ಇಂದು ಸ್ಪೀಕರ್ ರಮೇಶ್ ಕುಮಾರ್ ತುರ್ತು ಸುದ್ದಿಗೋಷ್ಠಿ
Team Udayavani, Jul 28, 2019, 10:26 AM IST
ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ರವಿವಾರ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ವಿಧಾನಸಭಾಧ್ಯಕ್ಷ ಕೆ.ಆರ್. ರಮೇಶ್ಕುಮಾರ್ ಶಾಸಕರ ಭವನದಲ್ಲಿ ಸುದ್ದಿಗೋಷ್ಠಿ ತುರ್ತು ಕರೆದಿದ್ದಾರೆ. ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯ ಬಗ್ಗೆ ಇಂದು ಇತ್ಯರ್ಥವಾಗುವ ನಿರೀಕ್ಷೆಯಿದೆ.
ಸ್ಪೀಕರ್ ಅವರು ಕೆಲ ದಿನಗಳ ಹಿಂದೆಯಷ್ಟೇ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಹಳ್ಳಿ, ಆರ್. ಶಂಕರ್ ಅವರನ್ನು ಅನರ್ಹ ಗೊಳಿಸಿದ್ದರು. ರಾಜೀನಾಮೆ ನೀಡಿರುವ ಉಳಿದ 13 ಶಾಸಕರ ಬಗ್ಗೆ ಕೆಲವೇ ದಿನಗಳಲ್ಲಿ ತಿಳಿಸುತ್ತೇನೆ ಎಂದಿದ್ದರು. ಈ ಹಿನ್ನಲೆಯಲ್ಲಿ ಇಂದು ಕರೆದಿರುವ ಸುದ್ದಿಗೋಷ್ಠಿ ಪ್ರಾಮುಖ್ಯತೆ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
MUST WATCH
ಹೊಸ ಸೇರ್ಪಡೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ
Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ
ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್