ಸಂಜೀವ ಬಳೆಗಾರ ಅವರಿಗೆ ಸರ್ಪಂಗಳ ಪ್ರಶಸ್ತಿ


Team Udayavani, Jul 26, 2019, 5:00 AM IST

m-3

ಕಟೀಲು ಮೇಳದ ಸುಮಾರು ನಾಲ್ಕು ದಶಕಗಳ ಇತಿಹಾಸವನ್ನು ಅವಲೋಕಿಸುವಾಗ ಉಲ್ಲೇಖೀಸಬಹುದಾದ ಮೇಲ್ಪಂಕ್ತಿಯ ಕಲಾವಿದರಲ್ಲಿ ಸಂಜೀವ ಬಳೆಗಾರ, ಶಂಕರನಾರಾಯಣ ಓರ್ವರು. ಅವರು “ಯಶೋಮತಿ ಸಂಜೀವಣ್ಣ’ ಎಂದೇ ಜನಪ್ರಿಯರು. ಕಟೀಲು ಕ್ಷೇತ್ರ ಮಹಾತ್ಮೆ ಪ್ರಸಂಗದಲ್ಲಿ ಬೆಳಗಿನ ಜಾವ ಕರುಣರಸ ಪೂರ್ಣವಾಗಿ ಅನಾವರಣಗೊಳ್ಳುವ ಕಥಾಕಲ್ಪನೆಗೆ ಕಳೆಗಟ್ಟಿದ್ದೇ ಸಂಜೀವ ಬಳೆಗಾರರಿಂದಾಗಿ. ಪೌರಾಣಿಕ ಕಥಾವರಣದಲ್ಲಿದ್ದುಕೊಂಡೇ ವರ್ತಮಾನದ ಸದ್ಗಹಿಣಿಯ ಮಾನಸಿಕ ತುಮುಲವನ್ನು ಅಭಿವ್ಯಕ್ತಿಸುವ ಯಶೋಮತಿಯ ಪಾತ್ರ ಜನಮಾನಸದಲ್ಲಿ ಉಳಿದಿದೆ. ಬಳೆಗಾರರ ಜೊತೆಗೆ ಅರುಣಾಸುರನಾಗಿ ಮೆರೆದವರು ಹಲವರಿದ್ದಾರೆ. ಈ ನೆಪದಲ್ಲಿ ಕೀರ್ತಿಶೇಷ ಕೇದಗಡಿ ಗುಡ್ಡಪ್ಪ ಗೌಡರನ್ನು ಇಲ್ಲಿ ಸ್ಮರಿಸಿಕೊಳ್ಳಬೇಕು.

ಬಳೆಗಾರರು ಗರತಿಯಾಗಿ ರಂಗದ ಮೇಲೆ ಹೇಗೆ ಸಾತ್ವಿಕ ಭಾವದಿಂದ ಕಾಣಿಸಿಕೊಳ್ಳುತ್ತಾರೊ ಹಾಗೆಯೇ ನಿಜ ಬದುಕಿನಲ್ಲಿಯೂ. ಬಡಗಿನ ಇಡಗುಂಜಿ, ಅಮೃತೇಶ್ವರಿ ಮೇಳಗಳಲ್ಲಿ ತಿರುಗಾಟ ನಡೆಸಿದ ಅವರು ತೆಂಕು ತಿ ಟ್ಟಿನ ಬಗ್ಗೆ ಒಲವನ್ನು ಹೊಂದಿ ಸುರತ್ಕಲ್‌ ಮೇಳಕ್ಕೆ ಬಂದರು. ಬಡಗುತಿಟ್ಟಿನವರಾಗಿದ್ದಾಗ್ಯೂ ಕಟೀಲು ಮೇಳ ಸೇರಿ ಶ್ರೀದೇವಿಯ ಪಾತ್ರದಲ್ಲಿ ಮೆರೆದಂಥ ಕೋಡಿ ಕುಷ್ಟ ಗಾಣಿಗರ ಹಾದಿಯನ್ನು ಸಂಜೀವ ಬಳೆಗಾರರು ಅನು ಸರಿಸಿದರು. ಇವರಿಬ್ಬರು ಮುಂದೆ ಬಡಗುತಿಟ್ಟಿನ ಅನೇಕ ವೇಷಧಾರಿಗಳು ತೆಂಕುತಿಟ್ಟಿಗೆ ವಲಸೆ ಬರಲು ಕಾರಣರಾದರು.

ಈಗ ವೃತ್ತಿಕ್ಷೇತ್ರದಿಂದ ನಿವೃತ್ತರಾಗಿರುವ ಕೋಡಿ ಕುಷ್ಟ ಗಾಣಿಗರಾಗಲಿ, ಪ್ರವೃತ್ತರಾಗಿರುವ ಸಂಜೀವ ಬಳೆಗಾರರಾಗಲಿ, ಹಾರಾಡಿ ನಾರಾಯಣ ಗಾಣಿಗ-ಕೋಟ ವೈಕುಂಠರಿಂದ ಪ್ರತ್ಯಕ್ಷ-ಪರೋಕ್ಷ ಪ್ರಭಾವಕ್ಕೆ ಒಳಗಾದವರು ಎಂಬುದನ್ನು ಬಲ್ಲವರು ಬಲ್ಲರು. ಬಡಗುತಿಟ್ಟಿನ ಶೈಲಿಯ ವೇಷಧಾರಿಗಳಾದ್ದರೂ ತೆಂಕುತಿಟ್ಟಿನ “ಸ್ವ-ರೂಪ’ಕ್ಕೆ ಬೆಸೆದುಕೊಳ್ಳುವ ಕುಶಲಕರ್ಮಿಗಳಿವರು. ಚಂದ್ರಮತಿ, ದಮಯಂತಿ, ರೇಣುಕೆ, ಸುಭದ್ರೆಯಂಥ ಪಾತ್ರಗಳಲ್ಲಿ ಸ್ವಂತ ಛಾಪು ಮೂಡಿಸಿದ ಸಂಜೀವ ಬಳೆಗಾರರಿಗೆ ಸುಮಾರು 45 ವರ್ಷಗಳ ಅವಿ ಚ್ಛಿನ್ನ ತಿರುಗಾಟದ ಅನುಭವವಿದೆ. ಎಪ್ಪತ್ತರ ಹರೆಯದ ಅವರು ಈಗಲೂ ಕಟೀಲು ಮೇಳದಲ್ಲಿ ಸೇವಾನಿರತ. ಸಂಜೀವ ಬಳೆಗಾರರವರನ್ನು ಜು. 27ರಂದು ಉಡುಪಿಯ ಪುರಭವನದಲ್ಲಿ ಸರ್ಪಂಗಳ ಸುಬ್ರಹ್ಮಣ್ಯ ಭಟ್‌ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ನೇಪಥ್ಯ ಕಲಾವಿದ ವಿಷ್ಣು ಸಜಂಕಿಲ ಅವರಿಗೆ ಸರ್ಪಂಗಳ ಪುರಸ್ಕಾರ ನೀಡಲಾಗುತ್ತಿದೆ. “ಭೀಮಭಾರತ’ ಯಕ್ಷಗಾನ ಪ್ರದರ್ಶನವೂ ಇದೆ.

ಎನ್‌. ಟಿ. ರಾವ್‌

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.