ಪಿಲಿಕುಳ: ಮೇಳೈಸಿದ ಮತ್ಸ್ಯೋತ್ಸವ, ಕ್ಷೇತ್ರೋತ್ಸವ


Team Udayavani, Jul 22, 2019, 5:17 AM IST

mattya

ಮಂಗಳೂರು: ಅಲ್ಲಿ ಹಬ್ಬದ ಕಳೆ ಮೇಳೈಸಿತ್ತು. ಕೆರೆಯಿಂದ ಆಗತಾನೆ ಹಿಡಿದ ತಾಜಾ ಮೀನುಗಳನ್ನು ಖರೀದಿ ಮಾಡುವಲ್ಲಿ ಕೆಲವರು ನಿರತರಾಗಿದ್ದರೆ, ಇನ್ನೂ ಕೆಲವರು ತರಹೇವಾರಿ ಮೀನಿನ ಖಾದ್ಯಗಳನ್ನು ಸವಿಯುತ್ತಿದ್ದರು. ಒಂದಿಷ್ಟು ಮಂದಿ ಮೀನುಗಳ ಗಾತ್ರವನ್ನು ಆಶ್ಚರ್ಯದಿಂದ ನೋಡುತ್ತಿದ್ದರು.

ಅಂದಹಾಗೆ, ಈ ದೃಶ್ಯಗಳು ಕಂಡು ಬಂದಿದ್ದು ಪಿಲಿಕುಳದ ಡಾ| ಶಿವರಾಮ ಕಾರಂತ ನಿಸರ್ಗಧಾಮ ಮತ್ತು ಮೀನುಗಾರಿಕಾ ಇಲಾಖೆ ಜಂಟಿಯಾಗಿ ಪಿಲಿಕುಳ ಲೇಕ್‌ ಗಾರ್ಡನ್‌ನಲ್ಲಿ ರವಿವಾರ ಆಯೋಜಿಸಿದ್ದ ಮತ್ಸ್ಯೋತ್ಸವ ಮತ್ತು ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ. ಪಿಲಿಕುಳದ ಕೆರೆಯಲ್ಲಿ ಬೆಳೆಸಲಾಗಿದ್ದ ಕಾಟ್ಲಾ, ರೋಹ ಸಹಿತ ಇನ್ನಿತರ ಜಾತಿಯ ಮೀನುಗಳನ್ನು ಸ್ಥಳದಲ್ಲೇ ಮಾರಾಟ ಮಾಡುವ ಪ್ರಕ್ರೀಯೆಯನ್ನು ಏರ್ಪಡಿಸಲಾಗಿತ್ತು. ಹೆಚ್ಚಿನ ಮಂದಿ ಮುಗಿಬಿದ್ದು ಮೀನು ಖರೀದಿ ಮಾಡುವ ದೃಶ್ಯ ಸಾಮಾನ್ಯವಾಗಿತ್ತು.

ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಿದ್ದ ಮೀನಿನಿಂದ ಮಾಡಿದ ಖಾದ್ಯಗಳ ಮಾರಾಟ ಜೋರಾಗಿತ್ತು. ಸಿಹಿ ನೀರಿನ ಮೀನುಗಳು, ಪಾಂಪ್ಲೆಟ್, ಅಂಜಲ್, ಬಂಗುಡೆ, ಸಿಗಡಿ, ಬೊಂಡಾಸು ಹಾಗೂ ಇನ್ನಿತರ ತಾಜಾ ಮೀನು ಮತ್ತು ಮೌಲ್ಯವರ್ಧಿತ ಮೀನು ಉತ್ಪನ್ನಗಳ ಮಾರಾಟದ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ತಾಜಾ ಸಮುದ್ರ ಮೀನುಗಳ ಫ್ರೈ, ಫಿಶ್‌ ಮಸಾಲಾ, ಫಿಶ್‌ ಕಬಾಬ್‌ ಹಾಗೂ ಇನ್ನಿತರ ಮೀನಿನ ಖಾದ್ಯಗಳನ್ನು ಶುಚಿ ರುಚಿಯಾಗಿ ಸ್ಥಳದಲ್ಲೇ ತಯಾರಿಸಿ ಮಾರಾಟವಿತ್ತು.

ಮೀನು ಆಹಾರ ಪದ್ಧತಿ

ಕಾರ್ಯಕ್ರಮವನ್ನು ಉದ್ಘಾಟಿಸಿದ ದ.ಕ.ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ, ಕರಾವಳಿ ಮಂದಿಗೆ ಮೀನು ಆಹಾರ ಪದ್ಧತಿ. ಉಪ ಕಸುಬಾಗಿ ಮೀನು ಮಾರಾಟ ಮಾಡುತ್ತಾರೆ. ಪಿಲಿಕುಳದಲ್ಲಿ ತಾಜಾ ಮೀನುಗಳ ಮಾರಾಟ ನಡೆಯುತ್ತಿದ್ದು, ಹೆಚ್ಚಿನ ಮಂದಿ ಖರೀದಿಗೆ ಉತ್ಸಾಹ ತೋರುತ್ತಿದ್ದಾರೆ ಎಂದರು. ದ.ಕ.ಜಿ.ಪಂ. ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಯು.ಪಿ. ಇಬ್ರಾಹಿಂ, ಮೂಡುಶೆಡ್ಡೆ ಗ್ರಾ.ಪಂ. ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ, ಡಾ| ಶಿವರಾಮಕಾರಂತ ನಿಸರ್ಗಧಾಮ ಪಿಲಿಕುಳದ ಕಾರ್ಯನಿರ್ವಾಹಕ ನಿರ್ದೇಶಕಿ ಮೇಘನಾ ಆರ್‌., ಪಿಲಿಕುಳ ಜೈವಿಕ ಉದ್ಯಾನವನ ನಿರ್ದೇಶಕ ಎಸ್‌. ಜಯಪ್ರಕಾಶ್‌ ಭಂಡಾರಿ, ನಿರ್ದೇಶಕ, ಕಾರ್ಯಕಾರಿ ಮಂಡಳಿ ಸದಸ್ಯ ಸುಬ್ಬಯ್ಯ ಶೆಟ್ಟಿ, ಎನ್‌.ಜಿ. ಮೋಹನ್‌, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಮೀ. ಇ. ಸಹಾಯಕ ನಿರ್ದೇಶಕ ದಿಲೀಪ್‌, ಮೀನುಗಾರಿಕಾ ಕಾಲೇಜು ಸಹಾಯಕ ಪ್ರೊಫೇಸರ್‌ ಡಾ| ಮೃದುಲಾ, ಡಾ| ರಾಜೇಶ್‌, ಮೀನುಗಾರಿಕಾ ತಜ್ಞ ಡಾ| ನಜೀರ್‌, ಬೀಚ್ ಅಭಿವೃದ್ಧಿ ನಿಗಮದ ನಿಇಒ ಯತೀಶ್‌ ಬೈಕಂಪಾಡಿ ಉಪಸ್ಥಿತರಿದ್ದರು.

ಮತ್ಸ್ಯೋತ್ಸವದಲ್ಲಿ ಮೀನು ಖರೀದಿ ಜೋರಾಗಿತ್ತು. ಕಾಟ್ಲಾ, ರೋಹ, ಸೇರಿದಂತೆ ಆಗ ತಾನೇ ಕೆರೆಯಿಂದ ಬಲೆ ಹಾಕಿ ಹಿಡಿದ ಒಂದು ಕೆ.ಜಿ. ಮೀನಿಗೆ ಸುಮಾರು 150 ರೂ. ನಿಗದಿ ಪಡಿಸಲಾಗಿತ್ತು.

ಪಿಲಿಕುಳ ಕೆರೆಗೆ ಈ ಬಾರಿ ಸುಮಾರು 25,000ಕ್ಕೂ ಹೆಚ್ಚಿನ ಮೀನಿನ ಮರಿಯನ್ನು ಬಿಡಲಾಗಿದೆ. ಇವುಗಳನ್ನು ಮುಂದಿನ ವರ್ಷ ಬಲೆ ಬೀಸಿ ಹಿಡಿಯಲಾಗುತ್ತದೆ.  ಒಂದೊಂದು ಮೀನು ಸುಮಾರು ಒಂದೂವರೆ ಕೆ.ಜಿ.ಗೂ ಅಧಿಕ ತೂಕ ಬೆಳೆಯುತ್ತದೆ.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.