ಗೋಳಿಹೊಳೆ ಗುಣ್ಮಿ ಜಲಪಾತಕ್ಕೆ ಬಿದ್ದು ಯುವಕ ಸಾವು
Team Udayavani, Jul 28, 2019, 9:51 PM IST
ಶಿರೂರು : ಗೆಳೆಯರೊಂದಿಗೆ ಜಲಪಾತಕ್ಕೆ ತೆರಳಿದ ಸಂದರ್ಭ ಯುವಕ ಆಯತಪ್ಪಿ ಜಲಪಾತಕ್ಕೆ ಬಿದ್ದು ಮೃತಪಟ್ಟ ಘಟನೆ ಗೋಳಿಹೊಳೆ ಗುಣ್ಮಿ ಜಲಪಾತದಲ್ಲಿ ರವಿವಾರ ಸಂಜೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಕುಂದಾಪುರ ತಾಲೂಕಿನ ಯಡ್ತರೆಯ ಕುಮಾರ ಪೂಜಾರಿ (24) ಎಂದು ತಿಳಿದುಬಂದಿದೆ.
ರವಿವಾರ ಆಗಿದ್ದರಿಂದ ತಮ್ಮ ಗೆಳೆಯರೊಂದಿಗೆ ಗೋಳಿಹೊಳೆ ಗುಣ್ಮಿ ಜಲಪಾತಕ್ಕೆ ತೆರಳಿದ ಸಂದರ್ಭ ಜಲಪಾತಕ್ಕೆ ಕಲ್ಲೊಂದು ಬಿದ್ದ ಪರಿಣಾಮ ಅಲ್ಲೇ ಬದಿಯಲ್ಲಿ ನಿಂತಿದ್ದ ಕುಮಾರ್ ಆಯತಪ್ಪಿ ಜಲಪಾತಕ್ಕೆ ಬಿದ್ದು ಮೃತಪಟ್ಟಿದ್ದಾರೆ.
ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್ ಕರೆ
Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ
Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್