ಶಾಸಕನ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ
Team Udayavani, Jul 25, 2019, 3:03 AM IST
ಯಲಹಂಕ: ಜೆಡಿಎಸ್ ಶಾಸಕ ಶ್ರೀನಿವಾಸ್ಗೌಡ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹಾಗೂ ಕ್ರಿಮಿನಲ್ ದೂರು ದಾಖಲಿಸಿರುವುದಾಗಿ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, “ಜೆಡಿಎಸ್ ಬಿಟ್ಟು ಬಿಜೆಪಿ ಸೇರಲು ತಮಗೆ 5 ಕೋಟಿ ರೂ. ನೀಡಿದ್ದರು ಎಂದು ಶಾಸಕ ಶ್ರೀನಿವಾಸ್ಗೌಡ ಅವರು ಈ ಹಿಂದೆ ಆರೋಪ ಮಾಡಿದ್ದರು.
ಆದಾದ ಬಳಿಕ ಎಸಿಬಿ ವಿಚಾರಣೆ ವೇಳೆ, “ನಾನು ಸುಳ್ಳು ಹೇಳಿದೆ’ ಎಂದು ಹೇಳಿಕೆ ನೀಡುವ ಮೂಲಕ ಪ್ರಕರಣ ಹಿಂಪಡೆದಿದ್ದರು. ಇತ್ತೀಚೆಗೆ ವಿಧಾನಸಭೆ ಕಲಾಪದ ವೇಳೆ ಮತ್ತೂಮ್ಮೆ ಅದೇ ಆರೋಪ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹಾಗೂ ಖಾಸಗಿ ಕ್ರಿಮಿನಲ್ ಕೇಸು ದಾಖಲಿಸಿದ್ದೇನೆ. ಜತೆಗೆ ಈ ಬಗ್ಗೆ ಸ್ಪೀಕರ್ ಬಳಿ ಹಕ್ಕುಚುತಿ ಮಂಡಿಸಿದ್ದೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ