ಯೋಗ-ಪ್ರಾಣಾಯಾಮದಿಂದ ಆರೋಗ್ಯ ವೃದ್ಧಿ: ಸ್ವಾಮೀಜಿ


Team Udayavani, Jul 22, 2019, 4:23 PM IST

22-July-37

ಬಳ್ಳಾರಿ: ವಡ್ಡು ಗ್ರಾಮದ ಲಿಟಲ್ ಫ್ಲವರ್‌ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ಉಚಿತ ಯೋಗ ಮತ್ತು ಪ್ರಾಣಾಯಾಮ ತರಬೇತಿ ಶಿಬಿರದ ಸಮಾರೋಪದಲ್ಲಿ ಕುರೇಕುಪ್ಪದ ರೇಣುಕಾಶ್ರಮದ ಶರಣಬಸವ ಸ್ವಾಮೀಜಿ ಅವರನ್ನು ಸನ್ಮಾನಿಸಲಾಯಿತು.

ಬಳ್ಳಾರಿ: ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗಾಭ್ಯಾಸ ಮತ್ತು ಪ್ರಾಣಾಯಾಮ ಅಳವಡಿಸಿ ಕೊಳ್ಳುವುದರಿಂದ ಆರೋಗ್ಯವಂತ ಬದುಕನ್ನು ಕಟ್ಟಿಕೊಳ್ಳಬಹುದಾಗಿದೆ ಎಂದು ಕುರೇಕುಪ್ಪ ರೇಣುಕಾಶ್ರಮದ ಶರಣಬಸವ ಸ್ವಾಮೀಜಿ ತಿಳಿಸಿದರು.

ಜಿಲ್ಲೆಯ ಸಂಡೂರು ತಾಲೂಕು ವಡ್ಡು ಗ್ರಾಮದ ಲಿಟಲ್ ಫ್ಲವರ್‌ ಶಾಲೆಯಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಉಚಿತ ಯೋಗ ಮತ್ತು ಪ್ರಾಣಾಯಾಮ ತರಬೇತಿ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯದ ಜೊತೆಗೆ ಮನಸ್ಸು ಸ್ಪಷ್ಟ ಹಾಗೂ ಕೇಂದ್ರೀಕೃತವಾಗಿರುತ್ತದೆ. ಒತ್ತಡವು ನಿಯಂತ್ರಣದಲ್ಲಿರುತ್ತದೆ. ಹಾಗೆ ನಮ್ಮ ದೇಹ ಹಾಗೂ ಮನಸ್ಸಿಗೆ ಸಂತೋಷ ಹಾಗೂ ಶಕ್ತಿಯನ್ನು ನೀಡುತ್ತದೆ.ಪ್ರಾಣಾಯಾಮದಿಂದ ದೇಹದಲ್ಲಿ ಸಕಾರಾತ್ಮಕ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಆತಂಕ, ಖನ್ನತೆ ಕಡಿಮೆ ಮಾಡುತ್ತದೆ. ಜೊತೆಗೆ ಪ್ರಾಣಾಯಾಮ ಮಾಡುವುದರಿಂದ ಉಸಿರಾಟದ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂದರು.

ಯೋಗಗುರು ಎಸ್‌.ಎಂ. ಕೊಟ್ರಯ್ಯ ಮಾತನಾಡಿ, ಇಂದಿನ ಜನರು ಕೆಲಸದ ಒತ್ತಡಕ್ಕೆ ಸಿಲುಕಿ ಮನಸ್ಸಿನ ಖನ್ನತೆಗೆ ಒಳಗಾಗುತ್ತಿದ್ದಾರೆ. ದೈನಂದಿನ ಕಾರ್ಯಶೀಲತೆಗೆ ಹಿನ್ನಡೆಯಾಗುತ್ತಿದೆ. ಈ ಎಲ್ಲದರಿಂದ ಹೊರಬರಲು, ದಿನಪೂರ್ತಿ ಲವಲವಿಕೆಯಿಂದ ಇರಲು ಯೋಗಾಭ್ಯಾಸ, ಪ್ರಾಣಾಯಾಮ ಹಾಗೂ ಧ್ಯಾನ ನಮಗೆ ಪರಿಹಾರ ನೀಡುತ್ತದೆ. ಅತಿಯಾದ ಆಹಾರ ಸೇವನೆಯೂ ಕೂಡ ರೋಗಕ್ಕೆ ಆಹ್ವಾನಿಸಿದಂತೆ ಎಂದ ಅವರು, ಹಿತ-ಮಿತ ಆಹಾರ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಯೋಗಾಭ್ಯಾಸ ಮತ್ತು ಪ್ರಾಣಾಯಮವನ್ನು ನಿತ್ಯ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಒಂದು ವಾರದ ಕಾಲ ನಡೆದ ಶಿಬಿರದಲ್ಲಿ ಯೋಗಾಸಾನ, ಪ್ರಾಣಾಯಾಮ, ಧ್ಯಾನದ ಕುರಿತು ತಿಳಿಸಿಕೊಡಲಾಯಿತು. ಇದೇ ವೇಳೆ ಶಿಬಿರಾರ್ಥಿಗಳಿಂದ ಕುರೇಕುಪ್ಪದ ರೇಣುಕಾಶ್ರಮದ ಶರಣಬಸವ ಸ್ವಾಮೀಜಿ ಹಾಗೂ ಯೋಗ ಗುರು ಎಸ್‌.ಎಂ. ಕೊಟ್ರಯ್ಯ ಅವರನ್ನು ಸನ್ಮಾನಿಸಲಾಯಿತು.

ಡಾ| ಕೆ.ಆರ್‌.ವೆಂಕಟೇಶ್‌, ಯೋಗ ಮಾಧವ, ಸಿ.ವೀರೇಶ, ಎನ್‌.ರಮೇಶ್‌, ಸಿ.ಬಸ್ಸಪ್ಪ, ವೀರೇಶ್‌, ನಾಗರಾಜ ಇದ್ದರು. ಬರ್ಮಪ್ಪ ನಿರ್ವಹಿಸಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.