ-ಗ್ರಾಮೀಣ ಭಾಗದ ರೈತ ಕುಟುಂಬದ ಸದಸ್ಯರು ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಹಾಗೂ ಜಾತ್ರೆಗಳನ್ನು ಮಾಡಿದ್ದರು. ಅವರ ಸಂಕಲ್ಪದಂತೆ ಈಗ ವರಣ ಕೃಪೆ ತೋರಿದ್ದಾನೆ.

ಶುಕ್ರವಾರ ರಾತ್ರಿ ಸುರಿದ ಮಳೆಯಿಂದ ಜಲಮೂಲಗಳಿಗೆ ನೀರು ಬಾರದಿದ್ದರೂ ಹೊಲದಲ್ಲಿನ ಬೆಳೆಗಳಿಗೆ ಸಾಕಾಗುವಷ್ಟು ನೀರು ಬಂದಿದೆ ಎನ್ನುವುದು ಅನುಭವಿ ರೈತರ ಮಾತು.ಬೆಳೆ ಬಾಡುವ ಸಮಯದಲ್ಲಿ ಮಳೆ ಬಂದಿದೆ. ಇದರಿಂದ ತಾಲೂಕಿನ ರೈತರು ಶನಿವಾರ ತಮ್ಮ ಹೊಲಗಳಿಗೆ ಹೋಗಿ ಉತ್ಸಾಹದಿಂದ ಕೆಲಸ ಮಾಡಿದ್ದು ಕಂಡು ಬಂದಿತು.

ಬೆಳೆಗಳಿಗೆ ಬೇಕಾಗುವಷ್ಟು ಮಳೆ ಬಂದಿದೆ. ಆದರೆ ಜಲಮೂಲಗಳಲ್ಲಿ ನೀರು ಬಂದಿಲ್ಲ. ಜಾನುವಾರುಗಳಿಗೆ ಅಗತ್ಯವಿರುವ ಮೇವು ಸಹ ಈ ವರ್ಷ ಬೆಳೆದಿಲ್ಲ. ಇನ್ನೂ ಸ್ವಲ್ಪ ಮಳೆ ಬಂದರೆ ಅನುಕೂಲವಾಗುತ್ತಿತ್ತು. ಕಾರಣ ಇನ್ನೂ ತಾಲೂಕಿನ ಅರವತ್ತು ಗ್ರಾಮದ ಜನರು ಮಳೆಗಾಲದಲ್ಲೂ ಬೇಸಿಗೆಯಂತೆ ಕುಡಿಯುವ ನೀರಿಗಾಗಿ ಸಮಸ್ಯೆ ಎದುರಿಸುತ್ತಿದ್ದಾರೆ.

ಹೋಬಳಿವಾರು ಮಳೆ ಪ್ರಮಾಣ: ಔರಾದ ಹೋಬಳಿ ವ್ಯಾಪ್ತಿಯಲ್ಲಿ 36 ಮಿ.ಮೀ., ಚಿಂತಾಕಿ ಹೋಬಳಿ ವ್ಯಾಪ್ತಿಯಲ್ಲಿ 43 ಮಿ.ಮೀ., ದಾಬಕಾ ಹೋಬಳಿ ವ್ಯಾಪ್ತಿಯಲ್ಲಿ 23 ಮಿ.ಮೀ., ಕಮಲನಗರ ಹೋಬಳಿ ವ್ಯಾಪ್ತಿಯಲ್ಲಿ 24 ಮಿ.ಮೀ., ಸಂತಪೂರ ಹೋಬಳಿ ವ್ಯಾಪ್ತಿಯಲ್ಲಿ 42 ಮಿ.ಮೀ., ಠಾಣಾಕುಶನೂರ ಹೋಬಳಿ ವ್ಯಾಪ್ತಿಯಲ್ಲಿ 37 ಮಿ.ಮೀ., ಮಳೆಯಾಗಿದೆ.

ಹೊಲದಲ್ಲಿ ಬೆಳೆಗಳಿಗೆ ಸಾಕಾಗುವಷ್ಟು ಮಳೆ ಬಂದಂತೆ ತಾಲೂಕಿನ ಜಲಮೂಲಗಳಲ್ಲಿ ನೀರು ತುಂಬುವಂತೆ ಮಳೆ ಬರಲಿ. ಈ ವರ್ಷವಾದರೂ ಗಡಿ ತಾಲೂಕಿನಲ್ಲಿ ಬರ ದೂರವಾಗಲಿ ಎನ್ನುವುದು ಪ್ರಜ್ಞಾವಂತರ ಮಾತು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.