ಐಇಡಿ ತಜ್ಞ, ಜೈಶ್ ಉಗ್ರ ಮುನ್ನಾ ಲಹೋರಿ ಹತ
ಮಾ.30, ಜೂ.17ರ ದಾಳಿಯ ಸೂತ್ರಧಾರ ಲಹೋರಿ
Team Udayavani, Jul 28, 2019, 6:11 AM IST
ಶ್ರೀನಗರ: ಜಮ್ಮು – ಕಾಶ್ಮೀರದಲ್ಲಿ ಉಗ್ರರನ್ನು ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕುತ್ತಿರುವ ಭದ್ರತಾ ಪಡೆಗಳಿಗೆ ಶನಿವಾರ ಮಹತ್ವದ ಯಶಸ್ಸು ಪ್ರಾಪ್ತಿಯಾಗಿದೆ. ಶೋಪಿಯಾನ್ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಪಾಕ್ ನಾಗರಿಕ, ಜೆಇಎಂನ ಪ್ರಮುಖ ನಾಯಕ ಮುನ್ನಾ ಲಹೋರಿ ಮತ್ತು ಹಿಜ್ಬುಲ್ ಮುಜಾಹಿದೀನ್ಗೆ ಸೇರಿದ ಮತ್ತೂಬ್ಬನನ್ನು ಕೊಲ್ಲಲಾಗಿದೆ.
ಶೋಪಿಯಾನ್ ಜಿಲ್ಲೆಯ ಬಾಂಡೇ ಮೊಹಲ್ಲಾ ಎಂಬಲ್ಲಿ ಮುನ್ನಾ ಲಹೋರಿ ಮತ್ತು ಹಿಜ್ಬುಲ್ಗೆ ಸೇರಿದ ಮಿರ್ ಝೀನತ್-ಉಲ್-ಇಸ್ಲಾಮ್ ಎಂಬಾತ ಅವಿತಿರುವ ಮಾಹಿತಿ ಸಿಕ್ಕಿತ್ತು. ಕೂಡಲೇ ಕಾರ್ಯಾಚರಣೆ ಆರಂಭಿಸಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಪ್ರಮುಖ ದಾಳಿಗಳಲ್ಲಿ ಭಾಗಿ
ಪಾಕ್ ನಾಗರಿಕನಾಗಿರುವ ಮುನ್ನಾ ಲಹೋರಿಗೆ ಬಿಹಾರಿ ಎಂಬ ಮತ್ತೂಂದು ಹೆಸರೂ ಇದೆ. ಈತ ಸುಧಾರಿತ ಸ್ಫೋಟಕ ಪರಿಣತ. ಮಾ.30ರಂದು ಬನಿಹಾಲ್ ಎಂಬಲ್ಲಿ ಸೇನಾ ಪಡೆ ಗಳ ಗಸ್ತು ವಾಹನದ ಮೇಲೆ ಮತ್ತು ಜೂ.17ರಂದು ಪುಲ್ವಾಮಾದ ಅರಿಹಾಲ್ ಎಂಬಲ್ಲಿ ಸೇನೆಯ ವಾಹನದಮೇಲೆ ನಡೆಸಲಾದ ದಾಳಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು. ಈ 2 ದಾಳಿಗಳ ಸಹಿತ ಕಣಿವೆ ರಾಜ್ಯದಲ್ಲಿ ನಾಗರಿಕರು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ನಡೆದ ಹಲವು ಆಕ್ರಮಣಗಳಲ್ಲಿ ಲಹೋರಿ ನೇರ ಭಾಗಿಯಾಗಿದ್ದಾನೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹತ್ತು ಸಾವಿರ ಯೋಧರ ರವಾನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ