ಸಕ್ಕರೆ ತ್ಯಜಿಸಿ ದೇಹದಲ್ಲಿ ಬದಲಾವಣೆ ಕಾಣಿ


Team Udayavani, Jul 23, 2019, 5:32 AM IST

i-37

ಇತ್ತೀಚೆಗೆ ಎಲ್ಲರು ಸಕ್ಕರೆಯನ್ನು ದ್ವೇಷಿಸಲಾರಂಭಿಸಿದ್ದಾರೆ. ಹೌದು ಸಕ್ಕರೆ ದೇಹ ತೂಕ ಇಳಿಕೆಯ ಯೋಜನೆಯನ್ನು ಹಾಳುಗೆಡವುತ್ತದೆ. ಹೀಗೆ ಹತ್ತು ಹಲವು ಸಮಸ್ಯೆಗಳನ್ನು ತರುತ್ತದೆ ಎಂಬ ಕಾರಣಕ್ಕೆ ಸಕ್ಕರೆಯನ್ನು ದ್ವೇಷಿಸುವವರು ಹೆಚ್ಚು. ಡಯಟ್ ಯೋಜನೆಗೆ ಸಕ್ಕರೆ ಬಹುದೊಡ್ಡ ದುಷ್ಟ. ಆದರೆ ಸಿಹಿ ಪದಾರ್ಥಗಳನ್ನು ನೋಡಿದಾಕ್ಷಣ ಅದನ್ನು ತಿನ್ನಬೇಕೆಂಬ ಆಸೆ ಹುಟ್ಟುವುದು ಸಹಜ. ಸಕ್ಕರೆ ಬಳಕೆಯನ್ನು ನಿಲ್ಲಿಸುವುದರಿಂದ ದೇಹದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತವೆ. ಅವು ಯಾವ ಬದಲಾವಣೆ ಎಂಬ ಮಾಹಿತಿ ಇಲ್ಲಿದೆ.

ತೂಕ ಇಳಿಕೆ
ವರದಿಗಳ ಪ್ರಕಾರ ಸಕ್ಕರೆಯನ್ನು ತ್ಯಜಿಸಿದರೆ ಗ್ಲೂಕೋಸ್‌ ಇಲ್ಲದಿರುವ ಕಾರಣ ದೇಹ ಕೊಬ್ಬಿನಿಂದ ಕೀಟೋನ್‌ ಶಕ್ತಿಯನ್ನು ಉತ್ಪಾದಿಸಲು ಆರಂಭಿಸುತ್ತದೆ. ಇದು ಕೊಬ್ಬನ್ನು ಕರಗಿಸುವ ಲಕ್ಷಣ. ಒಂದು ವೇಳೆ ಕೀಟೋ ಜ್ವರ ಅಂದರೆ ತಲೆನೋವು, ವಿವರಿಸಲಾಗದ ಸುಸ್ತು ಹಾಗೂ ಸೆಳೆತಗಳಿಂದ ಕೂಡಿರುವ ಜ್ವರವನ್ನು ಹೊಂದಿದ್ದರೆ ಒಂದು ವಾರದೊಳಗೆ ರೋಗಲಕ್ಷಣಗಳು ಕಡಿಮೆಯಾಗುತ್ತದೆ. ಕೀಟೋದ ಅಡ್ಡಪರಿಣಾಮ ಹಾಗೂ ಈ ಡಯಟ್ ಸೂಕ್ತವೆ ಎಂಬುದನ್ನು ಪೌಷ್ಟಿಕತಜ್ಞರಲ್ಲಿ ಕೇಳಿ ಅನುಸರಿಸುವುದು ಉತ್ತಮ.

ಆರೋಗ್ಯಕರ ಹೃದಯ
ಸಕ್ಕರೆಯನ್ನು ಸೇವಿಸಿದಾಗ ಇನ್ಸುಲಿನ್‌ ಮಟ್ಟ ಹೆಚ್ಚುತ್ತದೆ. ಇದು ನರಮಂಡಲವನ್ನು ಉತ್ತೇಜಿಸುತ್ತದೆ. ಹೀಗಾಗಿ ಹೃದಯ ಬಡಿತ ಮತ್ತು ರಕ್ತದೊತ್ತಡ ಹೆಚ್ಚುತ್ತದೆ. ಒಂದು ವೇಳೆ ಸಕ್ಕರೆಯನ್ನು ತ್ಯಜಿಸಿದಾಗ ಒಂದು ವಾರದಲ್ಲಿ ರಕ್ತದೊತ್ತಡ ಸ್ಥಿರವಾಗುತ್ತದೆ ಹಾಗೂ ದೇಹದಲ್ಲಿರುವ ಕೆಟ್ಟ ಕೊಬ್ಬು ಕಡಿಮೆಯಾಗುತ್ತದೆ.

ಮಧುಮೇಹ ನಿಯಂತ್ರಣ
ಎಲ್ಲ ಮಧುಮೇಹಿಗಳಿಗೆ ದೇಹದಲ್ಲಿನ ಸಕ್ಕರೆಯ ಪ್ರಮಾಣವನ್ನು ಹೇಗೆ ಕಡಿಮೆಗೊಳಿಸುವುದೆಂಬ ಚಿಂತೆ. ಸಕ್ಕರೆ ಪ್ರಮಾಣ ಕುಗ್ಗಿಸಿದಲ್ಲಿ ದೇಹದಲ್ಲಿನ ಇನ್ಸುಲಿನ್‌ ಉತ್ಪಾದನೆ ನಿಷ್ಕ್ರಿಯಗೊಳ್ಳುತ್ತದೆ ಎಂದು ಹೇಳುತ್ತಾರೆ. ಆಹಾರ ಸೇವನೆಯಲ್ಲಿ ಸಕ್ಕರೆಯನ್ನು ಬಿಟ್ಟು ಆರೋಗ್ಯಕರ ಆಯ್ಕೆಯನ್ನು ಸೇರಿಸಿದಾಗ ದೇಹದಲ್ಲಿ ಕೊಬ್ಬು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತದಲ್ಲಿನ ಇನ್ಸುಲಿನ್‌ ಮಟ್ಟ ಆರೋಗ್ಯಕರವಾಗಿರುವುದು.
ಹೊಳೆಯುವ ಚರ್ಮ
ಸಕ್ಕರೆ ಕೇವಲ ತೂಕ, ಮಧುಮೇಹ ಮತ್ತು ಇತರ ಜೀವನಶೈಲಿಯನ್ನು ಕೆಡಿಸುವುದು ಮಾತ್ರವಲ್ಲದೇ ಮೊಡವೆಗಳನ್ನು ಪ್ರಚೋದಿಸುತ್ತದೆ.ವಾಸ್ತವವಾಗಿ ಅಮೆರಿಕದ ಜರ್ನಲ್ ಆಫ್ ಕ್ಲಿನಿಕಲ್ ನ್ಯೂಟ್ರಿಷನ್‌ ನಡೆಸಿದ ಅಧ್ಯಯನವು ಸಕ್ಕರೆ ತುಂಬಿರುವ ಸೋಡಾ, ಸಾಫ್ಟ್ ಡ್ರಿಂಕ್ಸ್‌ಗಳನ್ನು ತ್ಯಜಿಸಿದ ಮಹಿಳೆಯರು ಉತ್ತಮ ಚರ್ಮವನ್ನು ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಉತ್ತಮ ಮನಸ್ಥಿತಿ
ಕೊಲಂಬಿಯಾ ವಿಶ್ವವಿದ್ಯಾನಿಲಯ ನಡೆಸಿದ ಅಧ್ಯಯನದಲ್ಲಿ ಅಧಿಕ ಸಕ್ಕರೆಯುಳ್ಳ ಆಹಾರವನ್ನು ಸೇವಿಸುವ ಮಹಿಳೆಯರಲ್ಲಿ ಕಿರಿಕಿರಿ ಮತ್ತು ಆತಂಕಗಳು ಹೆಚ್ಚಿರುತ್ತವೆ ಎಂದು ತಿಳಿದು ಬಂದಿದೆ. ಸಕ್ಕರೆಯನ್ನು ತ್ಯಜಿಸಿದ್ದಲ್ಲಿ ಉತ್ತಮ ಮನಃಸ್ಥಿತಿ ಹೊಂದಲು ಸಾಧ್ಯ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.