ಕಂಡಕ್ಟರ್‌ ಮಾಡಿದ ಪುಣ್ಯದ ಕೆಲಸ


Team Udayavani, Jul 30, 2019, 3:00 AM IST

condoctor

ಈಗ್ಗೆ ಸುಮಾರು 60 ವರ್ಷಗಳ ಹಿಂದಿನ ಘಟನೆ. ನನ್ನ ತಾಯಿಗೆ ಆಗಾಗ್ಗೆ ಅನಾರೋಗ್ಯ ಕಾಡುತ್ತಿತ್ತು. ವೈದ್ಯರ ಸಲಹೆಯ ಮೇರೆಗೆ, ಪರಿಸರದ ಬದಲಾವಣೆಗಾಗಿ ಅವರ ಅಣ್ಣನ ಮನೆಗೆ ಪುಟ್ಟ ತಮ್ಮನನ್ನು ಕರಕೊಂಡು ಬಸ್ಸಿನಲ್ಲಿ ಹೊರಟರು. ಅವತ್ತು ಕುಂಭದ್ರೋಣ ಮಳೆ ಬೇರೆ. ರಸ್ತೆ ಯಾವುದು, ನೀರಿನ ಕೊಳ್ಳ ಯಾವುದೆಂದು ಪತ್ತೆಹಚ್ಚುವುದು ಕಷ್ಟವಿತ್ತು. ಉದ್ಯಾವರದ ಬಳಿಯ ರಸ್ತೆಯಲ್ಲಿ 3 ಅಡಿಗಳಷ್ಟು ನೀರು ನಿಂತಿತ್ತು. ಬಸ್ಸು ಮುಂದೆ ಹೋಗಲು ಸಾಧ್ಯವೇ ಇದ್ದಿರಲಿಲ್ಲ.

ಅದೇ ಊರಿನ ಒಬ್ಬರು, ದೊಡ್ಡ ಕೋಲಿನ ಸಹಾಯದಿಂದ ನೀರಿನ ಆಳ ತಿಳಿಸುತ್ತಾ, ಮುಂದಿನ ಹಾದಿ ಸೂಚಿಸು­ತ್ತಿದ್ದರು. ಡ್ರೈವರ್‌ ನಿಧಾನವಾಗಿ ಬಸ್ಸನ್ನು ಚಲಾಯಿಸಿ ಕೊಂಡು, ಉಡುಪಿ ತಲುಪುವಾಗ ರಾತ್ರಿ 11 ಗಂಟೆ. ಅಷ್ಟರಲ್ಲಾಗಲೇ ಹೆಬ್ರಿಗೆ ಹೋಗುವ ಬಸ್ಸು ಹೊರಟು ಹೋಗಿದ್ದರಿಂದ, ನನ್ನ ಅಮ್ಮ ಅಸಹಾಯಕರಾಗಿ ಅಳುತ್ತಿದ್ದರಂತೆ. ಆಗ ಕಂಡಕ್ಟರ್‌ ಬಂದು, “ಅಮ್ಮ ನೀವು ಹೆದರಬೇಡಿ… ನನಗೆ ನಿಮ್ಮ ಜಾತಿಯವರೇ ಆದ ಒಬ್ಬರು ಗೊತ್ತಿದ್ದಾರೆ.

ತುಂಬಾ ಒಳ್ಳೆಯವರು. ನಿಮ್ಮನ್ನು ಅವರ ಮನೆಗೆ ತಲುಪಿಸುತ್ತೇನೆ. ಇವತ್ತು ಅಲ್ಲಿ ಉಳಿದು, ನಾಳೆ ನಿಮ್ಮ ಮನೆಯನ್ನು ಸೇರಿಕೊಳ್ಳಿ’ ಎಂದು ಅವರ ಮನೆಗೆ ಬಿಟ್ಟನಂತೆ. ಆ ಹೊತ್ತಿಗೆ ಎಲ್ಲಾ ಹೋಟೆಲುಗಳು ಬಂದ್‌ ಆಗಿದ್ದವಂತೆ. ಹೊಟ್ಟೆಗೇನೂ ಸಿಗದಿದ್ದಾಗ ಮನೆಯಾಕೆ, ಮಗುವಿಗೆ ಹಾಲು ನೀಡಿ, ತಾಯಿಗೆ ಅವಲಕ್ಕಿ ಮೊಸರು ಕೊಟ್ಟರಂತೆ. ಅಮ್ಮ ಬೆಳಗ್ಗೆ ಎದ್ದು, ಅಣ್ಣನ ಮನೆ ತಲುಪಿದರಂತೆ. ಯಾಕೋ ಆ ಕಂಡಕ್ಟರ್‌ನ ಈ ಕತೆ ಮತ್ತೆ ನೆನಪಿಗೆ ಬಂತು.

* ಪುಷ್ಪ ಎನ್‌.ಕೆ. ರಾವ್‌

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.