ಕೋಟೆ ನಾಡಿಗೆ ಲಗ್ಗೆ ಇಟ್ಟ ‘ಹಲಸು’

•ಸಂತೆಯಲ್ಲಿ ಪರಿಮಳ ಸೂಸಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ •ಪೂರ್ಣ ಹಣ್ಣು ಮಾರದೇ ಬಿಡಿ ಬಿಡಿಯಾಗದೇ ಮಾರುತ್ತದೆ

Team Udayavani, Jul 26, 2019, 9:29 AM IST

gadaga-tdy-1

ಗಜೇಂದ್ರಗಡ: ಉಂಡು ಮಾವು ತಿನ್ನು, ಹಸಿದು ತಿನ್ನು ಹಲಸು ತಿನ್ನು ಎನ್ನುವ ಗಾದೆಯೇ ಇದೆ. ಹಲಸಿನ ಹಣ್ಣು ಈಗ ಕೋಟೆ ನಾಡಿನ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಸಂತೆಯಲ್ಲಿ ಪರಿಮಳ ಸೂಸುತ್ತ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ.

ಪಟ್ಟಣದ ರಸ್ತೆ ಬದಿಯಲ್ಲಿ ಹಲಸಿನ ಮಾರಾಟ ಜೋರಾಗಿ ನಡೆಯುತ್ತಿದ್ದು, ಶಿವಮೊಗ್ಗ, ಶಿಕಾರಿಪುರ, ಸಾಗರ, ಶಿರಸಿ ಕಡೆಯ ಬೆಳೆಗಾರರು ಹಣ್ಣು ತಂದು ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಮಾರುತ್ತಾರೆ. ಅಲ್ಲಿಂದಹಲಸಿನ ಹಣ್ಣು ತರುವ ಪಟ್ಟಣದ ಮಾರಾಟಗಾರರು ಗಾತ್ರಕ್ಕೆ ತಕ್ಕಂತೆ ಮಾರುತ್ತಾರೆ.

ಸಣ್ಣ ಗಾತ್ರದ ಹಣ್ಣಿಗೆ 150 ರೂ, ದೊಡ್ಡ ಗಾತ್ರದ ಹಣ್ಣಿಗೆ 200 ರಿಂದ 350ರವರೆಗೆ ಮಾರಾಟ ಆಗುತ್ತವೆ. ಆದರೆ ಬಯಲು ಸೀಮೆಯಲ್ಲಿ ಬಹುತೇಕರು ಪೂರ್ಣ ಹಣ್ಣುಗಳನ್ನು ಮಾರದೇ ಹಣ್ಣುಗಳನ್ನು ಬಿಡಿಸಿ, ಒಂದು ಪೀಸ್‌ ಹಲಸಿನ ಹಣ್ಣಿಗೆ 5 ರೂ.ನಂತೆ ವ್ಯಾಪಾರ ಮಾಡುತ್ತಾರೆ. ಹಲಸು ಹಣ್ಣಿನ ಪೀಸ್‌ ಕೆಜಿಗೆ 100 ರಿಂದ 120ರವರೆಗೆ ಮಾರಾಟ ಆಗುತ್ತದೆ.

ಹಲಸುಗಳನ್ನು ಬಿಡಿಸಿ, ಒಂದು ಡಬ್ಟಾದಲ್ಲಿ ಹಾಕಿ ರಸ್ತೆ ಬದಿಯ ತಳ್ಳುವ ಗಾಡಿಯಲ್ಲಿಟ್ಟುಕೊಂಡು ಮಾರಾಟ ಮಾಡಲಾಗುತ್ತಿದ್ದು, ದಾರಿ ಹೋಕರು ಇದರ ಸುವಾಸನೆಗೆ ಬಾಯಿ ಚಪ್ಪರಿಸಿ ಹಣ್ಣು ಸವಿದು ಮನೆಗೂ ತೆಗೆದುಕೊಂಡು ಹೋಗುತ್ತಾರೆ.

ಮಳೆಗಾಲದಲ್ಲಿ ಮಾತ್ರ ದೊರೆಯುವ ಹಣ್ಣು ಇದಾಗಿದ್ದು, ಬಸವ ಜಯಂತಿಯಿಂದ ಆರಂಭವಾಗಿ ಆಷಾಢದ ಅಂತ್ಯದವರೆಗೂ ಈ ಹಣ್ಣು ಸವಿಯಲು ಸಿಗುತ್ತದೆ.

ಈ ಭಾಗದಲ್ಲಿ ಹಲಸು ಹಣ್ಣು ಕಂಡು ಬರುವುದು ಕಡಿಮೆ. ಹೀಗಾಗಿ ಪ್ರತಿ ವರ್ಷ ಬೇರೆ ಊರುಗಳಿಂದ ಹಲಸಿನ ಹಣ್ಣು ತಂದು ಇಲ್ಲಿ ಮಾರಾಟ ಮಾಡುತ್ತೇವೆ. ವ್ಯಾಪಾರ ಚೆನ್ನಾಗಿ ನಡೆಯುತ್ತಿದೆ. •ಶಂಕ್ರಪ್ಪ ಪಾತ್ರೋಟಿ,ಹಲಸಿನ ಹಣ್ಣು ವ್ಯಾಪಾರಿ

ಹಲಸು ಹಣ್ಣಿನಲ್ಲಿ ವಿಟಮಿನ್‌ ಎ, ವಿಟಮಿನ್‌ ಸಿ, ಪೊಟ್ಯಾಷಿಯಂ, ಕ್ಯಾಲ್ಸಿಯಂ ಅಂಶಗಳಿವೆ. ಎಲ್ಲ ಹಣ್ಣುಗಳಲ್ಲಿ ಹಲಸು ಮಹತ್ವದ ಪಾತ್ರ ವಹಿಸುತ್ತದೆ. ಇದರ ಸೇವನೆಯಿಂದ ಬಹುಪಯೋಗಗಳಿವೆ. •ರೇಶ್ಮಾ ಕೋಲಕಾರ,ಹಿರಿಯ ವೈದ್ಯರು.

 

•ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.