ಟೆಸ್ಟ್‌ ಬ್ಯಾಟ್ಸ್‌ಮನ್‌ ರ್‍ಯಾಂಕಿಂಗ್‌ ವಿರಾಟ್‌ ಮತ್ತೆ ನಂ. 1


Team Udayavani, Jul 24, 2019, 6:12 AM IST

kohli

ದುಬಾೖ: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟವಾಗಿದ್ದು ಟೆಸ್ಟ್‌ ಬ್ಯಾಟ್ಸ್‌ ಮನ್‌ ರ್‍ಯಾಂಕಿಂಗ್‌ನಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತೆ ನಂ. 1 ಸ್ಥಾನ ಅಲಂಕರಿಸಿದ್ದಾರೆ. 922 ಅಂಕಗಳೊಂದಿಗೆ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ.

ನ್ಯೂಜಿಲ್ಯಾಂಡಿನ ಕೇನ್‌ ವಿಲಿಯಮ್ಸನ್‌ (913) ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಚೇತೇಶ್ವರ್‌ ಪೂಜಾರ 881 ಅಂಕ ಗಳಿಸಿ ಮೂರನೇ ಸ್ಥಾನ ಪಡೆದಿದ್ದಾರೆ. ಆಲ್‌ರೌಂಡರ್‌ ರ್‍ಯಾಂಕಿಂಗ್‌ನಲ್ಲಿ ರವೀಂದ್ರ ಜಡೇಜ 3ನೇ ಸ್ಥಾನದಲ್ಲಿದ್ದಾರೆ.

ತಂಡ ರ್‍ಯಾಂಕಿಂಗ್‌ನಲ್ಲಿ ಭಾರತ ತನ್ನ ಅಗ್ರಸ್ಥಾನವನ್ನು ಉಳಿಸಿಕೊಂಡು ಬಲಿಷ್ಠ ತಂಡವೆಂದು ಮತ್ತೆ ಸಾಬೀತುಪಡಿಸಿದೆ. ಅಗ್ರ ಐದು ಸ್ಥಾನಗಳಲ್ಲಿ ಅನುಕ್ರಮವಾಗಿ ನ್ಯೂಜಿಲ್ಯಾಂಡ್‌ (2) ದಕ್ಷಿಣ ಆಫ್ರಿಕಾ (3)ಇಂಗ್ಲೆಂಡ್‌(4) ಆಸ್ಟ್ರೇಲಿಯ (5) ಇವೆ.

6ನೇ ಸ್ಥಾನದಲ್ಲಿ ಜಡೇಜ
ಬೌಲಿಂಗ್‌ ರ್‍ಯಾಂಕಿಂಗ್‌ನ ಅಗ್ರ ಹತ್ತರಲ್ಲಿ ಭಾರತದ ಇಬ್ಬರು ಸ್ಪಿನ್‌ ಬೌಲರ್‌ಗಳಿದ್ದಾರೆ. ಜಡೇಜ 6ನೇ ಮತ್ತು ಆರ್‌. ಅಶ್ವಿ‌ನ್‌ 10ನೇ ಸ್ಥಾನದಲ್ಲಿದ್ದಾರೆ. ಗಾಯದ ಸಮಸ್ಯೆಯಿಂದ ಅಯರ್‌ಲ್ಯಾಂಡ್‌ ವಿರುದ್ಧದ ಸರಣಿಯಿಂದ ಹೊರಬಿದ್ದ ಇಂಗ್ಲೆಂಡಿನ ವೇಗಿ ಜೇಮ್ಸ್‌ ಆ್ಯಂಡರ್ಸನ್‌ ಸದ್ಯ ದ್ವಿತೀಯ ಸ್ಥಾನದಲ್ಲಿದ್ದಾರೆ. ಒಂದು ವೇಳೆ ಅವರು ಆಡಿದ್ದರೆ ಅಗ್ರಸ್ಥಾನದಲ್ಲಿರುವ ಕಮಿನ್ಸ್‌ ಅವರೊಂದಿಗಿನ 16 ಅಂಕಗಳ ಅಂತರವನ್ನು ಕಡಿಮೆಗೊಳಿಸಲು ಪ್ರಯತ್ನಿಸಬಹುದಿತ್ತು. ಆಸೀಸ್‌ನ ಪ್ಯಾಟ್‌ ಕಮಿನ್ಸ್‌ ಅಗ್ರಸ್ಥಾನದಲ್ಲಿದ್ದರೆ ದ.ಆಫ್ರಿಕಾದ ರಬಾಡ 3ನೇ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.