ಯು ಮುಂಬಾವನ್ನು ಮಣಿಸಿದ ಬುಲ್ಸ್‌


Team Udayavani, Jul 29, 2019, 10:36 AM IST

kabaddi

ಮುಂಬಯಿ: ಪ್ರೊ ಕಬಡ್ಡಿ ಮುಂಬೈ ಚರಣದ 2ನೇ ದಿನವಾದ ರವಿವಾರ, ಆತಿಥೇಯ ಯು ಮುಂಬಾ ತಂಡವನ್ನು ಬೆಂಗಳೂರು ಬುಲ್ಸ್‌ ಸೋಲಿಸಿದೆ. ಅತ್ಯಂತ ರೋಚಕವಾಗಿ ನಡೆದ ಹೋರಾಟದಲ್ಲಿ 30-26 ಅಂಕಗಳ ಗೆಲುವು ಸಾಧಿಸಿದೆ. ಇದು 4 ಪಂದ್ಯದಲ್ಲಿ ಮುಂಬಾಗೆ ಎದುರಾದ 2ನೇ ಸೋಲು, ಹಾಗೆಯೇ 3 ಪಂದ್ಯಗಳಲ್ಲಿ ಬೆಂಗಳೂರಿಗೆ ಒಲಿದ 2ನೇ ಜಯ.

ಬೆಂಗಳೂರು ತಂಡದ ಪರ ಎಂದಿನಂತೆ ಪವನ್‌ ಸೆಹ್ರಾವತ್‌ ಮಿಂಚಿದರು. ಮತ್ತೂಂದು ಕಡೆ ನಾಯಕ ರೋಹಿತ್‌ ಕುಮಾರ್‌ ಅವರ ವೈಫ‌ಲ್ಯವೂ ಮುಂದುವರಿಯಿತು. 21 ಬಾರಿ ಎದುರಾಳಿ ಮುಂಬಾ ಕೋಟೆಯೊಳಗೆ ಪವನ್‌ ನುಗ್ಗಿ 11 ಅಂಕ ಗಳಿಸಿದರು. ರೋಹಿತ್‌ ಕುಮಾರ್‌ 7 ಬಾರಿ ಎದುರಾಳಿ ಅಂಕಣಕ್ಕೆ ತೆರಳಿದರೂ ಸಂಪೂರ್ಣ ವೈಫ‌ಲ್ಯ ಕಂಡರು.

ಬೆಂಗಳೂರು ಪರ ರಕ್ಷಣೆಯಲ್ಲಿ ಪರಾಗಿಲ್ಲ ಎನ್ನುವ ಪ್ರದರ್ಶನ ನೀಡಿದ್ದು ಮಹೇಂದರ್‌ ಸಿಂಗ್‌. ಅವರು 6 ಬಾರಿ ಎದುರಾಳಿಯನ್ನು ಕೆಡವಿಕೊಳ್ಳಲು ಯತ್ನಿಸಿ 3 ಬಾರಿ ಯಶಸ್ಸು ಸಾಧಿಸಿದರು.

ಆತಿಥೇಯ ಮುಂಬಾ ವೈಫ‌ಲ್ಯ
ಬೆಂಗಳೂರಿನ ಸಂಘಟಿತ ಆಟದೆದುರು ಆತಿಥೇಯ ಮುಂಬಾ ಮುಗ್ಗರಿಸಿತು. ಪೂರ್ಣ ಹೋರಾಟ ನಡೆಸಿದರೂ, ಅದಕ್ಕೆ ಬೆಂಗಳೂರನ್ನು ಮೀರಿ ನಿಲ್ಲಲು ಸಾಧ್ಯವಾಗಲಿಲ್ಲ. ದಾಳಿಯಲ್ಲಿ ಅರ್ಜುನ್‌ ದೇಶ್ವಾಲ್‌ ಮಿಂಚಿ 6 ಅಂಕ ಗಳಿಸಿದರು. ರಕ್ಷಣೆಯಲ್ಲಿ ಅತ್ಯುತ್ತಮ ಹೆಸರಾದ ಫ‌ಜಲ್‌ ಅಟ್ರಾಚಲಿ ಭಾನುವಾರ ತಮ್ಮ ಎಂದಿನ ತಾಕತ್ತು ತೋರಲಿಲ್ಲ.

ಚಂದ್ರನ್‌ ಅಬ್ಬರಕ್ಕೆ ಕರಗಿದ ಸ್ಟೀಲರ್
ಮೊದಲ ಪಂದ್ಯದಲ್ಲಿ ರೈಡರ್‌ಗಳಾದ ಚಂದ್ರನ್‌ ರಂಜಿತ್‌ (11 ಅಂಕ) ಹಾಗೂ ನವೀನ್‌ ಕುಮಾರ್‌ (10 ಅಂಕ) ಅಬ್ಬರದ ಆಟದ ನೆರವಿನಿಂದ ದಬಾಂಗ್‌ ಡೆಲ್ಲಿ ತಂಡ 41-21 ಅಂಕಗಳ ಅಂತರದಿಂದ ಹರ್ಯಾಣ ಸ್ಟೀಲರ್ ತಂಡವನ್ನು ಪರಾಭವಗೊಳಿಸಿತು. ಇದರೊಂದಿಗೆ ಮೂರೂ ಪಂದ್ಯಗಳಲ್ಲೂ ಡೆಲ್ಲಿ ಗೆಲುವು ಸಾಧಿಸಿತು ಎನ್ನುವುದು ವಿಶೇಷ.

ಡೆಲ್ಲಿ ಪರ ರಂಜಿತ್‌ ಮೊದಲ ಸಲ ಪೂರ್ಣಕಾಲಿಕ ರೈಡರ್‌ ಆಗಿ ಮಿಂಚಿದರು. ರೈಡಿಂಗ್‌ನಲ್ಲಿ 9 ಅಂಕವನ್ನು ತಂದ ಅವರು 2 ಅಂಕವನ್ನು ಬೋನಸ್‌ ಮೂಲಕ ತರುವಲ್ಲಿ ಯಶಸ್ವಿಯಾದರು. ನವೀನ್‌ ಕುಮಾರ್‌ ಕೂಡ ಅಷ್ಟೇ ಚಾಕಚಕ್ಯತೆಯಿಂದ ರೈಡಿಂಗ್‌ ನಿರ್ವಹಿಸಿದರು. 9 ಅಂಕವನ್ನು ರೈಡಿಂಗ್‌ನಿಂದ ನವೀನ್‌ ತಂದರೆ, ಒಂದು ಅಂಕ ಬೋನಸ್‌ ರೂಪದಲ್ಲಿ ತಂಡಕ್ಕೆ ಸಿಕ್ಕಿತು. ಟ್ಯಾಕಲ್‌ನಲ್ಲಿ ಸಯ್ಯದ್‌ ಘಫಾರಿ (4 ಅಂಕ), ಜೋಗಿಂದರ್‌ (3 ಅಂಕ) ಹಾಗೂ ವಿಶಾಲ್‌ ಮಾನೆ (2 ಅಂಕ) ಗಮನ ಸೆಳೆದರು. ಇವರ ಆಟದ ಎದುರು ಹರ್ಯಾಣ ಸಂಪೂರ್ಣ ಶರಣಾಗಬೇಕಾಯಿತು.

ಟಾಪ್ ನ್ಯೂಸ್

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.