ಆಮೆಗತಿಯಲ್ಲಿ ಕ್ಯಾಂಟೀನ್‌ ಕಾರ್ಯ

•ಜಿಲ್ಲೆಗೆ ಮಂಜೂರಾದ 5ರಲ್ಲಿ ಒಂದೇ ಕ್ಯಾಂಟೀನ್‌ ಆರಂಭ•ಯೋಜನೆಗೆ ಉತ್ತಮ ಪ್ರತಿಕ್ರಿಯೆ

Team Udayavani, Jul 28, 2019, 11:36 AM IST

kopala-tdy-1

ಕೊಪ್ಪಳ: ನಗರದಲ್ಲಿ ಆರಂಭವಾಗಿರುವ ಇಂದಿರಾ ಕ್ಯಾಂಟೀನ್‌.

ಕೊಪ್ಪಳ: ಈ ಹಿಂದಿನ ಕಾಂಗ್ರೆಸ್‌ ಸರ್ಕಾರ ಜನತೆಗೆ ಕಡಿಮೆ ದರದಲ್ಲಿ ಉಪಹಾರ ಹಾಗೂ ಊಟ ಪೂರೈಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್‌ ಎಂಬ ಮಹತ್ವಾಕಾಂಕ್ಷಿ ಯೋಜನೆ ಜಾರಿಗೊಳಿಸಿದೆ. ಆದರೆ ಜಿಲ್ಲೆಗೆ ಮಂಜೂರಾದ 5 ಕ್ಯಾಂಟೀನ್‌ಗಳ ಪೈಕಿ, ಒಂದೇ ಕ್ಯಾಂಟೀನ್‌ ಆರಂಭಿಸಿದ್ದು, ಇನ್ನೂ ನಾಲ್ಕು ಕ್ಯಾಂಟೀನ್‌ ಆಮೆಗತಿಯ ಪ್ರಗತಿ ಕಾಣುತ್ತಿವೆ.

ಹೌದು. ನಗರ ಪ್ರದೇಶಗಳ ಜನರು ಹೋಟೆಲ್ಗಳಲ್ಲಿ ಊಟ ಹಾಗೂ ಉಪಹಾರಕ್ಕೆ ಹೆಚ್ಚಿನ ಬೆಲೆ ತೆರುತ್ತಿದ್ದಾರೆ. ಇದೆಲ್ಲವನ್ನೂ ಗಮನಿಸಿ ಕಾರ್ಮಿಕ ವರ್ಗ, ಕೂಲಿಕಾರರು ಸೇರಿದಂತೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಿಂದಿನ ಕಾಂಗ್ರೆಸ್‌ ಸರ್ಕಾರ ಇಂದಿರಾ ಕ್ಯಾಂಟೀನ್‌ ಯೋಜನೆ ಜಾರಿ ಮಾಡಿದೆ. ಈ ಪೈಕಿ ಜಿಲ್ಲೆಗೆ 5 ಕ್ಯಾಂಟೀನ್‌ ಮಂಜೂರಾಗಿವೆ. ಆದರೆ ಕೊಪ್ಪಳ ನಗರದಲ್ಲಿ ಮಾತ್ರ ಒಂದು ಆರಂಭವಾಗಿದ್ದು, ಇನ್ನೂಳಿದ ನಾಲ್ಕು ಕಡೆ ಕ್ಯಾಂಟೀನ್‌ ಪ್ರಗತಿಯ ಹಾದಿಯಲ್ಲಿವೆ ಎನ್ನುತ್ತಾರೆ ಅಧಿಕಾರಿಗಳು.

ಏಲ್ಲೆಲ್ಲಿ ಏನೇನು ಸ್ಥಿತಿಯಿದೆ?:ಗಂಗಾವತಿ, ಯಲಬುರ್ಗಾದಲ್ಲಿ ಕ್ಯಾಂಟೀನ್‌ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೆ, ಅಡುಗೆ ಕೊಠಡಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು ಬಾಕಿಯಿದೆ. ಇನ್ನೂ ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಕ್ಯಾಂಟೀನ್‌ ಆರಂಭಕ್ಕೆ ಕೆಎಸ್‌ಆರ್‌ಟಿಸಿ ನಿಲ್ದಾಣದ ಸ್ಥಳದಲ್ಲೇ ನಿವೇಶನ ಪಡೆಯಲಾಗಿದ್ದು, ಕಟ್ಟಡ ಕಾಮಗಾರಿ ಆರಂಭಿಸಬೇಕಿದೆ. ಗಂಗಾವತಿಯಲ್ಲಿ ಮತ್ತೂಂದು ಕ್ಯಾಂಟೀನ್‌ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ.

ಬಡವರಿಗೆ ಅನುಕೂಲ: ಇಂದಿರಾ ಕ್ಯಾಂಟೀನ್‌ನಲ್ಲಿ ಗ್ರಾಮೀಣ ಪ್ರದೇಶದ ಜನರೇ ಹೆಚ್ಚು ಸೌಲಭ್ಯ ಪಡೆಯುತ್ತಿರುವುದು ಇತ್ತೀಚೆಗೆ ಕಂಡು ಬರುತ್ತಿದೆ. ನಗರ ಪ್ರದೇಶಕ್ಕೆ ಕೆಲಸಕ್ಕೆಂದು ಬರುವ ಕೆಳ ಹಾಗೂ ಮಧ್ಯಮ ವರ್ಗದ ಜನರು ಕ್ಯಾಂಟೀನ್‌ಗೆ ಆಗಮಿಸಿ ಉಪಹಾರ ಸೇರಿದಂತೆ ಮಧ್ಯಾಹ್ನದ ಊಟವನ್ನೂ ಮಾಡುತ್ತಿದ್ದಾರೆ. ಉಪಹಾರಕ್ಕೆ 5 ರೂ. ದರವಿದ್ದರೆ, ಊಟಕ್ಕೆ 10 ರೂ. ದರವಿದೆ. ಇನ್ನೂ ನಿತ್ಯ ಕೂಲಿ ಕೆಲಸ ಮಾಡುವ ಬಡ ಜನರೂ ಕ್ಯಾಂಟೀನ್‌ನಲ್ಲಿ ಭೋಜನ ಸೇವಿಸುತ್ತಿದ್ದಾರೆ. ವಿದ್ಯಾರ್ಥಿಗಳು ಸಹ ಇಂದಿರಾ ಕ್ಯಾಂಟೀನ್‌ನಲ್ಲಿ ಉಪಹಾರ, ಊಟ ಮಾಡುತ್ತಿದ್ದಾರೆ.

ಪ್ರಸ್ತುತ ನಗರ ಪ್ರದೇಶದ ಹೋಟೆಲ್ಗಳಲ್ಲಿ ಉಪಹಾರ ಒಂದಕ್ಕೆ 30 ರೂ. ದರವಿದೆ. ಇನ್ನೂ ಊಟಕ್ಕೆ 50ರಿಂದ 60 ರೂ. ಇದೆ. ಕೆಲಸಕ್ಕೆಂದು ನಗರಕ್ಕೆ ಆಗಮಿಸುವ ಗ್ರಾಮೀಣ ಭಾಗದ ಕಾರ್ಮಿಕರು ನಿತ್ಯ 50ರಿಂದ 60 ರೂ. ವ್ಯಯಿಸಿ ಹೋಟೆಲ್ನಲ್ಲಿ ಊಟ ಮಾಡಲು ಹೊರೆಯಾಗುತ್ತದೆ. ನಿತ್ಯ ಊಟಕ್ಕೆ ಇಷ್ಟೊಂದು ಹಣ ವ್ಯಯಿಸಿದರೆ ನಮ್ಮ ಜೀವನ ನಡೆಯುವುದು ಕಷ್ಟ ಎಂಬುದನ್ನು ಅರಿತು ಕಾರ್ಮಿಕರು ಇಂದಿರಾ ಕ್ಯಾಂಟೀನ್‌ಗೆ ಆಗಮಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಸಂಬಂಧಿಕರು ಕೂಡ ಇಂದಿರಾ ಕ್ಯಾಂಟೀನ್‌ಗೆ ಆಗಮಿಸುತ್ತಿದ್ದಾರೆ.

ಒಟ್ಟಿನಲ್ಲಿ ಕೆಳ ಹಾಗೂ ಮಧ್ಯಮ ವರ್ಗದವರಿಗೆ ಇಂದಿರಾ ಕ್ಯಾಂಟೀನ್‌ ಅನುಕೂಲವಾಗುತ್ತಿದೆ. ಜಿಲ್ಲೆಯಲ್ಲಿನ ಉಳಿದ ಕ್ಯಾಂಟೀನ್‌ಗಳನ್ನು ಶೀಘ್ರ ಆರಂಭಿಸಿದರೆ ಅಲ್ಲಿಯೂ ಜನರು ಇದರ ಸದ್ಭಳಕೆ ಮಾಡಿಕೊಳ್ಳಲಿದ್ದಾರೆ ಎನ್ನುವ ಅಭಿಪ್ರಾಯ ಕೇಳಿ ಬಂದಿವೆ.

 

•ದತ್ತು ಕಮ್ಮಾರ

ಟಾಪ್ ನ್ಯೂಸ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.