ಪಟ್ಟದಕಲ್ಲನಲ್ಲಿ ಇಲ್ಲ ಮೂಲಸೌಕರ್ಯ

•ಕುಡಿಯುವ ನೀರಿನ ಸಮಸ್ಯೆ•ತಾಣ ವೀಕ್ಷಿಸಲು ದುಬಾರಿ ಪ್ರವೇಶ ದರ ಆಕರಣೆ

Team Udayavani, Jul 29, 2019, 8:39 AM IST

bk-tdy-3

ಬಾದಾಮಿ: ಪಟ್ಟದಕಲ್ಲನಲ್ಲಿರುವ ಐತಿಹಾಸಿಕ ತಾಣ.

ಬಾದಾಮಿ: ವಿಶ್ವ ಪರಂಪರೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಐತಿಹಾಸಿಕ ತಾಣ ಪಟ್ಟದಕಲ್ಲಿನಲ್ಲಿ ಮೂಲಭೂತ ಸೌಕರ್ಯಗಳಿಲ್ಲ.

ಪಟ್ಟದಕಲ್ಲ ವಿಶಾಲ ಪ್ರದೇಶ ಹೊಂದಿದ್ದು, ಗೇಟ್ ಒಳಗಡೆ ಶೌಚಾಲಯ, ಕುಡಿಯುವ ನೀರಿನ ಸಮಸ್ಯೆಯಿದೆ. ಶೌಚಾಲಯ ಕೊರತೆ: ವಿಶಾಲವಾದ ಪ್ರದೇಶದಲ್ಲಿ ಪ್ರತಿನಿತ್ಯ ನೂರಾರು ಸ್ಥಳೀಯ ಮತ್ತು ದೇಶ-ವಿದೇಶಗಳಿಂದ ಪ್ರವಾಸಿಗರು ವೀಕ್ಷಣೆಗೆ ಆಗಮಿಸುತ್ತಾರೆ. ಅವರಿಗೆ ಶೌಚಾಲಯದ ಕೊರತೆಯಿದೆ.

ಕುಡಿಯುವ ನೀರಿನ ಕೊರತೆ: ಪ್ರತಿ ದಿನ ದೇಶ ವಿದೇಶ ಮತ್ತು ಸ್ಥಳೀಯ ಪ್ರವಾಸಿಗರು ಬರುತ್ತಾರೆ. ಅವರಿಗೆ ಸರಿಯಾದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಇದರಿಂದ ಪ್ರವಾಸಿಗರು ಪ್ರಾಚ್ಯವಸ್ತು ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಚ್ಛತೆ ಕೊರತೆ: ಒಳಗಡೆ ಸ್ವಚ್ಛತೆ ಇಲ್ಲದಾಗಿದೆ. ಗಲೀಜು ನೀರು ಅನುಪಯುಕ್ತ ವಸ್ತುಗಳು ಬಿದ್ದಿವೆ. ಇವುಗಳ ಸ್ವಚ್ಛತೆ ಇಲ್ಲದಾಗಿದೆ.

ನಾಮಫಲಕ ಇಲ್ಲ: ವಿಶ್ವ ಪಾರಂಪರಿಕ ತಾಣ ಪಟ್ಟದಕಲ್ಲನ ಪ್ರವೇಶದಲ್ಲಿ ಪ್ರವಾಸಿತಾಣ ಇರುವ ನಾಮಫಲಕ ಇಲ್ಲ. ದೇಶ ವಿದೇಶಗಳಿಂದ ಪ್ರವಾಸಿಗರು ಬರುವುದರಿಂದ ಕನ್ನಡ, ಹಿಂದಿ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ನಾಮಫಲಕ ಅವಶ್ಯಕತೆ ಇದೆ.

ದುಬಾರಿ ಪ್ರವೇಶ ದರಕ್ಕೆ ಪ್ರವಾಸಿಗರ ಆಕ್ಷೇಪ: ಐತಿಹಾಸಿಕ ಪಟ್ಟದಕಲ್ಲು ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ದುಬಾರಿ ಪ್ರವೇಶ ದರ ಬಿಸಿ ತಟ್ಟಿದೆ.

ಭಾರತೀಯರಿಗೆ 40 ರೂ., ಹಾಗೂ ವಿದೇಶಿ ಪ್ರವಾಸಿಗರಿಗೆ 600 ರೂ., ಪ್ರವೇಶ ದರ ನಿಗದಿಗೊಳಿಸಿದ್ದು, ಪ್ರವೇಶ ದರ ದುಬಾರಿಯಾಗಿದ್ದಕ್ಕೆ ಪ್ರವೇಶದ್ವಾರದ ಬಳಿ ಪ್ರವಾಸಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು 35 ರೂಪಾಯಿ ಪ್ರವೇಶ ದರ ಹಾಗೂ ಎಸಿ ದರ ರೂ. 5 ಸೇರಿ ಒಟ್ಟು 40 ರೂಪಾಯಿ ಭಾರತೀಯ ಪ್ರವಾಸಿಗರಿಗೆ ಪಡೆಯುತ್ತಿದ್ದಾರೆ.

ಪಟ್ಟದಕಲ್ಲು ದೇಗುಲ, ಸ್ಮಾರಕ ವೀಕ್ಷಿಸುವ ಪ್ರವಾಸಿಗರಿಗೆ ಯಾವುದೇ ಸೂಕ್ತ ಮೂಲಸೌಕರ್ಯ ಇಲ್ಲ. ಶೌಚಾಲಯ ನಿರ್ವಹಣೆಯೂ ಸೂಕ್ತವಿಲ್ಲ. ಸೌಕರ್ಯ ನೀಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.

 

•ಶಶಿಧರ ವಸ್ತ್ರದ

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.