ತೋಡಾರ್ ನಲ್ಲಿ ಲಾರಿ- ಬಸ್ ಡಿಕ್ಕಿ: ಹಲವರಿಗೆ ಗಾಯ
Team Udayavani, Jul 23, 2019, 11:01 AM IST
ಮೂಡಬಿದಿರೆ: ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮೂಡಬಿದಿರೆ ಸಮೀಪದ ತೋಡಾರ್ ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಅಪಘಾತದಲ್ಲಿ ಸಾಕಷ್ಟು ಜನರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.
ಮೂಡಬಿದಿರೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಎಕ್ಸ್ ಪ್ರೆಸ್ ಬಸ್ ಮತ್ತು ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ತೋಡಾರ್ ಪಳ್ಳಿ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳ ಎದುರು ಭಾಗ ನುಜ್ಜುಗುಜ್ಜಾಗಿದೆ.
ಎರಡೂ ವಾಹನಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್