ಕ್ರಿಕೆಟಿನತ್ತ ಸೈಫ್ ಅಲಿಖಾನ್‌ ಮಗನ ಒಲವು


Team Udayavani, Jul 23, 2019, 5:26 AM IST

Saif-Ali-Khan-p

ಮುಂಬಯಿ: ಬಾಲಿವುಡ್‌ ನಟ ಸೈಫ್ ಅಲಿಖಾನ್‌ ಮಗಳು ಸಾರಾ ಅಲಿಖಾನ್‌ ತಂದೆಯ ಹಾದಿಯಲ್ಲೇ ಹೋಗಿ ಯಶಸ್ವಿ ಹೀರೊಯಿನ್‌ ಆಗಿರಬಹುದು, ಆದರೆ ಮಗ ಇಬ್ರಾಹಿಂ ಅಲಿಖಾನ್‌ ತಂದೆಯ ಬದಲು ಅಜ್ಜನ ಹಾದಿಯಲ್ಲಿ ನಡೆಯಲು ಉತ್ಸುಕರಾಗಿದ್ದಾರೆ.

ಸೈಫ್ ತಂದೆ ಮನ್ಸೂರ್‌ ಅಲಿಖಾನ್‌ ಪಟೌಡಿ ಯಶಸ್ವಿ ಕ್ರಿಕೆಟ್‌ ಆಟಗಾರ. ಅವರು ಮದುವೆಯಾಗಿರುವುದು ಬಾಲಿ ವುಡ್‌ ನಟಿ ಶರ್ಮಿಳಾ ಠಾಗೋರ್‌ ಅವರನ್ನು. ಹೀಗಾಗಿ ಮಗ ಸೈಫ್ ಅಲಿಖಾನ್‌ ತಾಯಿಯ ಹಾದಿಯಲ್ಲಿ ಸಾಗಿ ಸಿನೆಮಾ ಕ್ಷೇತ್ರವನ್ನು ಆರಿಸಿಕೊಂಡರು. ಆದರೆ ಸೈಫ್ ಮಗನಿಗೆ ಸಿನೆಮಾಕ್ಕಿಂತಲೂ ಕ್ರಿಕೆಟ್‌ ಹೆಚ್ಚು ಇಷ್ಟವಂತೆ. ಅಜ್ಜನ ಸಾಧನೆಯನ್ನು ನೋಡಿದ ಬಳಿಕ ತಾನೂ ಅವರಂತೆಯೇ ಆಗಬೇಕೆಂದು ಕನಸು ಕಾಣುತ್ತಿರುವ ಈ 18ರ ಹರೆಯದ ಚಿಗುರು ಮೀಸೆಯ ಹುಡುಗನಿಗೆ ತಂದೆ ಸೈಫ್-ತಾಯಿ ಅಮೃತಾ ಸಿಂಗ್‌ ಈಗಾಗಲೇ ಕ್ರಿಕೆಟಿ ಗನಾಗಲು ಅನುಮತಿ ನೀಡಿದ್ದಾರೆ.

ಮುಂಬಯಿಯಲ್ಲಿ ಕ್ರಿಕೆಟ್‌ ಅಭ್ಯಾಸ
“ಕ್ರಿಕೆಟಿನಲ್ಲಿ ಒಂದು ಕೈ ನೋಡುವುದು, ಒಂದು ವೇಳೆ ಅದರಲ್ಲಿ ವಿಫ‌ಲವಾದರೆ ಹೇಗೂ ಸಿನೆಮಾ ಕ್ಷೇತ್ರ ಇದೆಯಲ್ಲ. ಕ್ರಿಕೆಟಿನಲ್ಲಿ ಉನ್ನತವಾದುದ್ದೇನಾದರೂ ಸಾಧಿಸಲು ಸಾಧ್ಯವಾದರೆ ಅಲ್ಲಿಯೇ ಮುಂದುವರಿಯ ಬಹುದು’ ಎಂದು ಸೈಫ್ ಅಲಿ ಖಾನ್‌ ಹೇಳಿದ್ದಾರಂತೆ. ಇಬ್ರಾಹಿಂ ಮುಂಬಯಿ ಜಿಮಾVನದಲ್ಲಿ ಕ್ರಿಕೆಟ್‌ ಅಭ್ಯಾಸ ಮಾಡುತ್ತಿದ್ದಾರೆ. ಮನ್ಸೂರ್‌ ಅಲಿಖಾನ್‌ ಪಟೌಡಿ ಭಾರತದ ಪರವಾಗಿ 46 ಟೆಸ್ಟ್‌ಗಳನ್ನು ಆಡಿದ್ದರು. ಈ ಪೈಕಿ 40 ಟೆಸ್ಟ್‌ಗಳಿಗೆ ಅವರೇ ನಾಯಕರಾಗಿದ್ದರು.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.