ಸಿದ್ದಾರ್ಥ್ ನದಿಗೆ ಹಾರುವುದನ್ನು ಮೀನುಗಾರ ಸೈಮನ್ ನೋಡಿದ್ದರೇ?
Team Udayavani, Jul 30, 2019, 7:56 PM IST
– ಸೋಮವಾರ ಸಂಜೆ ಏಳು ಗಂಟೆಗೆ ನೇತ್ರಾವತಿಗೆ ಹಾರಿದ ‘ಆ’ ವ್ಯಕ್ತಿ ಯಾರು? – ಇನ್ನಷ್ಟು ನಿಗೂಢತೆಗೆ ಕಾರಣವಾಯ್ತು ಮೀನುಗಾರ ಸೈಮನ್ ಹೇಳಿದ ಆ ಮಾತು! ಎಸ್.ಎಂ. ಕೃಷ್ಣ ಅವರ ಅಳಿಯ ಸಿದ್ದಾರ್ಥ್ ಅವರ ನಿಗೂಢ ನಾಪತ್ತೆಗೆ ಸಂಬಂಧಿಸಿದಂತೆ ಉದಯವಾಣಿಗೆ ಎಕ್ಸ್ ಕ್ಲೂಸಿವ್ ಮಾಹಿತಿಯೊಂದು ಲಭಿಸಿದೆ. ಈ ಭಾಗದ ಮೀನುಗಾರರೊಬ್ಬರು ‘ಉದಯವಾಣಿ’ ಪ್ರತಿನಿಧಿಗೆ ನೀಡಿರುವ ಈ ಎಕ್ಸ್ ಕ್ಲೂಸಿವ್ ವಿಡಿಯೋ ಮಾಹಿತಿಗೂ ಸಿದ್ದಾರ್ಥ್ ಅವರ ನಿಗೂಢ ನಾಪತ್ತೆಗೂ ಏನಾದರೂ ಸಂಬಂಧವಿದೆಯೇ..? ಹಾಗಾದರೆ ಬನ್ನಿ ಆ ಮೀನುಗಾರರು ಹೆಳಿದ ಆ ನಿಗೂಢ ವಿಷಯವಾದ್ರೂ ಏನು? ಅವರ ಮಾತುಗಳಲ್ಲೇ ಕೇಳೋಣ ಬನ್ನಿ…
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್
Russia-Ukraine War: ಉಕ್ರೇನ್ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ
Mann Ki Baat: ತೆಲುಗಿನ ಜನರ ಮನ್ ಕಿ ಬಾತ್ ಆಲಿಸಿ… ಮೋದಿಗೆ ಶರ್ಮಿಳಾ
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!
Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…