ಕೊಲ್ಲೂರು: ಈಡೇರದ ಪೊಲೀಸರ ಸರಕಾರಿ ವಸತಿ ಗೃಹದ ವರ್ಷಗಳ ಕನಸು


Team Udayavani, Jul 25, 2019, 5:27 AM IST

kollur

ಕೊಲ್ಲೂರು: ಇಲ್ಲಿ ಸೇವೆಯಲ್ಲಿರುವ ಪೊಲೀಸರ ಬಹು ವರ್ಷದ ನಿರೀಕ್ಷೆಯಾದ ವಸತಿ ಗೃಹ ನಿರ್ಮಾಣ ಕಾರ್ಯ ಇನ್ನೂ ಕೈಗೂಡಿಲ್ಲ. ಇದರಿಂದ ಪೊಲೀಸರು ಖಾಸಗಿ ವಸತಿ ಗೃಹಗಳನ್ನೇ ನೆಚ್ಚಿಕೊಳ್ಳುವಂತಾಗಿದೆ.

ಗಡಿರೇಖೆ ಗೊಂದಲ

ಶ್ರೀ ಮೂಕಾಂಬಿಕಾ ಅಭಯಾರಣ್ಯದ ಭಾಗ ದೇಗುಲದ ಸನಿಹದವರೆಗೆ ಚಾಚಿದೆ. ಅದೇ ರೀತಿ ಕಂದಾಯ ಇಲಾಖೆಯ ಜಾಗವೂ ಒಂದು ಕಡೆಯವರೆಗೆ ಗಡಿ ಹೊಂದಿದೆ. ಇಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆ ನಡುವಿನ ಗಡಿ ರೇಖೆ ಗೊಂದಲ ಉದ್ದೇಶಿತ ವಸತಿ ಗೃಹ ನಿರ್ಮಾಣಕ್ಕೆ ಸಮಸ್ಯೆಯಾಗಿದೆ.

ಇಲಾಖೆಗಳಿಗೆ ಮನವಿ

ವಾಸ್ತವ್ಯಕ್ಕಾಗಿ ವಸತಿ ಗೃಹ ಅಗತ್ಯವಿದ್ದು, ಇದಕ್ಕಾಗಿ ಪೊಲೀಸ್‌ ಅಧಿಕಾರಿಗಳು ಕಂದಾಯ ಹಾಗೂ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರೂ, ಇನ್ನೂ ಇಲಾಖೆಗಳು ಪ್ರತಿಕ್ರಿಯೆ ನೀಡಿಲ್ಲ. ಕೊಲ್ಲೂರಿಗೆ ಹಿಂದಿನ ಗೃಹ ಸಚಿವರು ಆಗಮಿಸಿದ್ದ ವೇಳೆ ಪೊಲೀಸರು ಲಿಖೀತ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಗತಿಯಾಗಿಲ್ಲ.

ಬೇರೆ ಜಾಗ ಕೊಡಿ

ಹಲವು ವರ್ಷಗಳಾದರೂ ಕಟ್ಟಡ ನಿರ್ಮಿಸಲು ಆಗಿಲ್ಲ. ಆದ್ದರಿಂದ ಇಲ್ಲಿನ ಕಲ್ಯಾಣಿ ಗುಡ್ಡೆಯಲ್ಲಿ ಜಾಗವನ್ನು ನೀಡುವಂತೆ ಪೊಲೀಸರು ಒತ್ತಾಯಿಸಿದ್ದಾರೆ.

ಪೊಲೀಸರ ಪಾಡು

ಇಲ್ಲಿ ವಾಸವಾಗಿರುವ ಅನೇಕ ಪೊಲೀಸರು ಕುಟುಂಬದೊಡನೆ ದುಬಾರಿ ಬೆಲೆ ತೆತ್ತು ಖಾಸಗಿ ವಸತಿ ಗೃಹ ಹಾಗೂ ಬಾಡಿಗೆ ಮನೆಗಳಲ್ಲಿ ವಾಸವಾಗಿರುವುದು ಅನಿವಾರ್ಯವಾಗಿದೆ. ಇದರೊಂದಿಗೆ ಮಕ್ಕಳ ವಿದ್ಯಾಭ್ಯಾಸ, ಮನೆ ಖರ್ಚು ಇತ್ಯಾದಿ ಲೆಕ್ಕ ಹಾಕಿದರೆ ಕೈಯಲ್ಲೇನೂ ಉಳಿಯುತ್ತಿಲ್ಲ ಎನ್ನುವುದು ಪೊಲೀಸರ ಅಳಲು.

– ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.