ಸದನ ಮುಂದೂಡಿಕೆಗೆ ರೇವಣ್ಣ, ನಿಂಬೆ ಹಣ್ಣು ಕಾರಣವಂತೆ! ಮಾಧುಸ್ವಾಮಿ ಆರೋಪವೇನು?
Team Udayavani, Jul 23, 2019, 11:48 AM IST
ಬೆಂಗಳೂರು: ಜೆಡಿಎಸ್ ಪಕ್ಷದ ಎಚ್.ಡಿ.ರೇವಣ್ಣನಿಂದಾಗಿ ನಾವು ವಿಧಾನಸಭೆ ಕಲಾಪದಲ್ಲಿ ಸೊರಗುವಂತಾಗಿದೆ ಎಂದು ಬಿಜೆಪಿ ಹಿರಿಯ ಸದಸ್ಯ ಜೆ.ಮಾಧುಸ್ವಾಮಿ ಟಾಂಗ್ ನೀಡಿದ್ದಾರೆ.
ಮಂಗಳವಾರ ಕಲಾಪ ಆರಂಭಕ್ಕೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾರದ್ದೋ ಶಾಸ್ತ್ರ ಕೇಳಿಕೊಂಡು ಬಂದು ಸದನ ಮುಂದೂಡುತ್ತಿದ್ದಾರೆ ಎಂದು ಆರೋಪಿಸಿದರು.
ರೇವಣ್ಣನ ನಿಂಬೆ ಹಣ್ಣಿನ ಕಾಟದಿಂದ, ನಾವೆಲ್ಲ ಹಳ್ಳಿಯಿಂದ ಬಂದು ಇಲ್ಲಿ ಸೊರಗುವಂತಾಗಿದೆ ಎಂದು ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ರಾಜೀನಾಮೆ ನೀಡಿರುವ ಶಾಸಕರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ವಿಶ್ವಾಸಮತ ಯಾಚಿಸದೇ ಅನಾವಶ್ಯಕವಾಗಿ ಕಾಲಹರಣ ಮಾಡುವ ಮೂಲಕ ಕಾಂಗ್ರೆಸ್, ಜೆಡಿಎಸ್ ದ್ರೋಹ ಎಸಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ