ಶಾಸಕ ಮಾಧುಸ್ವಾಮಿಗೆ ಸಿಗುತ್ತಾ ಸಚಿವ ಸ್ಥಾನ?

ಜಿಲ್ಲೆಯ ಜನರಲ್ಲಿ ಗರಿಗೆದರಿದ ನಿರೀಕ್ಷೆ • ಬೆಂಬಲಿಗರಲ್ಲಿ ಹರ್ಷ

Team Udayavani, Jul 25, 2019, 3:57 PM IST

Udayavani Kannada Newspaper

ಚಿ.ನಿ.ಪುರುಷೋತ್ತಮ್‌
ತುಮಕೂರು:
ಸಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಿದ್ಧತೆ ನಡೆಯುತ್ತಿರು ವಂತೆ ಚಿಕ್ಕನಾಯಕ ನಹಳ್ಳಿ ಕ್ಷೇತ್ರದ ಶಾಸಕ ಜೆ.ಸಿ.ಮಾಧುಸ್ವಾಮಿ ಸಚಿವ ಸಂಪುಟದಲ್ಲಿ ಖಾತೆ ಪಡೆಯಲಿ ದ್ದಾರೆ ಎಂಬ ನಿರೀಕ್ಷೆ ಜಿಲ್ಲೆಯ ಜನರಲ್ಲಿ ಗರಿಗೆದರಿದೆ.

ಅಭಿವೃದ್ಧಿ ಮರೀಚಿಕೆ: ಜಿಲ್ಲೆಯಲ್ಲಿಯೇ ಅತಿ ಹಿಂದುಳಿದಿರುವ ಚಿಕ್ಕನಾಯಕನಹಳ್ಳಿ ತಾಲೂಕು ಗಣಿಗಾರಿಕೆಯಿಂದ ಹೆಸರು ಪಡೆದರೂ ಇಲ್ಲಿಯ ಜನರಿಗೆ ಉದ್ಯೋಗ ವಿಲ್ಲದೆ ವಲಸೆ ಹೋಗುವುದು ನಿಂತಿಲ್ಲ. ಯಾವ ಸರ್ಕಾರ ಅಧಿಕಾರಕ್ಕೆ ಬಂದರೂ ಅಭಿವೃದ್ಧಿ ದೂರದ ಮಾತಾಗಿತ್ತು. ಕಾರಣ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಪಕ್ಷದ ಶಾಸಕರು ಇಲ್ಲಿ ಗೆಲ್ಲುತ್ತಿರಲಿಲ್ಲ.

ಒಮ್ಮೆ ಮಾತ್ರ ಡಿ.ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ 1979ರಲ್ಲಿ ಎನ್‌.ಬಸವಯ್ಯ ಭಾರಿ ಮತ್ತು ಮಧ್ಯಮ ನೀರಾವರಿ, ಮುಜರಾಯಿ ಖಾತೆ ಸಚಿವರಾಗಿದ್ದರು. ಆದರೆ ಹೆಚ್ಚು ದಿನ ಸಚಿವರಾಗಿಲಿಲ್ಲ. ಆ ನಂತರ ಆಡಳಿತ ಪಕ್ಷದ ಶಾಸಕರು ಗೆದ್ದೆ ಇಲ್ಲ. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಜೆ.ಸಿ. ಮಾಧುಸ್ವಾಮಿ ಗೆಲುವು ಸಾಧಿಸಿದ್ದರೂ, ಬಿಜೆಪಿಗೆ ಅಧಿಕಾರ ಸಿಕ್ಕಿರಲಿಲ್ಲ. ಮಾಧುಸ್ವಾಮಿ ರಾಮ್‌ ಮನೋಹರ್‌ ಲೋಹಿಯಾ, ಜಯಪ್ರಕಾಶ್‌ ನಾರಾಯಣ್‌ ವಿಚಾರಧಾರೆಯಿಂದ ಬಂದವರು. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಕಟ್ಟಾ ಅನುಯಾಯಿ ಯಾಗಿದ್ದರು. ಹಾಲು ಉತ್ಪಾದಕರ ಸಹಕಾರಿ ಸಂಘದ ಮೂಲಕ ರಾಜಕೀಯಕ್ಕೆ ಬಂದರು.

4 ಬಾರಿ ಗೆಲುವು: 1989ರಲ್ಲಿ ಮೊದಲ ಬಾರಿ ಜನತಾದಳದಿಂದ ಶಾಸಕರಾಗಿ ಆಯ್ಕೆ ಯಾದರು. 1994ರಲ್ಲಿ ಸೋಲು ಕಂಡರು. ಎನ್‌.ಬಸವಯ್ಯ ನಿಧನದಿಂದ ತೆರವಾದ ಸ್ಧಾನಕ್ಕೆ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದರು. 2004 ರಲ್ಲಿ ಜೆಡಿಯು ನಿಂದ ಗೆದ್ದರು. 2013ರಲ್ಲಿ ನಡೆದ ಚುನಾ ವಣೆಯಲ್ಲಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವ ದಲ್ಲಿ ಕೆಜೆಪಿ ಪಕ್ಷದಿಂದ ಸ್ಪರ್ಧಿಸಿ ಸೋಲು ಅನುಭವಿಸಿದರು.

ಈಗ 2018ರಲ್ಲಿ ಗೆದ್ದು ಬಿಜೆಪಿಯಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಜಿಲ್ಲೆಗೆ ಎರಡು ಸಚಿವ ಸ್ಧಾನ ನೀಡುವುದಾದರೆ ತಿಪಟೂರು ಶಾಸಕ ಬಿ.ಸಿ ನಾಗೇಶ್‌ಗೂ ಸಿಗುವ ಅವಕಾಶ ಇದೆ.

ಸಂತಸ: ಜೆ.ಸಿ.ಮಾಧುಸ್ವಾಮಿ ಸಚಿವರಾಗಿ ತಾಲೂಕಿನ ಮತ್ತು ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ನೀಗಿಸುತ್ತಾರೆ ಎನ್ನುವ ಆಶಾಭಾವನೆ ಇದೆ. ಮಾಧುಸ್ವಾಮಿ ನೀರಾವರಿ ಸಚಿವರಾಗಬೇಕು. ನೀರಿನ ಸಮಸ್ಯೆ ನೀಗಿಸಬೇಕು ಎಂದು ಅವರ ಅಭಿ ಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.