ಶೆಟ್ಟರಿಗೆ ಡೇಟ್‌ ಕೊಟ್ಟಿದ್ದು ನಾನೇ: ರೇವಣ್ಣ


Team Udayavani, Jul 24, 2019, 3:03 AM IST

revanna

ವಿಧಾನಸಭೆ: “ನಾನು ಡೇಟ್‌ ಇಟ್ಟು ಕೊಟ್ಟಿಲ್ಲ ಅಂದಿದ್ರೆ ಜಗದೀಶ್‌ ಶೆಟ್ಟರು ಬಜೆಟ್‌ ಮಂಡಿಸಲು ಆಗ್ತಾನೆ ಇರ್ಲಿಲ್ಲ!’  ಹೀಗೆಂದವರು ಎಚ್‌.ಡಿ.ರೇವಣ್ಣ. ಅತೃಪ್ತ ಶಾಸಕರಿಗೆ ಅನುದಾನ ನೀಡಿಕೆಯಲ್ಲಿ ತಾರತಮ್ಯ ತೋರಿಲ್ಲ ಎಂದು ರೇವಣ್ಣ ಹೇಳಿದಾಗ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಅದು ಮನೆಯ ಹಣವಲ್ಲ ಎಂದರು.

ಆಗ ರೇವಣ್ಣ, ಅದು ನಮ್ಮನೆ ದುಡ್ಡಲ್ಲ. ಸರ್ಕಾರದ ಹಣ. ನಾನು ಡೇಟ್‌ ಇಟ್ಟುಕೊಟ್ಟಿಲ್ಲ ಅಂದಿದ್ರೆ ಜಗದೀಶ್‌ ಶೆಟ್ಟರು ಬಜೆಟ್‌ ಮಂಡಿಸ್ತಾನೆ ಇರ್ಲಿಲ್ಲ ಎಂದು ಹೇಳಿದರು. ಆಗ ಸ್ಪೀಕರ್‌ ಕೆ.ಆರ್‌.ರಮೇಶ್‌ ಕುಮಾರ್‌, “ನನಗೆ ಡೇಟ್‌ ಕೊಟ್ಟಿಲ್ವಪ್ಪ’ ಎಂದು ಕಾಲೆಳೆದರು. ಆಗ ರೇವಣ್ಣ, “ನೀವು ಯಮಗಂಡಕಾಲದಲ್ಲಿ ಕಲಾಪ ಶುರು ಮಾಡಿದ್ದೀರಿ’ ಎಂದು ನಕ್ಕರು.

15 ಅತೃಪ್ತರು ಗೆದ್ದು ಬರಲ್ಲ: ಬಳಿಕ ರೇವಣ್ಣ, ರಾಜೀನಾಮೆ ನೀಡಿರುವ 15 ಶಾಸಕರು ಮತ್ತೆ ಗೆದ್ದು ಬರಲ್ಲ. ನಾನು ಬರೆದು ಕೊಡುತ್ತೇನೆ. 15 ಶಾಸಕರನ್ನು ಕೂಡಿ ಹಾಕಿದ್ದು, ಅವರ ರಕ್ಷಣೆಗೆ ಬೌನ್ಸರ್‌ಗಳನ್ನು ನೇಮಿಸಿದ್ದಾªರೆ. ಈ ರೀತಿಯ ಪ್ರಯತ್ನಗಳಿಂದ ಪ್ರಧಾನಿ ಮೋದಿಯವರ ಗೌರವ ಹಾಳು ಮಾಡುತ್ತಿದ್ದಾರೆ ಎಂದು ಹೇಳಿದರು. ಎಚ್‌.ಡಿ.ದೇವೇಗೌಡರು ತುಮಕೂರಿನಲ್ಲಿ ಸೋತಾಗ ಗಂಗೆ ಶಾಪ ಎಂದು ಹೇಳುತ್ತಿದ್ದರು. ಆದರೆ, ಫ‌ಲಿತಾಂಶ ಬಂದ ಮೇಲೆ ಮಳೆ ಬೀಳುತ್ತಿಲ್ಲ. ತುಮಕೂರಿನಲ್ಲಿ ಸುಳ್ಳು ಹೇಳಿದ್ದಕ್ಕೆ ದೇವರೇ ಶಾಪ ಕೊಟ್ಟಿದ್ದಾರೆ ಎಂದು ತಿಳಿಸಿದರು.

ರೇವಣ್ಣ ಮುಗ್ಧ: ಚರ್ಚೆ ವೇಳೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ತಮ್ಮ ಸಹೋದರ ರೇವಣ್ಣ ಮುಗ್ಧ ಎಂದು ಹೇಳಿದರು. ರೇವಣ್ಣ ಕೈಯಲ್ಲಿ ನಿಂಬೆ ಹಣ್ಣು ಇಟ್ಟುಕೊಂಡರೆ ಮಾಟ ಮಂತ್ರ ಮಾಡಿಸುತ್ತಾರೆ ಎಂದು ಆರೋಪಿಸುತ್ತಾರೆ. ಆದರೆ ಆತ ಮುಗ್ಧ. ದೇವರ ಮೇಲೆ ನಂಬಿಕೆ ಜಾಸ್ತಿ. ಆಂಜನೇಯ ದೇವಸ್ಥಾನಕ್ಕೆ ಹೋದರೆ ಎಲ್ಲರಿಗೂ ನಿಂಬೆ ಹಣ್ಣು ಕೊಡುತ್ತಾರೆ. ಅದನ್ನೇ ತಮಾಷೆ ಮಾಡುವುದು ಎಷ್ಟು ಸರಿ ಎಂದು ಹೇಳಿದರು.

ಟಾಪ್ ನ್ಯೂಸ್

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.