ಮೈತ್ರಿಗೆ ಮತ ಹಾಕದ್ದಕ್ಕೆ ಬಿಎಸ್ಪಿ ಶಾಸಕ ಮಹೇಶ್ ಪಕ್ಷದಿಂದ ಉಚ್ಛಾಟನೆ
Team Udayavani, Jul 23, 2019, 10:45 PM IST
ಬೆಂಗಳೂರು: ಮೈತ್ರಿ ಸರಕಾರದ ಅಳಿವು ಉಳಿವಿನ ಪ್ರಶ್ನೆಯಾಗಿದ್ದ ಇಂದಿನ ವಿಶ್ವಾಸ ಮತ ನಿರ್ಣಯದ ಸಂದರ್ಭದಲ್ಲಿ ಮೈತ್ರಿ ಸರಕಾರದ ಪರ ಮತ ಚಲಾಯಿಸದ ಬಹುಜನ ಸಮಾಜ ಪಕ್ಷದ ಶಾಸಕ ಎನ್. ಮಹೇಶ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಅವರ ಸೂಚನೆ ಇದ್ದರೂ ಮೈತ್ರಿ ಸರಕಾರದ ಪರ ಮತ ಚಲಾಯಿಸದ ಕಾರಣಕ್ಕೆ ಮಹೇಶ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಮಹೇಶ್ ಅವರು ಸದನ ಕಲಾಪದಿಂದ ದೂರವೇ ಉಳಿದಿದ್ದರು ಮತ್ತು ಈ ಮೂಲಕ ತನ್ನ ಪಕ್ಷದ ನಾಯಕರ ಸೂಚನೆಯನ್ನು ನಿರ್ಲಕ್ಷಿಸಿದ್ದರು. ಮಹೇಶ್ ಅವರು ರಾಜ್ಯದಲ್ಲಿ ಬಿಎಸ್ಪಿಯ ಏಕೈಕ ಶಾಸಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ