ವಸತಿ ನಿಲಯ ಅವ್ಯವಸ್ಥೆ ಸರಿಪಡಿಸಿ

ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿದ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ

Team Udayavani, Jul 26, 2019, 12:44 PM IST

bk-tdy-3

ಬೀಳಗಿ: ಸ್ಥಳೀಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರ ಬಾಲಕಿಯರ ಹಾಗೂ ಅಲ್ಪಸಂಖ್ಯಾತ ಮೊರಾರ್ಜಿ ವಸತಿ ನಿಲಯಕ್ಕೆ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಭೇಟಿ ನೀಡಿದರು.

ಬೀಳಗಿ: ಸ್ಥಳೀಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರ ಬಾಲಕಿಯರ ಹಾಗೂ ಅಲ್ಪಸಂಖ್ಯಾತ ಮೊರಾರ್ಜಿ ವಸತಿ ನಿಲಯ ಮತ್ತು ವೃದ್ಧಾಶ್ರಮಕ್ಕೆ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಗುರುವಾರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

ಅಲ್ಪಸಂಖ್ಯಾತ ಮೊರಾರ್ಜಿ ವಸತಿ ನಿಲಯದ ಅವ್ಯವಸ್ಥೆ ಕಂಡು ಸಿಡಿಮಿಡಿಗೊಂಡರು. ರುಚಿಕರವಲ್ಲದ ಸಪ್ಪೆ ಅಡುಗೆಯ ಅರೆಹೊಟ್ಟೆ ಊಟ ಮಾಡುವ ಮಕ್ಕಳ ಸ್ಥಿತಿಯನ್ನು ಕಂಡು ಮಮ್ಮಲ ಮರುಗಿದರು. ವಸತಿ ನಿಲಯದ ಮಕ್ಕಳನ್ನು ಪ್ರತ್ಯೇಕವಾಗಿ ವಿಚಾರಿಸಿದರು. ಹೆಸರು ಹೇಳಲು ಇಚ್ಚಿಸದ ಹಲವಾರು ಮಕ್ಕಳು ವಸತಿ ನಿಲಯದ ಅವ್ಯವಸ್ಥೆ ಬಿಚ್ಚಿಟ್ಟರು. ಹಲವಾರು ಸಮಸ್ಯೆಗಳನ್ನು ಮಕ್ಕಳು ತಮ್ಮ ಅವ್ವನ ಎದುರು ಗೋಳು ಹೇಳಿಕೊಂಡಂತೆ ತಮ್ಮ ಸಮಸ್ಯೆ, ಅಸಹಾಯಕತೆ ಬಿಚ್ಚಿಟ್ಟರು. ಇಂತಹ ಹಲವಾರು ಸಂಗತಿ ಗಮನಿಸಿದ ಅಧ್ಯಕ್ಷರು, ಎಲ್ಲವನ್ನೂ ಸರಿಪಡಿಸುವುದಾಗಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ನಿಮಗೆ ಮತ್ತೇನಾದರೂ ಸಮಸ್ಯೆ ಮಾಡಿದರೆ ನನಗೆ ಪೋನ್‌ ಮಾಡಿ ಎಂದು ಮಕ್ಕಳಿಗೆ ತಮ್ಮ ದೂರವಾಣಿ ನಂಬರ್‌ ನೀಡಿದರು. ಅಧ್ಯಕ್ಷರ ಕಳಕಳಿಯ ನುಡಿಗೆ, ಜಿಪಂ ಅಧ್ಯಕ್ಷೆ ಹಾಗೂ ಜಿಪಂ ಸದಸ್ಯೆ ಕಸ್ತೂರಿ ಲಿಂಗಣ್ಣವರ ಅವರ ಜತೆಗೆ ಗ್ರೂಫ್‌ ಪೋಟೋ ತೆಗೆಸಿಕೊಂಡರು.

ವಸತಿ ನಿಲಯದಲ್ಲಿ ರೊಟ್ಟಿ ಮಾಡಲು ಜೋಳದೊಂದಿಗೆ ಕಾಲುಭಾಗದಷ್ಟು ಅಕ್ಕಿ ಸೇರಿಸಿದ್ದನ್ನು ಹಾಗೂ ಅಡುಗೆ ಅವ್ಯವಸ್ಥೆ ಕಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅಧ್ಯಕ್ಷರು, ಅಲ್ಲಿನ ಸಿಬ್ಬಂದಿಯನ್ನು ತೀವ್ರ ತರಾಟೆ ತೆಗೆದುಕೊಂಡರು. ಶಿಸ್ತು ಕ್ರಮ ಜರುಗಿಸಲು ಸೂಚಿಸಿದರು.

ಮೆಟ್ರಿಕ್‌ ನಂತರ ಬಾಲಕಿಯರ ವಸತಿ ನಿಲಯದ ಸ್ವಚ್ಛತೆ ಕಂಡು ಖುಷಿ ಪಟ್ಟ ಅಧ್ಯಕ್ಷರು, ಇಲ್ಲಿಯೂ ಕೂಡ ಊಟದ ಅವ್ಯವಸ್ಥೆ ದೂರುಗಳು ಕೇಳಿಬಂದಿದ್ದು, ಜಾಗೃತಿ ವಹಿಸುವಂತೆ ಸೂಚಿಸಿದರು. ಪಟ್ಟಣದ ಕನಕದಾಸ ವೃದ್ಧಾಶ್ರಮಕ್ಕೆ ಭೇಟಿ ನೀಡಿದರು.

ಜಿಪಂ ಸದಸ್ಯೆ ಕಸ್ತೂರಿ ಲಿಂಗಣ್ಣವರ ಅಧ್ಯಕ್ಷರಿಗೆ ಸಾಥ್‌ ನೀಡಿದರು. ಕಿರಣ ನಾಯ್ಕರ, ರವಿ ನಾಗನಗೌಡರ, ಬಸು ಕಲ್ಲಕುಟಿ, ಚಿದಾನಂದ ನಂದ್ಯಾಳ ಇತರರು ಇದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.