ಸಮರ್ಪಕ ಪಡಿತರ ವಿತರಣೆಗೆ ಸಹಕರಿಸಿ: ದತ್ತಪ್ಪ

ಆಹಾರ ಇಲಾಖೆ ನೀಡುವ ಪ್ರತಿ ನಿರ್ದೇಶನ ಕಡ್ಡಾಯವಾಗಿ ಪಾಲಿಸಿ

Team Udayavani, Jul 29, 2019, 11:03 AM IST

29-July-11

ಸುರಪುರ: ಇಲ್ಲಿಯ ತಹಶೀಲ್ದಾರ್‌ ಕಚೇರಿಯಲ್ಲಿ ನ್ಯಾಯಬೆಲೆ ಅಂಗಡಿ ಡೀಲರ್‌ಗಳ ಸಭೆ ಜರುಗಿತು.

ಸುರಪುರ: ನ್ಯಾಯಬೆಲೆ ಅಂಗಡಿಗಳ ಎಲ್ಲಾ ಡೀಲರಗಳು ಸಮರ್ಪಕ ಪಡಿತರ ವಿತರಣೆಗೆ ಸಹಕರಿಸಬೇಕು. ಇಲಾಖೆ ಕಾಲ ಕಾಲಕ್ಕೆ ನೀಡುವ ಪ್ರತಿ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆಹಾರ ಇಲಾಖೆ ಉಪನಿರ್ದೇಶಕ ದತ್ತಪ್ಪ ಕಲ್ಲೂರ ಹೇಳಿದರು.

ಇಲ್ಲಿಯ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ನ್ಯಾಯಾಬೆಲೆ ಅಂಗಡಿ ಡೀಲರಗಳ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಸಮರ್ಪಕ ಅನುಷ್ಠಾನ ಕುರಿತು ಕೇಂದ್ರ ತನಿಖಾ ತಂಡ ಇತ್ತೀಚೆಗೆ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿತ್ತು. ಆ ಸಮಯದಲ್ಲಿ ಕೆಲ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾಗ ಕೆಲ ಲೋಪದೋಷ ಕಂಡು ಬಂದಿವೆ. ಈ ಹಿನ್ನೆಲೆಯಲ್ಲಿ ತನಿಖಾ ತಂಡದವರು ಪಡಿತರ ವ್ಯವಸ್ಥೆಯನ್ನು ಇನ್ನಷ್ಟು ಬಲವರ್ಧ ನೆಗೊಳಿಸಲು ಮತ್ತು ಪಾರದರ್ಶಕ ಹಂಚಿಕೆಗೆ ಕೆಲ ನಿರ್ದೇಶನಗಳನ್ನು ನೀಡಿದ್ದಾರೆ. ಕಾರಣ ಡೀಲರಗಳು ತನಿಖಾ ತಂಡ ನೀಡಿರುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ನಾಮಫಲಕ, ಜಾಗೃತ ಸಮಿತಿ ಸದಸ್ಯರ ನಾಮ ಫಲಕ, ದೂರವಾಣಿ ಸಂಖ್ಯೆ, ದಾಸ್ತಾನು, ದರಪಟ್ಟಿ, ಹಂಚಿಕೆ ಪ್ರಮಾಣ ಸೇರಿದಂತೆ ಎಲ್ಲಾ ನಾಮ ಫಲಕಗಳನ್ನು ಅಳವಡಿಸಬೇಕು. ಎತ್ತುವಳಿ, ಮಾರಾಟ, ದಾಸ್ತಾನು ಕುರಿತು ನಾಮಫಲಕದಲ್ಲಿ ನಮೂದು ಮಾಡಬೇಕು. ಈ ಕುರಿತು ದಾಸ್ತಾನು ರಜಿಸ್ಟಾರನಲ್ಲಿಯೂ ನಮೂದಿಸಬೇಕು. ವಿದ್ಯುನ್ಮಾನ ತೂಕ ಯಂತ್ರದ ಮೂಲಕ ಪಡಿತರ ಹಂಚಿಕೆ ಮಾಡಬೇಕು ಎಂದು ತಿಳಿಸಿದರು.

ರಾಜ್ಯ ಮಟ್ಟದ ತನಿಖಾ ತಂಡ ಜಿಲ್ಲೆಗೆ ಮತ್ತೂಮ್ಮೆ ಭೇಟಿ ಕೊಡುವ ಸಾಧ್ಯತೆ ಇದೆ. ಆದ್ದರಿಂದ ಡೀಲರಗಳು ಈ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ತಪಾಸಣೆ ವೇಳೆ ಈ ನಿಯಮ ಪಾಲನೆ ಕಂಡು ಬರದಿದ್ದಲ್ಲಿ ಅಂತಹ ವಿತರಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ತಹಶೀಲ್ದಾರ್‌ ಸುರೇಶ ಅಂಕಲಗಿ, ಶಿರಸ್ತೇದಾರ ರವಿಕುಮಾರ, ಆಹಾರ ನಿರೀಕ್ಷಕ ಅಮರೇಶ ಕಲ್ಮನಿ, ಸೀನಿಯರ್‌ ಪ್ರೋಗ್ರಾಮರ್‌ ಮಲ್ಲೇಶಿ ಗುಡ್ಯಾಳ. ಮಹೇಶ ಯಾದಗಿರಿ, ಡೀಲರ ಸಂಘದ ತಾಲೂಕು ಅಧ್ಯಕ್ಷ ತಿರುಪತಿಗೌಡ ಚಿಗರಿಹಾಳ, ಸಂಗಣ್ಣ ಎಕ್ಕೆಳ್ಳಿ, ಶಿವರಾಯ ಕಾಡ್ಲೂರ, ರಮೇಶ ದೊರೆ, ರಾಜು ಬನ್ನಿಗಿಡ, ಕೃಷ್ಣಪ್ಪ ಜೇವರ್ಗಿ, ಮೋಹನ ರಫುಗಾರ, ಬಸವರಾಪ್ಪ ತಂಬಾಕೆ, ಪ್ರಕಾಶ ಮಹೇಂದ್ರಕರ, ಈಶ್ವರ ಸತ್ಯಂಪೇಟ, ದೇವಪ್ಪಗೌಡ ದೇವಿಕೇರಿ, ಬಸವರಾಜ ಚಿಕನಳ್ಳಿ, ನಿಂಗಣ್ಣ ಜಕಾತಿ, ಸಂಜಿವರಾವು ಕುಲಕರ್ಣಿ, ನಿಂಗಣ್ಣ ಖಾನಾಪುರ, ಬಸವರಾಜ ದೇವಾಪುರ ಸೇರಿದಂತೆ ಇತರೆ ಡೀಲರಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.