ಸ್ಯಾಂಡಲ್‌ವುಡ್‌ “ಫೇಸ್‌ ಆ್ಯಪ್‌’ ಕ್ರೇಜ್‌


Team Udayavani, Jul 22, 2019, 3:00 AM IST

face-app

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೊಂದು ಟ್ರೆಂಡ್‌ ಶುರು ಆಗುವುದು ಈಗಂತೂ ಮಾಮೂಲಿ. ಸದ್ಯ, ಈಗ ಟ್ರೆಂಡ್‌ ಆಗಿರುವುದೆಂದರೆ, ಅದು ಫೇಸ್‌ ಆ್ಯಪ್‌. ಈ ಫೇಸ್‌ ಆ್ಯಪ್‌ ಮೂಲಕ ಜನತೆ ತಮ್ಮ ಮುಪ್ಪಿನ ಫೋಟೋ ಹೇಗಿರುತ್ತದೆ ಎನ್ನುವುದನ್ನು ನೋಡುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ, ಬಹುತೇಕರ ಮೊಬೈಲ್‌ ಫೋನ್‌ಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವುದು ಫೇಸ್‌ ಆ್ಯಪ್‌ ಮೋಡಿಗೆ ಎಳೆಯ ಮಕ್ಕಳು, ಜನಸಾಮಾನ್ಯರಿಂದ ಹಿಡಿದು ಸ್ಟಾರ್, ಸೆಲೆಬ್ರಿಟಿಗಳವರೆಗೆ ಬಹುತೇಕರು ಫಿದಾ ಆಗಿದ್ದಾರೆ.

ಅದರಲ್ಲೂ ಈ ಫೇಸ್‌ ಆ್ಯಪ್‌ ಎನ್ನುವ ಸೋಶಿಯಲ್‌ ಮೀಡಿಯಾದ ಸನ್ನಿಗೆ ಯುವಜನತೆ ಚಿತ್ರರಂಗದ ಅನೇಕ ನಟ, ನಟಿಯರು, ಸೆಲೆಬ್ರಿಟಿಗಳು ಕೊಂಚ ಹೆಚ್ಚಾಗಿಯೇ ಒಳಗಾಗಿರುವುದಂತೂ ಸುಳ್ಳಲ್ಲ. ಫೇಸ್‌ ಆ್ಯಪ್‌ನಲ್ಲಿ ತಾವು ಹೇಗೆ ಕಾಣುತ್ತಿದ್ದೇವೆ ಎನ್ನುವ ತಮ್ಮ ತರಹವಾರಿ ಫೋಟೋವನ್ನು ಸೋಶಿಯಲ್‌ ಮೀಡಿಯಾಗಳಲ್ಲಿ ಭರ್ಜರಿಯಾಗಿ ಅಪ್‌ಲೋಡ್‌ ಮಾಡುತ್ತಿದ್ದಾರೆ. ಕನ್ನಡ ಚಿತ್ರರಂಗದ ಹಲವು ನಟ, ನಟಿಯರು, ಸೆಲೆಬ್ರಿಟಿಗಳಿಗೂ ಕೂಡ ಫೇಸ್‌ ಆ್ಯಪ್‌ನ ಮೋಡಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ.

ಸ್ಟಾರ್ಗಳು ಈ ಫೇಸ್‌ ಆ್ಯಪ್‌ನಿಂದ ದೂರವಿದ್ದರೂ, ಅವರ ಅಭಿಮಾನಿಗಳು ತಮ್ಮ ನೆಚ್ಚಿನ ಸ್ಟಾರ್ ಫೇಸ್‌ ಆ್ಯಪ್‌ನಲ್ಲಿ ಹೇಗೆ ಕಾಣುತ್ತಾರೆ ಎನ್ನುವ ಕುತೂಹಲದಿಂದ ಸ್ಟಾರ್ ಫೋಟೋಗಳನ್ನ ಫೇಸ್‌ ಆ್ಯಪ್‌ನಲ್ಲಿ ಬಳಸಿ ಅದನ್ನ ಸೋಶಿಯಲ್‌ ಮೀಡಿಯಾಗಳಲ್ಲಿ ಶೇರ್‌ ಮಾಡುತ್ತಿದ್ದಾರೆ. ಈಗಾಗಲೇ ಕನ್ನಡದ ಸ್ಟಾರ್ ಕಲಾವಿದರಾದ ನಟರಾದ ಸುದೀಪ್‌, ದರ್ಶನ್‌, ಯಶ್‌, ಪುನೀತ್‌, ಜಯರಾಮ್‌ ಕಾರ್ತಿಕ್‌ (ಜೆ.ಕೆ) ನಟಿಯರಾದ ರಚಿತಾ ರಾಮ್, ಪ್ರಿಯಾಮಣಿ, ಶಾನ್ವಿ ಶ್ರೀವಾಸ್ತವ್‌ ಹೀಗೆ ಅನೇಕರ ಫೋಟೋಗಳು ಫೇಸ್‌ ಆಪ್‌ ಬಳಸಿ ಎಡಿಟ್‌ ಮಾಡಲಾಗಿದೆ.

ಒಟ್ಟಾರೆ ಫೇಸ್‌ಬುಕ್‌, ಟ್ವಿಟ್ಟರ್‌, ವಾಟ್ಸಾಪ್‌ ಹೀಗೆ ಎಲ್ಲೇ ಸ್ಟಾರ್ ಫೋಟೋ ನೋಡಿದ್ರೂ, ಈಗ ಬಹುತೇಕ ಸ್ಟಾರ್ಗೆ ವಯಸ್ಸಾಗೋಗಿರುವಂತೆ ಕಾಣುತ್ತಿದೆ. ಅದರಲ್ಲೂ ಸ್ಟಾರ್ಗಳ ವಯಸ್ಸಾಗಿರುವ ಫೋಟೋಗಳು ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಇದರಿಂದ ಸಹಜವಾಗಿ ಜನರಿಗೆ ಒಳ್ಳೆಯ ಮನರಂಜನೆಯಂತೂ ಸಿಗುತ್ತಿದೆ. ಇನ್ನು ತಾರೆಯರು ಕೂಡ ತಮಾಷೆಗಾಗಿ ಅಭಿಮಾನಿಗಳು ಮಾಡುವ ಫೇಸ್‌ ಆ್ಯಪ್‌ ಪೋಟ್‌ಗಳನ್ನು ದೂರದಿಂದಲೇ ನೋಡಿ ಎಂಜಾಯ್‌ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.