ರಾತ್ರಿ ಊಟಕ್ಕೆ ಮಿತಿಯಿರಲಿ


Team Udayavani, Jul 23, 2019, 5:00 AM IST

i-38

ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೆಲೆ ಸೇವಿಸುವ ಆಹಾರವೂ ಪರಿಣಾಮ ಬೀರುತ್ತದೆ. ನಮ್ಮ ಆಹಾರ ಕ್ರಮದ ಕಾರಣದಿಂದಲೂ ನಾವು ಎಷ್ಟು ಆರೋಗ್ಯಪೂರ್ಣ ಜೀವನ ನಡೆಸುತ್ತಿದ್ದೇವೆ ಎಂದು ತಿಳಿದುಕೊಳ್ಳ ಬಹುದಾಗಿದೆ.

ಇತ್ತೀಚೆಗೆ ಹೆಚ್ಚಿನವರು ರಾತ್ರಿ ಹೊತ್ತಿನಲ್ಲಿ ಆಹಾರ ಸೇವನೆಯನ್ನು ಮಾಡದೇ ಇರುವುದನ್ನು ಗಮನಿಸಬಹುದು. ಇದರಿಂದಾಗಿ ದೇಹ ತೂಕ ಇಳಿಯುತ್ತದೆ, ಕೊಬ್ಬು ಬೆಳೆಯುವುದಿಲ್ಲ ಎಂಬ ನಂಬಿಕೆ. ಅದರೆ ಈ ಹವ್ಯಾಸ ನಮ್ಮ ಆರೋಗ್ಯದ ಮೆಲೆ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡುತ್ತದೆ. ಗ್ಯಾಸ್ಟ್ರಿಕ್‌ನಂತಹ ಸಮಸ್ಯೆಗಳಿಗೆ ಕಾರಣವಾಗುತ್ತವೆ.

ರಾತ್ರಿಯ ಊಟ ಬಡವನಂತಿರಲಿ
ಬೆಳಗ್ಗಿನ ಉಪಹಾರ ರಾಜನಂತೆಯೂ, ಮಧ್ಯಾಹ್ನದ ಭೋಜನ ರಾಜ ಕುಮಾರನಂತೆ ಮತ್ತು ರಾತ್ರಿಯ ಊಟ ಬಡವನಂತೆಯೂ ಇರಲಿ ಎಂಬ ನಾಣ್ನುಡಿಯೊಂದಿದೆ, ಇದು ನಮ್ಮ ಊಟೋಪಚಾರ ಹೇಗಿದ್ದರೆ ಆರೋಗ್ಯಪೂರ್ಣ ಜೀವನವನ್ನು ಸಾಗಿಸುವುದು ಸಾಧ್ಯ ಎಂಬುದನ್ನು ಸಾದರಪಡಿಸುತ್ತದೆ. ರಾತ್ರಿ ಹೊತ್ತು ಸೇವಿಸುವ ಆಹಾರದ ಪ್ರಮಾಣ ಕೊಂಚ ಕಡಿಮೆಯಾಗಿರಬೇಕು. ಏಕೆಂದರೆ ದೈಹಿಕ ಶ್ರಮದ ವಿಚಾರಕ್ಕೆ ಬಂದಾಗ ರಾತ್ರಿ ವೇಳೆ ನಾವು ದೇಹ ದಣಿಸುವ ಕೆಲಸ ಮಾಡುವುದಿಲ್ಲ. ಬದಲಾಗಿ ವಿಶ್ರಾಂತಿ, ನಿದ್ದೆಯಲ್ಲಿರುತ್ತೇವೆ. ತಿಂದ ಆಹಾರ ಜೀರ್ಣವಾಗುವ ಪ್ರಕ್ರಿಯೆಯ ವೇಗ ಕುಂಠಿತವಾಗುತ್ತದೆ. ಹಾಗಾಗಿ ಕಡಿಮೆ ಪ್ರಮಾಣದ ಆಹಾರ ಸ್ವೀಕರಿಸಿದಲ್ಲಿ ಆರೋಗ್ಯದ ದೃಷ್ಟಿಯಿಂದ ಉತ್ತಮ.

ರಾತ್ರಿ ವೇಳೆ ಊಟ ಬಿಟ್ಟ ತತ್‌ಕ್ಷಣವೇ ಕೆಲವರಲ್ಲಿ ಈ ಸಮಸ್ಯೆಗಳು ಗೋಚರಿಸಿದರೆ, ಇನ್ನು ಕೆಲವರಿಗೆ ಕೆಲವು ದಿನಗಳ ಬಳಿಕ ಗಂಭೀರ ಸಮಸ್ಯೆಗಳಾಗುವ ಸಾಧ್ಯತೆಗಳೂ ಇವೆ. ರಾತ್ರಿ ಊಟ ಹಿತ ಮಿತ ಆಹಾರದೊಂದಿಗೆ ಆರೋಗ್ಯಪೂರ್ಣ ಬದಕು ನಮ್ಮದಾಗಲಿ.

ಕಡಿವಾಣ ಬೇಡ
ಇನ್ನು ರಾತ್ರಿ ಊಟ ಬಿಡುವ ಅಭ್ಯಾಸವಿದ್ದವರಲ್ಲಿ ಸಮಸ್ಯೆಗಳೆಂದರೆ ನಿತ್ರಾಣ, ನಿದ್ರಾ ಹೀನತೆ, ತಲೆ ಸುತ್ತುವಿಕೆ ಇತ್ಯಾದಿಗಳು. ದೇಹಕ್ಕೆ ಅವಶ್ಯವಿರುವಷ್ಟು ಆಹಾರವನ್ನು ನಾವು ಪೂರೈಕೆ ಮಾಡದೇ ಹೋದಲ್ಲಿ ರಕ್ತ ಪರಿಚಲನೆಯಲ್ಲಿಯೂ ವ್ಯತ್ಯಯವಾಗುತ್ತದೆ. ಇದು ಇನ್ನಿತರ ಗಂಭೀರ ಪರಿಣಾಮದ ಸಮಸ್ಯೆಗಳನ್ನು ಸೃಷ್ಟಿಸುವ ಕೆಲಸವನ್ನೂ ಮಾಡುತ್ತದೆ.

•ಭುವನ ಬಾಬು, ಪುತ್ತೂರು

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.