ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಮನೆಯಲ್ಲಿ ನೀರವ ಮೌನ


Team Udayavani, Jul 31, 2019, 5:00 AM IST

29

ಬೆಂಗಳೂರು: ಉದ್ಯಮಿ ವಿ.ಜಿ.ಸಿದ್ಧಾರ್ಥ್ ನಿಗೂಢವಾಗಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಸದಾಶಿವನಗರದಲ್ಲಿರುವ ಅವರ ನಿವಾಸ ಹಾಗೂ ಅವರ ಮಾವ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿತ್ತು.

ಸೋಮವಾರ ತಡರಾತ್ರಿಯೇ ಪತಿ ನಾಪತ್ತೆ ವಿಚಾರ ತಿಳಿದು ಗಾಬರಿ ಗೊಂಡ ಪತ್ನಿ ಮಾಳವಿಕಾ ಸಿದ್ಧಾರ್ಥ್ ತಮ್ಮ ಮನೆ ಸಮೀಪದಲ್ಲೇ ಇರುವ ತಂದೆ ಎಸ್‌.ಎಂ.ಕೃಷ್ಣ ಅವರ ಮನೆಗೆ ಧಾವಿಸಿದರು. ಆತಂಕಗೊಂಡಿದ್ದ ಪುತ್ರಿಗೆ ಎಸ್‌.ಎಂ.ಕೃಷ್ಣ ದಂಪತಿ ಧೈರ್ಯ ತುಂಬಿದರು. ಹತ್ತಿರದ ಸಂಬಂಧಿಗಳು, ಆಪ್ತರು ರಾತ್ರಿಯೇ ಮನೆ ಬಳಿ ಬಂದು ಜಮಾಯಿಸಿದರು.

ಮತ್ತೂಂದೆಡೆ, ಮಂಗಳವಾರ ಮುಂಜಾನೆ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ಕೃಷ್ಣ ಅವರ ನಿವಾಸಕ್ಕೆ ರಾಜಕೀಯ, ಸಿನಿಮಾ ಕ್ಷೇತ್ರದ ಗಣ್ಯರು, ಉದ್ಯಮಿಗಳು, ಸ್ನೇಹಿತರು ಹಾಗೂ ಸಂಬಂಧಿಕರು ಆಗಮಿಸಿ ಕುಟುಂಬ ಸದಸ್ಯರನ್ನು ಸಮಾಧಾನಪಡಿಸಿದರು. ರಾಷ್ಟ್ರೀಯ ಸುದ್ದಿವಾಹಿನಿಗಳಲ್ಲಿ ಸಿದ್ಧಾರ್ಥ್ ನಾಪತ್ತೆ ಸುದ್ದಿ ಬಿತ್ತರವಾಗುತ್ತಿದ್ದಂತೆ ವಿದೇಶದಲ್ಲಿರುವ ಸಂಬಂಧಿಕರು, ಸ್ನೇಹಿತರು ಕರೆ ಮಾಡಿ ವಿಚಾರಿಸಿದರು.

ಮುಂಜಾನೆ ಏಳು ಗಂಟೆ ಸುಮಾರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಭೇಟಿ ನೀಡಿ ಎಸ್‌.ಎಂ. ಕೃಷ್ಣಗೆ ಧೈರ್ಯ ತುಂಬಿದರು. ಅಲ್ಲೆ ಕುಳಿತು ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌.ರಾಜು ಅವರಿಗೆ ಕರೆ ಮಾಡಿ ಸಿದ್ಧಾರ್ಥ್ ಪತ್ತೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅಗತ್ಯ ಬಿದ್ದಲ್ಲಿ ಸೇನೆಯ ನೆರವು ಪಡೆಯುವಂತೆಯೂ ಸೂಚಿಸಿದರು.

ಗೊಂದಲಕ್ಕೀಡಾಗಿದ್ದ ಕುಟುಂಬ, ಸಂಬಂಧಿಕರು: ಮುಖ್ಯಮಂತ್ರಿ ಸೇರಿ ಹತ್ತಾರು ಮಂದಿ ಜನಪ್ರತಿನಿಧಿಗಳು ಆಗಮಿಸಿದರೂ ಸಿದ್ದಾರ್ಥ್ ನಾಪತ್ತೆ ಬಗ್ಗೆ ಸ್ಪಷ್ಟತೆ ಸಿಗದ್ದರಿಂದ ಇಡೀ ಕುಟುಂಬ, ಸ್ನೇಹಿತರು ಗೊಂದಲಕ್ಕೀಡಾ ದರು. ಕಾರ್ಯ ನಿಮಿತ್ತ ಹೊರಗಡೆ ಹೋಗಿದ್ದ ಸಿದ್ಧಾರ್ಥ್, ಏಕಾಏಕಿ ಮಂಗಳೂರು ಸಮೀಪದ ನೇತ್ರಾವತಿ ನದಿ ಕಡೆ ಏಕೆ ಹೋದರು? ಬದುಕಿ ದ್ದಾರೋ? ಅಥವಾ ಮೃತಪಟ್ಟಿದ್ದಾರೋ? ಎಂಬ ಚರ್ಚೆಗಳು ನಡೆಯು ತ್ತಿದ್ದವು. ಮನೆ ಆವರಣದಲ್ಲಿದ್ದ ಹತ್ತಿರದ ಸಂಬಂಧಿಕರು ಹಾಗೂ ಕಾಫಿ ಡೇ ಸಿಬ್ಬಂದಿ ಸಿದ್ಧಾರ್ಥ್ ಅವರು ಯಾವುದೇ ಅಪಾಯಕ್ಕೆ ಸಿಲುಕದೆ ಬದುಕಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿರುವ ದೃಶ್ಯ ಕೂಡ ಕಂಡು ಬಂತು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.