ಹುಣಸೂರು ಯುವತಿಗೆ ಕೃಷಿ ಸಂಶೋಧನೆ ವಿಜ್ಞಾನಿ ಹುದ್ದೆ


Team Udayavani, Jul 26, 2019, 11:02 AM IST

mysuru-tdy-2

ಶಿವಮೊಗ್ಗದ ಅಡಕೆ ಸಂಶೋಧನಾ ಕೇಂದ್ರದಲ್ಲಿ ಸಂಶೋಧನಾ ವಿದ್ಯಾರ್ಥಿ ಯಾಗಿದ್ದಾಗ ಅಡಕೆ ತುಂಬಿದ್ದ ಟಿಲ್ಲರ್‌ ಚಲಾಯಿಸಿದ ರಮ್ಯಾ.

ಹುಣಸೂರು: ತಾಲೂಕಿನ ರೈತನ ಪುತ್ರಿ ಯೊಬ್ಬರು ಕೃಷಿ ಕ್ಷೇತ್ರದ ಕೃಷಿ ಸಂಶೋಧನಾ ವಿಜ್ಞಾನಿ (ಎಆರ್‌ಎಸ್‌) ಅತ್ಯುನ್ನತ‌ ಹುದ್ದೆಗೆ ನಡೆದ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯ ಕೃಷಿ ವಿಸ್ತರಣಾ ವಿಭಾಗದಲ್ಲಿ ಮೂರನೇ ರ್‍ಯಾಂಕ್‌ ಪಡೆದಿದ್ದಾರೆ.

ತಾಲೂಕಿನ ಹನಗೋಡು ಹೋಬಳಿಯ ಹಬ್ಬನಕುಪ್ಪೆ ಗ್ರಾಮದ ರೈತ ರಾಜೇಗೌಡ -ಲಲಿತಮ್ಮ ದಂಪತಿ ಪುತ್ರಿ ಎಚ್.ಆರ್‌.ರಮ್ಯಾ ಸಾಧನೆಗೈದ ಯುವತಿ.

ಈ ಹುದ್ದೆ ಐಎಎಸ್‌ಗೆ ಸರಿಸಮಾನ ವಾಗಿದ್ದು, ಕೇಂದ್ರ ಸರ್ಕಾರ ನಡೆಸುವ ರಾಷ್ಟ್ರೀಯ ಕೃಷಿ ವಿಸ್ತರಣಾ ವಿಭಾಗದಲ್ಲಿನ ಆರು ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಎಚ್.ಆರ್‌.ರಮ್ಯಾ ಮೂರನೇ ರ್‍ಯಾಂಕ್‌ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಪ್ರಸ್ತುತ ಇವರು ರಾಷ್ಟ್ರೀಯ ಹೈನು ಸಂಶೋಧನಾ ಸಂಸ್ಥೆಯಲ್ಲಿ (ಎನ್‌ಡಿಆರ್‌ಐ) ಯುಜಿಸಿ ಫೆಲೋಷಿಪ್‌ನೊಂದಿಗೆ ಪಿ.ಎಚ್‌ಡಿ ವ್ಯಾಸಂಗ ಮಾಡು ತ್ತಿದ್ದು, ಆಂಧ್ರಪ್ರದೇಶದ ಕೃಷಿ ವಿವಿಯಲ್ಲಿ ಎಂ.ಎಸ್ಸಿ(ಅಗ್ರಿ) ಜಿಆರ್‌ಎಫ್‌ ಫೆಲೋ ಷಿಪ್‌ನೊಂದಿಗೆ ಸ್ನಾತಕೋತ್ತರ ಪದವಿ ಯಲ್ಲಿ ಪ್ರಥಮ ರ್‍ಯಾಂಕ್‌ಗಳಿಸಿದ್ದಾರೆ. ಬೆಂಗ ಳೂರು ಕೃಷಿ ವಿವಿಯಲ್ಲಿ ಬಿ.ಎಸ್ಸಿ (ಅಗ್ರಿ) ಯನ್ನು ಮೆರಿಟ್ ಸ್ಕಾಲರ್‌ಶಿಪ್‌ನೊಂದಿಗೆ ಪೂರೈಸಿರುವ ಇವರು ಕೃಷಿ ವಿಸ್ತರಣಾ ವಿಭಾಗದ ವಿಜ್ಞಾನಿಯಾಗಿ ಹೊರಹೊಮ್ಮಿ ದ್ದಾರೆ. ಇವರು ಪ್ರಾಥಮಿಕ ಶಿಕ್ಷಣ ಪಿರಿಯಾ ಪಟ್ಟಣ ತಾಲೂಕು ಕಂಪ್ಲಾಪುರದ ನಾಗಾ ವಿದ್ಯಾಸಂಸ್ಥೆ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ಜವಹರ್‌ ನವೋದಯ ಶಾಲೆಯಲ್ಲಿ ಪಡೆದುಕೊಂಡಿದಿದ್ದಾರೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.