ಮುಂದುವರಿದ ಮಳೆ: ನೆರೆ ಭೀತಿ, ಬಿರುಗಾಳಿ ಸಾಧ್ಯತೆ


Team Udayavani, Jul 22, 2019, 5:08 AM IST

male

ಕಾಸರಗೋಡು: ಜಿಲ್ಲೆಯ ನಗರ ಪ್ರದೇಶಗಳಲ್ಲಿ ಮಳೆಯ ಬಿರುಸು ಕಡಿಮೆಯಾಗಿದ್ದರೂ, ನೀಲೇಶ್ವರ, ಹೊಸದುರ್ಗ ಮತ್ತು ಮಲೆನಾಡು ಪ್ರದೇಶಗಳಲ್ಲಿ ಧಾರಾಕಾರ ಮಳೆ ಇನ್ನೂ ಮುಂದುವರಿದಿದೆ.

ಜಿಲ್ಲೆಯ ಎಲ್ಲಾ ಹೊಳೆಗಳು ತುಂಬಿ ಹರಿಯುತ್ತಿದೆ. ಹೊಳೆ ತುಂಬಿ ಹರಿಯುತ್ತಿರುವುದರಿಂದ ನೆರೆ ಭೀತಿಗೆ ಕಾರಣವಾಗಿದೆ. ಹೊಳೆ ಬದಿಗಳಲ್ಲಿ ವಾಸಿಸುವವರು ಅತೀ ಜಾಗ್ರತೆ ವಹಿಸಬೇಕೆಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ 104 ಹೆಕ್ಟರ್‌ ಕೃಷಿ ಭೂಮಿ ನೀರಿನಲ್ಲಿ ಮುಳುಗಿವೆ.

ಇದರ ಹೊರತಾಗಿ 124 ಹೆಕ್ಟರ್‌ ಕೃಷಿ ಭೂಮಿ ಜಲಾವೃತಗೊಂಡಿದ್ದು ಲಕ್ಷಾಂತರ ರೂ. ನಾಶನಷ್ಟ ಸಂಭವಿಸಿದೆ.

ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 217 ಮಿಲ್ಲಿ ಮೀಟರ್‌ ಮಳೆ ಸುರಿದಿದ್ದು, 3 ಮನೆಗಳು ಪೂರ್ಣವಾಗಿಯೂ, 11 ಮನೆಗಳು ಆಂಶಿಕವಾಗಿ ಕುಸಿದು ಬಿದ್ದಿದೆ.

ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಅಗತ್ಯದ ಮುಂಜಾಗ್ರತಾ ಕ್ರಮಕೈಗೊಳ್ಳಲು ಮತ್ತು ತುರ್ತು ಮಾಹಿತಿ ನೀಡಲು ಜಿಲ್ಲೆಯ ನಾಲ್ಕು ತಾಲೂಕು ಕಚೇರಿಗಳಲ್ಲಿ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಮ್‌ಗಳನ್ನು ತೆರೆಯಲಾಗಿದೆ. ಇವು ದೈನಂದಿನ 24 ತಾಸುಗಳೂ ಕಾರ್ಯವೆಸಗುತ್ತಿವೆ.

ರಸ್ತೆಗೆ ಬಿದ್ದ ಮರ

ಬದಿಯಡ್ಕದ ಸಮೀಪದ ಕರಿಂಬಿಲದಲ್ಲಿ ರವಿವಾರ ಬೆಳಗ್ಗೆ 6.30 ಕ್ಕೆ ಬೃಹತ್‌ ಮರವೊಂದು ರಸ್ತೆಯ ಅಡ್ಡಕ್ಕೆ ಬಿದ್ದಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ನಡೆಸಿದ ಕಾರ್ಯಾಚರಣೆಯಿಂದ ಸಾರಿಗೆ ಸುಗಮಗೊಂಡಿತು.

ಆವರಣ ಗೋಡೆ ಕುಸಿತ

ಉಪ್ಪಳ ನಾಯ್ಕಪು ಶಿವಾಜಿನಗರ ನಿವಾಸಿ ಟೈಲರ್‌ ವಾಸುದೇವ ಆಚಾರ್ಯ ಅವರ ಮನೆಯೊಳಗೆ ನೀರು ಪ್ರವೇಶಿಸಿದೆ.

ಆವರಣ ಗೋಡೆ ಕುಸಿದು ಬಿದ್ದು ಮನೆಯೊಳಗೆ ನೀರು ಪ್ರವೇಶಿಸಿತು.

ಮಹಿಳೆಯರ ರಕ್ಷಣೆ : ಧಾರಾಕಾರ ಮಳೆಗೆ ಜಲಾವೃತಗೊಂಡು ಮನೆಯಲ್ಲಿ ಸಿಲುಕಿಕೊಂಡು ಸಂಕಷ್ಟದಲ್ಲಿದ್ದ ಮೂವರು ಮಹಿಳೆಯರನ್ನು ಕಾಸರಗೋಡು ಅಗ್ನಿಶಾಮಕ ದಳ ರಕ್ಷಿಸಿದೆ.

ಚೆಂಗಳ ನೆಲ್ಲಿಕಟ್ಟೆ ಚೆನ್ನಡ್ಕದ ಖದೀಜಾ(54), ಮಕ್ಕಳಾದ ಸೌಜಾಸ್‌(31) ಮತ್ತು ಸುಲೈಖಾ(37) ಅವರನ್ನು ರಕ್ಷಿಸಲಾಯಿತು.

ಮನೆಯ ಹೊರಗಡೆ ಅಪಾಯ ಮಟ್ಟದಿಂದ ಮೇಲಕ್ಕೆ ನೀರು ತುಂಬಿದೆ. ಅಗ್ನಿಶಾಮಕ ದಳ ಫೈಬರ್‌ ಡಿಂಕ್‌ ದೋಣಿಯನ್ನು ಬಳಸಿ ಅವರನ್ನು ಸುರಕ್ಷಿತವಾಗಿ ರಕ್ಷಿಸಿದರು

ಇದೇ ಪರಿಸರದಲ್ಲಿ ಇನ್ನೊಂದು ಮನೆಯೂ ಜಲಾವೃತಗೊಂಡಿದ್ದು, ಈ ಮನೆಯವರು ಮೊದಲೇ ಮನೆ ಖಾಲಿ ಮಾಡಿದ್ದರು.

ಗುಡ್ಡೆ ಕುಸಿತ

ಬದಿಯಡ್ಕ ಸಮೀಪದ ಚೆನ್ನಾರಕಟ್ಟೆಯ ವಿಶ್ವನಾಥ ರೈ ಅವರ ಮನೆ ಮೇಲೆ ಗುಡ್ಡೆ ಕುಸಿದು ಬಿದ್ದು ಹಾನಿಗೀಡಾಗಿದೆ.

ಅಡುಗೆ ಕೋಣೆಯ ಗೋಡೆಯಲ್ಲಿ ಬಿರುಕು ಬಿಟ್ಟಿದೆ. ಮನೆ ಅಪಾಯದ ಸ್ಥಿತಿಯಲ್ಲಿದ್ದು, ಮನೆಯವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.