50 ದಿನಗಳ ಸಾಧನೆಯೇ ಮುಂದಿನ ದಿಕ್ಸೂಚಿ

ಮೋದಿ ಸರಕಾರದ ಸಾಧನೆಗೆ ಜೆ.ಪಿ. ನಡ್ಡಾ ಮೆಚ್ಚುಗೆ

Team Udayavani, Jul 27, 2019, 6:10 AM IST

v-46

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 2ನೇ ಅವಧಿಯ 50 ದಿನಗಳಲ್ಲಿ ಜಾರಿ ಮಾಡಲಾಗಿರುವ ಅಭಿವೃದ್ಧಿ ಕಾಮಗಾರಿಗಳು 50 ವರ್ಷಗಳ ಸಾಧನೆಗೆ ಸಮ ಎಂದು ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ಮಾತ ನಾಡಿದ ಅವರು, ಅಧಿಕಾರದ 100 ದಿನಗಳು ಪೂರ್ತಿ ಯಾದ ಬಳಿಕ ಸುದ್ದಿಗೋಷ್ಠಿ ನಡೆಸುವುದು ಸಾಮಾನ್ಯ. ಆದರೆ ನಾವು 50 ದಿನಗಳಲ್ಲೇ ಅದನ್ನು ಆರಂಭಿಸಿದ್ದೇವೆ ಎಂದಿದ್ದಾರೆ. 2024ರ ಒಳಗಾಗಿ ದೇಶದ ಪ್ರತಿ ಮನೆಗೆ ಟ್ಯಾಪ್‌ ಮೂಲಕ ಕುಡಿಯುವ ನೀರು ಸಹಿತ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವ ಸಂಕಲ್ಪ ಮಾಡಲಾಗಿದೆ ಎಂದಿದ್ದಾರೆ.

ಉತ್ತಮ ಸಂಕೇತ
ಎರಡನೇ ಅವಧಿಯ ಮೊದಲ ಐವತ್ತು ದಿನ ಗಳಲ್ಲಿ ಕೈಗೊಳ್ಳಲಾಗಿರುವ ನಿರ್ಧಾರಗಳು ದೇಶದ ಮುಂದಿನ ದಿನಗಳಿಗೆ ಉತ್ತಮ ಸಂಕೇತ ನೀಡು ವಂಥದ್ದಾಗಿವೆ. ಅವುಗಳು ದೇಶದ ಅಭಿ ವೃದ್ಧಿಯ ಮೈಲುಗಲ್ಲುಗಳು ಎಂದು ಅವರು ವ್ಯಾಖ್ಯಾ ನಿಸಿದ್ದಾರೆ. ಅಲ್ಲದೆ ಅದಕ್ಕಾಗಿ ರಾಜಕೀಯ ನಿಲುವು ಮತ್ತು ಇಚ್ಛಾಶಕ್ತಿ ಅಗತ್ಯ ಎಂದಿದ್ದಾರೆ ಬಿಜೆಪಿ ಕಾರ್ಯಾಧ್ಯಕ್ಷ.

1.92 ಕೋಟಿ ಮನೆಗಳು
ಎರಡನೇ ಅವಧಿಯಲ್ಲಿ ಮೋದಿ ನೇತೃತ್ವದ ಸರಕಾರ ದೇಶದಲ್ಲಿ 1.92 ಕೋಟಿ ಮನೆಗಳ ನಿರ್ಮಾಣಕ್ಕೆ ಉದ್ದೇಶಿಸಿದೆ ಎಂದಿದ್ದಾರೆ ನಡ್ಡಾ. ಅವುಗಳಿಗೆ ಶುದ್ಧ ಕುಡಿಯುವ ನೀರು, ಅಡುಗೆ ಅನಿಲ, ಶೌಚಾಲಯ ಒಳಗೊಳ್ಳಲಿದೆ. ಅದಕ್ಕಾಗಿ ಕೇಂದ್ರ ಸರಕಾರ ಹೊಸ ಯೋಜನೆ ಹಾಕಿದೆ ಎಂದಿದ್ದಾರೆ.

ಜಲದಿಂದ ಚಂದ್ರನವರೆಗೆ
ಮೋದಿ ನೇತೃತ್ವದ ಸರಕಾರ ಜಲದಿಂದ ಚಂದ್ರನ ವರೆಗಿನ ಹಲವು ಯೋಜನೆಗಳನ್ನು 50 ದಿನ ಗಳ ಅವಧಿ ಯಲ್ಲಿ ಜಾರಿ ಮಾಡಿದೆ. ಗ್ರಾಮೀಣರು, ಬಡವರು, ಕಾರ್ಮಿಕರು, ಸಣ್ಣ ಅಂಗಡಿ ಇಟ್ಟು ಕೊಂಡವರು, ವಂಚಿತ ರೆಲ್ಲರಿಗೂ ಅನುಕೂಲ ವಾಗುವಂಥ ನಿರ್ಧಾರ ಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.

ಅತ್ಯುತ್ತಮ ಕಲಾಪ
ಸದ್ಯ ನಡೆಯುತ್ತಿರುವ ಲೋಕಸಭಾ ಅಧಿವೇಶನ ಅತ್ಯಂತ ಫ‌ಲಪ್ರದವೆಂದು ಬಣ್ಣಿಸಿದ ನಡ್ಡಾ ಅವರು, ಹೆಚ್ಚಿನ ವಿಧೇಯಕಗಳು ಈ ಬಾರಿಯ ಅಧಿವೇಶನದಲ್ಲಿ ಅಂಗೀಕಾರವಾಗಿವೆ ಎಂದಿದ್ದಾರೆ.

100 ಲಕ್ಷ ಕೋಟಿ ಹೂಡಿಕೆ
2024-25ನೇ ವಿತ್ತೀಯ ವರ್ಷದ ವೇಳೆಗೆ ದೇಶದ ಅರ್ಥ ವ್ಯವಸ್ಥೆಯನ್ನು 5 ಲಕ್ಷ ಕೋಟಿ ಡಾಲರ್‌ಗೆ ಏರಿಸುವ ನಿಟ್ಟಿನಲ್ಲಿ ಮೂಲ ಸೌಕರ್ಯ ಕ್ಷೇತ್ರದಲ್ಲಿ 100 ಲಕ್ಷ ಕೋಟಿ ರೂ. ಹೂಡಿಕೆ ಮಾಡಿದೆ. ಇದರಿಂದಾಗಿ ಉದ್ಯೋಗ ಸೃಷ್ಟಿಗೆ ಕೂಡ ಅನುಕೂಲವಾಗಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.