ಹಾರಂಗಿ ಅಣೆಕಟ್ಟಿಗೆ ಟೆಲಿಮೆಟ್ರಿ ವಾಟರ್‌ ಗೇಜ್‌ ಅಳವಡಿಕೆ


Team Udayavani, Jul 29, 2019, 12:28 PM IST

HARANGI-DAM

ಮಡಿಕೇರಿ: ಕಾವೇರಿ ಕಣಿವೆಯ ಪ್ರಮುಖ ಜಲಾಶಯ ಗಳಲ್ಲಿ ಒಂದಾಗಿರುವ ಹಾರಂಗಿ ಅಣೆಕಟ್ಟಿಗೆ ಟೆಲಿಮೆಟ್ರಿ ವಾಟರ್‌ ಗೇಜ್‌ ಅಳವಡಿಸಲಾಗಿದ್ದು, ಜಲಾಶಯಕ್ಕೆ ಸಂಬಂಧಿಸಿದ ಪ್ರತಿಯೊಂದು ವಿವರವೂ ಕ್ಷಣಕ್ಷಣಕ್ಕೂ ಕೇಂದ್ರ ಜಲ ಆಯೋಗಕ್ಕೆ ಉಪಗ್ರಹ ಮೂಲಕ ತಲುಪುವ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಹಾರಂಗಿ ಅಣೆಕಟ್ಟು ಕೇಂದ್ರ ಜಲ ಆಯೋಗದ ನೇರ ನಿಯಂತ್ರಣಕ್ಕೆ ಒಳಪಟ್ಟಂತಾಗಿದೆ.

ಮಾಹಿತಿ ನೇರ ಅಯೋಗಕ್ಕೆ ಇದಕ್ಕೂ ಮೊದಲು ಹಾರಂಗಿ ಜಲಾಶಯದ ಸಿಬಂದಿ ಜಲಮಟ್ಟವನ್ನು ಅಳತೆ ಮಾಡಿ ಲಿಖೀತ ರೂಪದಲ್ಲಿ ಜಲ ಆಯೋಗಕ್ಕೆ ವರದಿ ಕಳುಹಿಸುವ ವ್ಯವಸ್ಥೆ ಇತ್ತು. ಈಗ ಅತ್ಯಾಧುನಿಕ
ಯಂತ್ರೋಪಕರಣ ಅಳವಡಿಸಿರುವುದರಿಂದ ಎಲ್ಲ ಮಾಹಿತಿ ನೇರವಾಗಿ ಆಯೋಗಕ್ಕೆ ತಲುಪುತ್ತಿದೆ.

ಕಳೆದ ವರ್ಷದ ಆಗಸ್ಟ್‌ನಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ, ಪ್ರವಾಹಗಳಿಗೆ ಹಾರಂಗಿ ಅಣೆಕಟ್ಟೆಯಲ್ಲಿನ ನೀರಿನ ಅವೈಜ್ಞಾನಿಕ ಸಂಗ್ರಹವೇ ಕಾರಣ ಎನ್ನುವ ಆರೋಪ ವ್ಯಾಪಕವಾಗಿ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯದ ವಿದ್ಯಮಾನಗಳ ಮೇಲೆ ಕಣ್ಣಿಡಲು ಕೇಂದ್ರ ಸರಕಾರ ಟೆಲಿಮೆಟ್ರಿ ವಾಟರ್‌ ಗೇಜ್‌ ಅಳವಡಿಸಿದೆ ಎನ್ನಲಾಗುತ್ತಿದೆ. ತಮಿಳುನಾಡಿಗೆ ಹರಿಸುವ ಕಾವೇರಿ ನೀರಿನಲ್ಲಿ ಹಾರಂಗಿ ಅಣೆಕಟ್ಟಿನಲ್ಲಿ ಸಂಗ್ರಹವಾಗುವ ನೀರಿನ ಪ್ರಮಾಣವೂ ಮಹತ್ವದ ಪಾತ್ರ ವಹಿಸುತ್ತದೆ. ಜಲ ಆಯೋಗ ಅಣೆಕಟ್ಟಿನ ಮೇಲೆ ನಿಯಂತ್ರಣ ಹೊಂದಲು ಆಟೋ ಮೆಟಿಕ್‌ ವಾಟರ್‌ ಗೇಜ್‌ ಅಳವಡಿಕೆ ಸಹಾಯಕವಾಗಲಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ತಿಂಗಳ ಹಿಂದೆ ಹಾರಂಗಿ ಜಲಾಶಯಕ್ಕೆ ಟೆಲಿಮೆಟ್ರಿ ವಾಟರ್‌ ಗೇಜ್‌ ಅಳವಡಿಸಲಾಗಿದೆ. ಈ ಉಪಕರಣ ಸಂಗ್ರಹಿಸುವ ವಿವರಗಳು ಉಪಗ್ರಹ ಮೂಲಕ ನೇರವಾಗಿ ಕೇಂದ್ರ ಜಲ ಆಯೋಗಕ್ಕೆ ತಲುಪುತ್ತವೆ. ಸ್ಥಳೀಯವಾಗಿ ಯಾವುದೇ ಮಾಹಿತಿ ಸಿಗುವುದಿಲ್ಲ. ನಾವು ಹಳೆಯ ವ್ಯವಸ್ಥೆಯಲ್ಲಿ ಸಂಗ್ರಹಿಸುವ ಅಂಕಿ ಅಂಶಗಳು ಮತ್ತು ಈ ಉಪಕರಣ ನೀಡುವ ಅಂಕಿ ಅಂಶಗಳಲ್ಲಿ ವ್ಯತ್ಯಾಸ ಕಂಡು ಬಂದರೆ ಕೂಡಲೇ ನಮಗೆ ಎಚ್ಚರಿಕೆಯ ಸಂದೇಶ ಬರುತ್ತದೆ.
 - ನಾಗರಾಜ್‌, ಸಹಾಯಕ ಅಭಿಯಂತರ, ಹಾರಂಗಿ

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.