ಉಮಾಶ್ರೀಗೆ ನಾಟಕ ಅಕಾಡೆಮಿ ಜೀವಮಾನ ಸಾಧನೆ ಪ್ರಶಸ್ತಿ


Team Udayavani, Jul 30, 2019, 3:05 AM IST

umashree

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿ 2019-20ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ವೃತ್ತಿ ಮತ್ತು ಹವ್ಯಾಸಿ ರಂಗಭೂಮಿ ಕ್ಷೇತ್ರದಲ್ಲಿನ ಸಾಧನೆಗಾಗಿ ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ 50 ಸಾವಿರ ರೂ.ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ.

ವೃತ್ತಿರಂಗಭೂಮಿ ಸೇವೆಗಾಗಿ ಕೆ.ಹಿರಣ್ಣಯ್ಯ ದತ್ತಿ – ವಿಜಯಪುರದ ಲಿಂಗರಾಜು ದಂಡಿನ ಕಲ್ಲೂರ, ಚಿಂದೋಡಿ ವೀರಪ್ಪ ದತ್ತಿ – ಕಲಬುರಗಿಯ ಶಂಕರಪ್ಪ ಹಿಪ್ಪರಗಿ, ಚಿಂದೋಡಿ ಲೀಲಾ ದತ್ತಿ – ಹುಬ್ಬಳ್ಳಿಯ ಅನ್ನಪೂರ್ಣ ಹೊಸಮನಿ ಮತ್ತು ಕೆ.ರಾಮಚಂದ್ರಯ್ಯ ದತ್ತಿ- ಬೆಂಗಳೂರಿನ ಮಾ.ಭಾಸ್ಕರ್‌ ಆಯ್ಕೆಯಾಗಿದ್ದಾರೆ. ಈ ದತ್ತಿ ಪ್ರಶಸ್ತಿಯು 5 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ.

ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ: ಬೆಂಗಳೂರಿನ ಧರ್ಮೇಂದ್ರ ಅರಸು (ನಟನೆ), ವೆಂಕಟೇಶ್‌ (ನಿರ್ದೇಶನ),ಗಣೇಶ್‌ ಶೆಣೈ (ನಟ, ಸಂಘಟಕ), ಅರುಣ್‌ ಸಾಗರ್‌ (ನಟ, ನಿರ್ದೇಶಕ), ತುಮಕೂರಿನ ಚಿಕ್ಕಹನುಮಂತಯ್ಯ (ಗ್ರಾಮೀಣ ರಂಗಭೂಮಿ), ಹಾಸನದ ಗ್ಯಾರಂಟಿ ರಾಮಣ್ಣ (ಬೀದಿ ನಾಟಕ), ರಾಯಚೂರಿನ ನಾಗಪ್ಪ ಬಳೆ (ನಟ, ನಿರ್ದೇಶನ).

ಬಾಗಲಕೋಟೆಯ ಪ್ರಭಾಕರ ಕುಲಕರ್ಣಿ (ನಟ, ನಿರ್ದೇಶಕ), ವಿಜಯಪುರದ ಗುರುಬಸಪ್ಪ ಕಲ್ಲಪ್ಪ ಸಜ್ಜನ್‌ (ವೃತ್ತಿ ರಂಗಭೂಮಿ), ಮಂಗಳೂರಿನ ಗೀತಾ ಸುರತ್ಕಲ್‌ (ನಟಿ), ಲಕ್ಷ್ಮೀಪತಿ ಕೋಲಾರ (ನಾಟಕಕಾರ), ಮಂಡ್ಯದ ಸಣ್ಣಪ್ಪ ಕೊಡಗಳ್ಳಿ ( ನೇಪಥ್ಯ), ಉಡುಪಿಯ ರಾಮಗೋಪಾಲ್‌ ಶೇಟ್‌ (ನಟ). ಚಳ್ಳಕೆರೆಯ ಎಸ್‌.ತಿಪ್ಪೇಸ್ವಾಮಿ ( ಗ್ರಾಮೀಣ ರಂಗಭೂಮಿ), ಹಾವೇರಿಯ ಕೊಟ್ರಪ್ಪ ಚನ್ನಪ್ಪ ಕೊಟ್ರಪ್ಪನವರ್‌ (ಗ್ರಾಮೀಣ ರಂಗಭೂಮಿ), ಧಾರವಾಡದ ಬಸವರಾಜ ಬಸವಣ್ಣೆಪ್ಪ ಕಡ್ಲಣ್ಣವರ್‌ (ನಟ), ಗದಗದ ಎಸ್‌.ಮಂಜಮ್ಮ (ವೃತ್ತಿ ರಂಗಭೂಮಿ), ಸಾಗರದ ಎಚ್‌.ಎಸ್‌. ಪ್ರಸನ್ನ (ನಿರ್ದೇಶಕ), ಕಲಬುರ್ಗಿಯ ಈಶ್ವರಪ್ಪ (ಸಂಘಟಕ).

ಕಾಸರಗೋಡಿನ ಉಮೇಶ್‌ ಸಾಲಿಯಾನ (ಸಂಘಟಕ), ಹೆಗ್ಗೂಡಿನ ಕೆ.ಎಂ.ನಾಗರಾಜ (ರಂಗಸಂಗೀತ), ಚಿಕ್ಕನಾಯಕನಹಳ್ಳಿಯ ವೆಂಕಟೇಶಮೂರ್ತಿ (ನಟ), ಬಳ್ಳಾರಿಯ ಮಾ.ಬ.ಸೋಮಣ್ಣ (ನಟ) ಮತ್ತು ಗದಗದ ವಿಜಯಕುಮಾರ್‌ (ರಂಗಸಂಗೀತ) ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ 25 ಸಾವಿರ ನಗದು ಮತ್ತು ಪುರಸ್ಕಾರ ಒಳಗೊಂಡಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.