ಅನಿತಾ ಈಗ ಗ್ಲಾಮರಸ್‌ ವಿಲನ್‌!

ಕೈಯಲ್ಲಿವೆ ನಾಲ್ಕು ಸಿನಿಮಾ

Team Udayavani, Jul 31, 2019, 3:02 AM IST

Anitha-Bhatt

ನಟಿ ಅನಿತಾಭಟ್‌, ಈಗ ಒಂದಲ್ಲ, ಎರಡಲ್ಲ ನಾಲ್ಕು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಅನಿತಾಭಟ್‌ ಚಿತ್ರವೊಂದರಲ್ಲಿ ಮೊದಲ ಬಾರಿಗೆ ವಿಲನ್‌ ಆಗಿ ನಟಿಸುತ್ತಿದ್ದಾರೆ ಎಂಬುದು ವಿಶೇಷ. ಅಷ್ಟಕ್ಕೂ ಅನಿತಾ ಭಟ್‌ ಖಳನಟಿಯಾಗಿ ಕಾಣಿಸಿಕೊಳ್ಳುತ್ತಿರುವ ಚಿತ್ರದ ಹೆಸರು “ಕನ್ನೇರಿ’. ಈ ಚಿತ್ರದಲ್ಲಿ ಅವರು ವಿಲನ್‌. ಇಡೀ ಚಿತ್ರದ ಕಥೆ ಅವರ ಮೇಲೆಯೇ ಸುತ್ತಲಿದೆಯಂತೆ. ಈ ಚಿತ್ರವನ್ನು ನೀನಾಸಂ ಮಂಜು ನಿರ್ದೇಶನ ಮಾಡುತ್ತಿದ್ದಾರೆ.

ಅದೊಂದು ಪಕ್ಕಾ ದೇಸಿ ಕಥೆಯಾಗಿದ್ದು, ಅದರಲ್ಲಿ ಅನಿತಾ ಭಟ್‌ ಪ್ರಮುಖ ವಿಲನ್‌. ಆದರೆ, ಯಾಕೆ ಅವರು ವಿಲನ್‌ ಆಗಿದ್ದಾರೆ, ವಿಲನ್‌ ಆಗಿ ಏನೆಲ್ಲಾ ಮಾಡುತ್ತಾರೆ ಅನ್ನುವುದಕ್ಕೆ “ಕನ್ನೇರಿ’ ಚಿತ್ರ ನೋಡಬೇಕು ಎಂಬುದು ಅನಿತಾಭಟ್‌ ಮಾತು. ಅಂದಹಾಗೆ, ಅನಿತಾಭಟ್‌, “ಸದ್ಗುಣ ಸಂಪನ್ನ ಮಾಧವ’ ಚಿತ್ರದಲ್ಲೂ ನಟಿಸುತ್ತಿದ್ದಾರೆ.

ಪ್ರೀತಮ್‌ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅನಿತಾಭಟ್‌, ಖಳನಟ ರವಿಶಂಕರ್‌ ಹಾಗು ಸುಮನ್‌ ಅವರ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಅವರಿಲ್ಲಿ ಕಾಟನ್‌ ಸ್ಮಿತಾ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು, “ಬೆಂಗಳೂರು 69′ ಎಂಬ ಚಿತ್ರದಲ್ಲೂ ಅನಿತಾಭಟ್‌ ನಟಿಸುತ್ತಿದ್ದು, ಈ ಚಿತ್ರದಲ್ಲಿ ಪವನ್‌ ಶೆಟ್ಟಿ, ಶಫಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಕ್ರಾಂತಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದರೊಂದಿಗೆ “ಕಲಿವೀರ’ ಎಂಬ ಚಿತ್ರದಲ್ಲೂ ಅನಿತಾ ಭಟ್‌ ಅಭಿನಯಿಸುತ್ತಿದ್ದಾರೆ.

ಈ ಚಿತ್ರವನ್ನು ಅವಿರಾಮ್‌ ಎಂಬುವವರು ನಿರ್ದೇಶಿಸುತ್ತಿದ್ದಾರೆ. ಸದ್ಯಕ್ಕೆ ಎಲ್ಲಾ ಚಿತ್ರಗಳು ಚಿತ್ರೀಕರಣ ಮುಗಿದಿದ್ದು, ಸಣ್ಣಪುಟ್ಟ ಕೆಲಸ ಮುಗಿಸಿಕೊಂಡರೆ, ಪ್ರೇಕ್ಷಕರ ಎದುರು ಬರಲು ಸಿನಿಮಾಗಳು ರೆಡಿ. ಇದುವರೆಗೆ ಅನಿತಾ ಭಟ್‌ ಅವರ ಗ್ಲಾಮರ್‌ ಅನ್ನು ಕಣ್ತುಂಬಿಕೊಂಡಿದ್ದ ಪ್ರೇಕ್ಷಕರು “ಕನ್ನೇರಿ ಚಿತ್ರದ ಮೂಲಕ ಪಕ್ಕಾ ವಿಲನ್‌ ಆರ್ಭಟವನ್ನು ನೋಡಬಹುದಾಗಿದೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.