ಚರ್ಮದ ಆರೋಗ್ಯಕ್ಕೆ ಅಕ್ಕಿ ಹುಡಿ


Team Udayavani, Jul 30, 2019, 5:00 AM IST

a-12

ಎಲ್ಲಒಂದಲ್ಲ ಒಂದು ಬಾರಿ ಕೆಲವೊಂದು ಚರ್ಮದ ಸಮಸ್ಯೆಯನ್ನು ಅನುಭವಿಸಿರುತ್ತೀರಿ. ಆರೋಗ್ಯಕರ ಚರ್ಮವನ್ನು ನಿರ್ವಹಿಸುವುದು ಸುಲಭದ ಕೆಲಸವಲ್ಲ. ಚರ್ಮದ ಕಾಳಜಿ ಅತೀ ಮುಖ್ಯ. ಇದಕ್ಕಾಗಿ ನೈಸರ್ಗಿಕ ವಸ್ತುಗಳನ್ನು ಬಳಸುವುದು ಹೆಚ್ಚು ಸೂಕ್ತ. ಚರ್ಮದ ಆರೋಗ್ಯಕ್ಕೆ ಮನೆಯ ಅಡುಗೆ ಮನೆಯಲ್ಲಿ ಲಭ್ಯವಿರುವ ಅಕ್ಕಿ ಹುಡಿ ಪರಿಣಾಮಕಾರಿಯಾಗಿದೆ.

ಬಳಕೆ ಹೇಗೆ?
·  ಮೊಡವೆಗೆ ಒಂದು ಸ್ಪೂನ್‌ ಅಕ್ಕಿ ಹುಡಿ, ಒಂದು ಸ್ಪೂನ್‌ ಅಲೋವೆರಾ ಜೆಲ್‌ ಹಾಗೂ ಒಂದು ಸ್ಪೂನ್‌ ಜೇನುತುಪ್ಪದ ಮಿಶ್ರಣವನ್ನು ಮುಖಕ್ಕೆ ಹಂಚಿ 20 ನಿಮಿಷಗಳ ಕಾಲ ಹಾಗೆ ಬಿಟ್ಟು ಅನಂತರ ತೊಳೆಯಿರಿ
·  ಕಪ್ಪುವರ್ತುಲಕ್ಕೆ ಒಂದು ಸ್ಪೂನ್‌ಅಕ್ಕಿ ಹುಡಿ, ಒಂದು ಸ್ಪೂನ್‌ ಹಿಚುಕಿದ ಬಾಳೆಹಣ್ಣು, ಹರಳೆಣ್ಣೆ ಮಿಕ್ಸ್‌ ಮಾಡಿ ಕಣ್ಣಿನ ಕೆಳಗಿನ ಭಾಗಕ್ಕೆ ಹಚ್ಚಿ. ಅದನ್ನು 30 ನಿಮಿಷ ಹಾಗೇ ಬಿಟ್ಟು ಬಳಿಕ ನೀರಿನಿಂದ ಮುಖ ತೊಳೆಯಿರಿ.
·  ಸನ್‌ಟ್ಯಾನ್‌ ಗೆ 2 ಸ್ಪೂನ್‌ ಅಕ್ಕಿ ಹುಡಿ, ಹಸಿ ಹಾಲನ್ನು ಹಾಕಿ ಪೇಸ್ಟ್‌ ತಯಾರಿಸಿಕೊಂಡ ಟ್ಯಾನ್‌ ಆದ ಜಾಗಗಳಿಗೆ ಹಾಕಿ 30 ನಿಮಿಷ ಬಿಟ್ಟುಬಿಡಿ.

ಅಕ್ಕಿ ಹುಡಿಯ ಪ್ರಯೋಜನಗಳು
·  ಮೊಡವೆಗಳ ವಿರುದ್ಧ ಹೋರಾಡುತ್ತದೆ.
·  ಚರ್ಮವನ್ನು ಮೃದುವಾಗಿಸುತ್ತದೆ.
·  ಮುಖಕ್ಕೆ ನೈಸರ್ಗಿಕ ಕಾಂತಿ ನೀಡುತ್ತದೆ
·  ಚರ್ಮದ ಟೋನ್‌ ಅನ್ನು ಕಡಿಮೆಗೊಳಿಸುತ್ತದೆ
·  ಕಪ್ಪು ವರ್ತುಲಗಳನ್ನು ಕಾಣದಂತೆ ಮಾಡುತ್ತದೆ.
·  ಸೂರ್ಯಕಿರಣಗಳಿಂದ ಉಂಟಾದ ಸನ್‌ಟಾನ್‌ ಅನ್ನು ಕಡಿಮೆಗೊಳಿಸುತ್ತದೆ.

ಅಕ್ಕಿ ಹುಡಿ ಚರ್ಮವನ್ನು ಮೃದುವಾಗಿಸುತ್ತದೆ. ಚರ್ಮದ ಜಲಸಂಚಯವನ್ನು ಸುಧಾರಿಸುತ್ತದೆ. ಸೂರ್ಯ ಹಾನಿಕಾರಕ ಕಿರಣಗಳಿಂದ ಚರ್ಮ ವನ್ನು ರಕ್ಷಿಸುವ ಫೆರುಲಿಕ್‌ ಆಮ್ಲವನ್ನು ಅಕ್ಕಿ ಹುಡಿ ಹೊಂದಿದೆ.

-  ಆರ್‌.ಕೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.