“ಜಾನಪದೀಯ ನಂಬಿಕೆ, ಆಚರಣೆ ಮರೆವು ಅಧಃಪತನಕ್ಕೆ ದಾರಿ’

ವಾಂತಿಚ್ಚಾಲಿನಲ್ಲಿ ಆಟಿಡೊಂಜಿ ಅಟ್ಟಣೆ

Team Udayavani, Jul 23, 2019, 5:58 AM IST

22-BDK-03

ಬದಿಯಡ್ಕ : ತುಳು ಭಾಷೆ, ಸಂಸ್ಕೃತಿಗೆ ಸಂವರ್ಧನೆಗೆ ಪೂರಕವಾದ ಕಾರ್ಯಕ್ರಮವನ್ನು ಆಚರಿಸುವುದು, ತುಳು ಲಿಪಿ ಸಂಶೋಧಕರಾದ ಡಾ| ವೆಂಕಟರಾಜ ಪುಣಿಂಚಿತ್ತಾಯರ ಕನಸುಗಳನ್ನು ವ್ಯಾಪಕಗೊಳಿಸಿ ನನಸುಗೊಳಿಸುತ್ತಿರುವ ಜಿ.ಕೆ.ಚಾರಿಟೇಬಲ್‌ ಟ್ರಸ್ಟ್‌ನ ಚಟುವಟಿಕೆಗಳು ಸ್ತುತ್ಯರ್ಹವಾದುದು ಎಂದು ಕೇರಳ ತುಳು ಅಕಾಡೆಮಿ ಅಧ್ಯಕ್ಷ ಎಂ.ಉಮೇಶ ಸಾಲ್ಯಾನ್‌ ಕಾಸರಗೋಡು ಅವರು ಹೇಳಿದರು.

ವಾಂತಿಚ್ಚಾಲಿನ ಜಿ.ಕೆ.ಚಾರಿಟೆಬಲ್‌ ಟ್ರಸ್ಟ್‌ ನೇತೃತ್ವದಲ್ಲಿ ವಾಂತಿಚ್ಚಾಲಿನಲ್ಲಿ ಆಯೋಜಿಸಲಾದ 51ನೇ ವರ್ಷದ ಆಟಿಡೊಂಜಿ ಅಟ್ಟಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಚಾರಿಟೆಬಲ್‌ ಟ್ರಸ್ಟ್‌ನ ಮೂಲಕ ತುಳುವಿನ ಸಮಗ್ರ ಸಾಹಿತಿಕ, ಸಾಂಸ್ಕೃತಿಕ, ಜಾನಪದ ಆಚರಣೆ ನಂಬಿಕೆಗಳಿಗೆ ಪುನಶ್ಚೇತನ ನೀಡುತ್ತಿರುವುದು ಹೊಸ ತಲೆಮಾರಿಗೆ ಪ್ರೇರಣೆಯಾಗಲಿದೆ. ಸಾಂಸ್ಕೃತಿಕ, ಜಾನಪದೀಯ ನಂಬಿಕೆ, ಆಚರಣೆಗಳ ಮರೆವು ಅಧಪತನದ ದಾರಿಯಾಗಿ ಅಶಾಂತಿಗೆ ಕಾರಣವಾಗುವುದು ಎಂದು ತಿಳಿಸಿದರು.

ಕೇರಳ ತುಳು ಅಕಾಡೆಮಿ ಮೂಲಕ ಮುಂದಿನ ದಿನಗಳಲ್ಲಿ ತುಳು ಲಿಪಿ ಕಾರ್ಯಾಗಾರ ನಡೆಸಲಾಗುವುದು ಎಂದ ಅವರು ತುಳು ಭವನದ ನಿರ್ಮಾಣ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ಹೇಳಿದರು.

ಡಾ|ಶ್ರೀನಿಧಿ ಸರಳಾಯ ಬದಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ತುಳು ಅಕಾಡೆಮಿ ಸದಸ್ಯೆ ವಿದ್ಯಶ್ರೀ, ಕಾಸರಗೋಡು ತುಳು ಲೇಖಕರ ಸಂಘದ ಅಧ್ಯಕ್ಷ ಸತೀಶ ಸಾಲಿಯಾನ್‌ ನೆಲ್ಲಿಕುಂಜೆ, ಯೋಗ ಶಿಕ್ಷಕಿ ಇಂದಿರಾ ಯಾದವ್‌ ನೆಟ್ಟಣಿಗೆ, ಕುಲಾಲ ಸಮಾಜ ಸುಧಾರಕ ಸಂಘ ಕಾಸರಗೋಡಿನ ಅಧ್ಯಕ್ಷ ಸುಂದರ ಕಟ್ನಡ್ಕ, ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಪತ್ರಕರ್ತರಾದ ಜಯ ಮಣಿಂಪಾರೆ ತುಳು ಸಾಹಿತಿ ಬಾಲಕೃಷ್ಣ , ಕಿಶನ್‌ ಮುದುಂಗಾರ್‌ ಕಟ್ಟೆ , ಹರ್ಷ ರೈ ಪುತ್ರಕಳ ಮುಂತಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ತುಳು ಅಕಾಡೆಮಿ ಅಧ್ಯಕ್ಷರಾದ ಉಮೆಶ್‌ ಸಾಲ್ಯಾನ್‌ ಅವರನ್ನು ಸಮ್ಮಾನಿಸಲಾಯಿತು. ಜಿ.ಕೆ.ಟ್ರಸ್ಟ್‌ನ ಗೋಪಾಲಕೃಷ್ಣ ಕುಲಾಲ್‌ ಸ್ವಾಗತಿಸಿ, ದಿವ್ಯ ಪ್ರದೀಪ್‌ ಕಳತ್ತೂರು ವಂದಿಸಿದರು. ಜಿಶನ್‌ ವಾಂತಿಚ್ಚಾಲ್‌ ಪ್ರಾರ್ಥನೆ ಹಾಡಿದರು.

ಜೀವಂತವಾಗಿಸಲು ಸಾಧ್ಯ
ತುಳುಭಾಷೆ ಮತ್ತು ಸಂಸ್ಕೃತಿ ವೈಶಿಷ್ಟéಪೂರ್ಣವಾದುದು. ಅದರಲ್ಲಿರುವ ಮೂಲ ತತ್ವಗಳನ್ನು, ಜೀವನ ಸೂತ್ರಗಳನ್ನು ಆಚರಣೆಯ ಮೂಲಕ ಮಾತ್ರ ಜೀವಂತವಾಗಿಸಲು ಸಾಧ್ಯ. ಸಂಪ್ರದಾಯಕ್ಕೆ ಚ್ಯುತಿ ಬರದಂತೆ ತೌಳವರ ಶ್ರೀಮಂತ ಬದುಕನ್ನು ಮುಂದಿನ ಜನಾಂಗಕ್ಕೆ ಹಸ್ತಾಂತರಿಸುವ ಪ್ರಯತ್ನ ನಮ್ಮದು. ನಮ್ಮ ಪಾಡªನಾ, ಆಟ ಆಯನ, ತಿಂಡಿ ತಿನಿಸುಗಳ ಪರಿಚಯದೊಂದಿಗೆ ಆಟಿ ಯಾಕೆ ಅಷ್ಟೊಂದು ವಿಶೇಷ ಎಂಬುವುದನ್ನು ಆಚರಣೆಯ ಮೂಲಕ ತಿಳಿಸಿಕೊಡುವ ಆಟಿಡೊಂಜಿ ಅಟ್ಟಣೆ ಕಾರ್ಯಕ್ರಮವನ್ನು ವರ್ಷಂಪ್ರತಿ ಆಚರಿಸಿಕೊಂಡು ಬಂದಿದೇವೆ ಎಂದು ಗೋಪಾಲಕೃಷ್ಣ ಕುಲಾಲ್‌ ವಾಂತಿಚ್ಚಾಲ್‌ ಹೇಳಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.