ಐಇಡಿ ತಜ್ಞ, ಜೈಶ್‌ ಉಗ್ರ ಮುನ್ನಾ ಲಹೋರಿ ಹತ

ಮಾ.30, ಜೂ.17ರ ದಾಳಿಯ ಸೂತ್ರಧಾರ ಲಹೋರಿ

Team Udayavani, Jul 28, 2019, 6:11 AM IST

ied

ಶ್ರೀನಗರ: ಜಮ್ಮು – ಕಾಶ್ಮೀರದಲ್ಲಿ ಉಗ್ರರನ್ನು ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕುತ್ತಿರುವ ಭದ್ರತಾ ಪಡೆಗಳಿಗೆ ಶನಿವಾರ ಮಹತ್ವದ ಯಶಸ್ಸು ಪ್ರಾಪ್ತಿಯಾಗಿದೆ. ಶೋಪಿಯಾನ್‌ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಪಾಕ್‌ ನಾಗರಿಕ, ಜೆಇಎಂನ ಪ್ರಮುಖ ನಾಯಕ ಮುನ್ನಾ ಲಹೋರಿ ಮತ್ತು ಹಿಜ್ಬುಲ್ ಮುಜಾಹಿದೀನ್‌ಗೆ ಸೇರಿದ ಮತ್ತೂಬ್ಬನನ್ನು ಕೊಲ್ಲಲಾಗಿದೆ.

ಶೋಪಿಯಾನ್‌ ಜಿಲ್ಲೆಯ ಬಾಂಡೇ ಮೊಹಲ್ಲಾ ಎಂಬಲ್ಲಿ ಮುನ್ನಾ ಲಹೋರಿ ಮತ್ತು ಹಿಜ್ಬುಲ್ಗೆ ಸೇರಿದ ಮಿರ್‌ ಝೀನತ್‌-ಉಲ್-ಇಸ್ಲಾಮ್‌ ಎಂಬಾತ ಅವಿತಿರುವ ಮಾಹಿತಿ ಸಿಕ್ಕಿತ್ತು. ಕೂಡಲೇ ಕಾರ್ಯಾಚರಣೆ ಆರಂಭಿಸಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

ಪ್ರಮುಖ ದಾಳಿಗಳಲ್ಲಿ ಭಾಗಿ

ಪಾಕ್‌ ನಾಗರಿಕನಾಗಿರುವ ಮುನ್ನಾ ಲಹೋರಿಗೆ ಬಿಹಾರಿ ಎಂಬ ಮತ್ತೂಂದು ಹೆಸರೂ ಇದೆ. ಈತ ಸುಧಾರಿತ ಸ್ಫೋಟಕ ಪರಿಣತ. ಮಾ.30ರಂದು ಬನಿಹಾಲ್ ಎಂಬಲ್ಲಿ ಸೇನಾ ಪಡೆ ಗಳ ಗಸ್ತು ವಾಹನದ ಮೇಲೆ ಮತ್ತು ಜೂ.17ರಂದು ಪುಲ್ವಾಮಾದ ಅರಿಹಾಲ್ ಎಂಬಲ್ಲಿ ಸೇನೆಯ ವಾಹನದಮೇಲೆ ನಡೆಸಲಾದ ದಾಳಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು. ಈ 2 ದಾಳಿಗಳ ಸಹಿತ ಕಣಿವೆ ರಾಜ್ಯದಲ್ಲಿ ನಾಗರಿಕರು ಮತ್ತು ಪೊಲೀಸ್‌ ಅಧಿಕಾರಿಗಳ ಮೇಲೆ ನಡೆದ ಹಲವು ಆಕ್ರಮಣಗಳಲ್ಲಿ ಲಹೋರಿ ನೇರ ಭಾಗಿಯಾಗಿದ್ದಾನೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹತ್ತು ಸಾವಿರ ಯೋಧರ ರವಾನೆ

ಅಗ್ರೇಸರ ಉಗ್ರರಿಬ್ಬರನ್ನು ಸದೆಬಡಿದ ದಿನವೇ ಕೇಂದ್ರ ಸರಕಾರ ಹತ್ತು ಸಾವಿರ ಮಂದಿ ಯೋಧರನ್ನು ಕಾಶ್ಮೀರಕ್ಕೆ ತುರ್ತಾಗಿ ಕಳುಹಿಸಿಕೊಟ್ಟಿದೆ. ಜು.25ರಂದೇ ಕೇಂದ್ರ ಗೃಹ ಸಚಿವಾಲಯ ಈ ಸಂಬಂಧ ಆದೇಶ ಹೊರಡಿಸಿತ್ತು. ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ (ಸಿಎಪಿಎಫ್)ಯ 100 ಕಂಪೆನಿಗಳನ್ನು ಕಳುಹಿಸಿ ಕೊಡುವಂತೆ ಈ ಆದೇಶದಲ್ಲಿ ಉಲ್ಲೇಖೀಸಲಾಗಿದೆ. ಸಿಆರ್‌ಪಿಎಫ್ನಿಂದ 50, ಸಶಸ್ತ್ರ ಸೀಮಾ ಬಲದಿಂದ 30, ಐಟಿಬಿಪಿ ಮತ್ತು ಬಿಎಸ್‌ಎಫ್ನಿಂದ ತಲಾ ಹತ್ತು ಕಂಪೆನಿಗಳನ್ನು ಆಯ್ಕೆ ಮಾಡಲಾಗಿದೆ. ಉಗ್ರ ನಿಗ್ರಹ ಹೋರಾಟದಲ್ಲಿ ಈ ಸಿಬಂದಿಯನ್ನು ನಿಯೋಜಿಸಲಾಗುತ್ತದೆ. ಆ.15ರ ವರೆಗೆ ಅಮರನಾಥ ಯಾತ್ರೆ ಇರುವುದರಿಂದಲೂ ಈ ನಿರ್ಧಾರ ಮಹತ್ವ ಪಡೆದಿದೆ. ಒಂದು ಸಿಎಪಿಎಫ್ ಬೆಟಾಲಿಯನ್‌ನಲ್ಲಿ ಒಂದು ಸಾವಿರ ಸಿಬಂದಿ ಇರಲಿದ್ದಾರೆ.
ಹತ್ತು ಸಾವಿರ ಯೋಧರ ರವಾನೆ

ಅಗ್ರೇಸರ ಉಗ್ರರಿಬ್ಬರನ್ನು ಸದೆಬಡಿದ ದಿನವೇ ಕೇಂದ್ರ ಸರಕಾರ ಹತ್ತು ಸಾವಿರ ಮಂದಿ ಯೋಧರನ್ನು ಕಾಶ್ಮೀರಕ್ಕೆ ತುರ್ತಾಗಿ ಕಳುಹಿಸಿಕೊಟ್ಟಿದೆ. ಜು.25ರಂದೇ ಕೇಂದ್ರ ಗೃಹ ಸಚಿವಾಲಯ ಈ ಸಂಬಂಧ ಆದೇಶ ಹೊರಡಿಸಿತ್ತು. ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ (ಸಿಎಪಿಎಫ್)ಯ 100 ಕಂಪೆನಿಗಳನ್ನು ಕಳುಹಿಸಿ ಕೊಡುವಂತೆ ಈ ಆದೇಶದಲ್ಲಿ ಉಲ್ಲೇಖೀಸಲಾಗಿದೆ. ಸಿಆರ್‌ಪಿಎಫ್ನಿಂದ 50, ಸಶಸ್ತ್ರ ಸೀಮಾ ಬಲದಿಂದ 30, ಐಟಿಬಿಪಿ ಮತ್ತು ಬಿಎಸ್‌ಎಫ್ನಿಂದ ತಲಾ ಹತ್ತು ಕಂಪೆನಿಗಳನ್ನು ಆಯ್ಕೆ ಮಾಡಲಾಗಿದೆ. ಉಗ್ರ ನಿಗ್ರಹ ಹೋರಾಟದಲ್ಲಿ ಈ ಸಿಬಂದಿಯನ್ನು ನಿಯೋಜಿಸಲಾಗುತ್ತದೆ. ಆ.15ರ ವರೆಗೆ ಅಮರನಾಥ ಯಾತ್ರೆ ಇರುವುದರಿಂದಲೂ ಈ ನಿರ್ಧಾರ ಮಹತ್ವ ಪಡೆದಿದೆ. ಒಂದು ಸಿಎಪಿಎಫ್ ಬೆಟಾಲಿಯನ್‌ನಲ್ಲಿ ಒಂದು ಸಾವಿರ ಸಿಬಂದಿ ಇರಲಿದ್ದಾರೆ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.