ವಿನೂತನ ಪರಿಕಲ್ಪನೆ ಮನೆ – ಮನದಲಿ ಸಂಗೀತ


Team Udayavani, Jul 26, 2019, 5:00 AM IST

mane-manam-1

ಖ್ಯಾತ ಹಿಂದೂಸ್ಥಾನಿ ಶೈಲಿಯ ಗಾಯಕ ವಿ| ಶಂಕರ್‌ ಶಾನುಭಾಗ್‌ ಕೆಲ ಸಮಯದ ಹಿಂದೆ ಸೀಮಿತ ಸಂಗೀತಾಸಕ್ತರಿಗೆ ತಮ್ಮ ಸಂಗೀತದ ಗುರುಕುಲದ ಮುಖಾಂತರ ಉಚಿತ ಸಂಗೀತ ಶಿಕ್ಷಣವನ್ನು ನೀಡುವ ಪರಿಕಲ್ಪನೆ ಆರಂಭಿಸಿ ಸಫ‌ಲರಾಗಿದ್ದಾರೆ. ಇದೀಗ ವಿನೂತನ “ಮನೆ-ಮನದಲಿ ಸಂಗೀತ’ ಎನ್ನುವ ಪರಿಕಲ್ಪನೆ ಆರಂಭಿಸಿದ್ದಾರೆ.ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತಿನಲ್ಲಿ ಭಜನೆ/ಸಂಕೀರ್ತನೆ ಸಾಮಾನ್ಯ ವಾಗಿತ್ತು. ಆದರೆ ಇಂದು ಕಾಲ ಬದಲಾಗಿದೆ. ಸಾಂಸ್ಕೃತಿಕ ಅಧಃಪತನ, ಪಾಶ್ಚಾéತೀಕರಣ, ಆಧುನಿಕತೆ ಇನ್ನಿ ತರ ಕಾರಣಗಳಿಂದ ಭಜನಾ ಸಂಪ್ರದಾಯ ಮರೆಯಾಗುತ್ತಿದೆ. ಈ ಸತ್‌ ಸಂಪ್ರದಾಯದ ಪುನರುತ್ಥಾನವೇ ಈ ಪರಿಕಲ್ಪನೆಯ ಮೂಲೋದ್ದೇಶ.

“ಮನೆ-ಮನೆಯಲಿ ಭಜನೆ, ಮನ-ಮನದಲಿ ಭಜನೆ’ ಎಂಬುದು ಈ ಸಂಗೀತ ಅಭಿಯಾನದ ಘೋಷಾ ವಾಕ್ಯ. ಈ ಅಭಿಯಾನದಡಿ ಶಂಕರ್‌ ಶಾನ್‌ಭಾಗ್‌ ಸಂಗೀತಾಸಕ್ತರ ಕೋರಿಕೆ ಮೇರೆಗೆ ಮನೆಗೆ ಬಂದು ಸಂಗೀತಾರಾಧನೆಗೈಯ್ಯಲಿದ್ದಾರೆ. ದಾಸ ಸಾಹಿತ್ಯ, ಮರಾಠಿ ಅಭಂಗ್‌, ಭಕ್ತಿಗೀತೆ, ವಚನ ಇವೆಲ್ಲವುಗಳು ಈ ಆರಾಧನೆಯಲ್ಲಿ ಸೇರಿಕೊಂಡಿವೆ. ನವಕಲಾಕಾರರಿಗೂ ಇಲ್ಲಿ ಅವಕಾಶವಿದೆ.

ಈ ಅಭಿಯಾನ ಈಚೆಗೆ ಆರಂಭಿಸಿದ್ದು, ಪ್ರತಿ ವಾರಾಂತ್ಯದಲ್ಲಿ ಸಂಜೆ ಸಂಗೀತ ಸೇವೆ ನಡೆಯಲಿದೆ. ವೈಶಿಷ್ಟ್ಯಪೂರ್ಣವಾಗಿ ಮತ್ತು ವೈವಿಧ್ಯಮಯವಾಗಿ ಮೂಡಿಬರುತ್ತಿದೆ.

ಸಂದೀಪ್‌ ನಾಯಕ್‌ ಸುಜೀರ್‌

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.