ನಾಟಕದಿಂದ ಭಾವನೆಗಳ ಬೆಸುಗೆ

ಮವಿನಾ ಪ್ರಶಸ್ತಿ ಪ್ರದಾನ ಸಮಾರಂಭ-ರಂಗಾಯಣ ನಾಟಕೋತ್ಸವ ಸಂಪನ್ನ

Team Udayavani, Jul 31, 2019, 3:53 PM IST

31-JUly-38

ಮರಿಯಮ್ಮನಹಳ್ಳಿ: ಜನರ ಭಾವನೆಗಳನ್ನು ಬೆಸೆಯುವ ಕೆಲಸ ನಾಟಕಗಳು ಮಾಡುತ್ತವೆ ಎಂದು ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಹೊಸಪೇಟೆ ತಾಲೂಕು ಅಧ್ಯಕ್ಷ ಡಾ| ಜಿ.ಎಂ. ಸೋಮೇಶ್ವರ ಅಭಿಪ್ರಾಯಪಟ್ಟರು.

ಪಟ್ಟಣದ ದುರ್ಗದಾಸ ಕಲಾ ಮಂದಿರದಲ್ಲಿ ಮರಿಯಮ್ಮನಳ್ಳಿಯ ಪತ್ರಕರ್ತರು, ರಂಗ ಸಂಸ್ಕೃತಿ ಹಾಗೂ ಸೃಷ್ಟಿ ಕಲಾ ಬಳಗದ ಆಶ್ರಯದಲ್ಲಿ ನಡೆದ ಮವಿನಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಶಿವಮೊಗ್ಗ ರಂಗಾಯಣ ನಾಟಕೋತ್ಸವದ ಸಮಾರೋಪದಲ್ಲಿ ಅವರು ಮಾತನಾಡಿದರು.

ಬದುಕಿಗೆ ಹತ್ತಿರವಾಗಿರುವ ನಾಟಕ ಪ್ರದರ್ಶನಗಳು ಬಹುಬೇಗ ಜನರ ಮನಸ್ಸನ್ನು ಸೆಳೆಯುತ್ತವೆ. ಮರಿಯಮ್ಮನಹಳ್ಳಿಯು ರಂಗಭೂಮಿ ತರವರೂರಾಗಿದ್ದು, ಇಲ್ಲಿ ರಂಗಭೂಮಿ ಕಲಾವಿದರು ಮನೆಗೊಬ್ಬರು ಸಿಗುತ್ತಾರೆ. ಇಲ್ಲಿನ ಹಿರಿಯರಂಗ ಕಲಾವಿದರಾದ ದುರ್ಗದಾಸ, ಮೈಲಾರಪ್ಪ, ನಾಗರತ್ನಮ್ಮ, ಬಿಎಂಎಸ್‌. ಪ್ರಭು, ಹುರುಕೊಳ್ಳಿ ಮಂಜುನಾಥ, ಜಿ.ಎಂ. ಕೊಟ್ರೇಶ್‌, ರಸೂಲ್ ಸಾಬ್‌ ಸೇರಿದಂತೆ ನೂರಾರು ರಂಗಭೂಮಿ ಕಲಾವಿದರು ಗ್ರಾಮೀಣ ಸೊಗಡನ್ನು ತಮ್ಮದೆ ಆದ ಅಭಿನಯದ ಮೂಲಕ ರಾಜ್ಯಕ್ಕೆ ಸಾರಿದ್ದಾರೆ ಎಂದು ತಿಳಿಸಿದರು.

ಆರಕ್ಷಕ ಉಪ ನಿರೀಕ್ಷಕ ಎಂ. ಶಿವಕುಮಾರ್‌ ಮಾತನಾಡಿ, ಜೀವನದಲ್ಲಿ ನಡೆಯುವಂತ ಪ್ರತಿಯೊಂದು ಘಟನೆಗಳನ್ನು ಕಲಾವಿದರು ತಮ್ಮ ಕಲೆಯ ಮೂಲಕ ನಾಟಕಗಳಲ್ಲಿ ತಿಳಿಸಿಕೊಡುತ್ತಾರೆ. ಪ್ರಸ್ತುತ ಸಾಮಾಜಿಕ ಸಮಸ್ಯೆಗಳನ್ನಿಟ್ಟುಕೊಂಡು ಶಿವಮೊಗ್ಗ ರಂಗಾಯಣ ತಂಡದವರು ಉತ್ತಮ ನಾಟಗಳ ಪ್ರದರ್ಶನ ಮಾಡಿದ್ದಾರೆ. ಮೌಲ್ಯಯುತ ಸಂದೇಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡಾಗ ಮಾತ್ರ ಸಮಾಜ ಬದಲಾವಣೆ ಸಾಧ್ಯ ಎಂದರು.

ಪತ್ರಕರ್ತ ಕಿಚಿಡಿ ಕೊಟ್ರೋಶ್‌ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಸೇವಕ ಕೆ.ಶಿವಮೂರ್ತಿ, ಲಲಿತ ಕಲಾರಂಗದ ಅಧ್ಯಕ್ಷ ಹುರುಕೊಳ್ಳಿ ಮಂಜುನಾಥ, ಸಹಾಯಕ ಪ್ರಾಧ್ಯಾಪಕ ಆರ್‌.ಪಾಂಡುರಂಗ, ಕಾವ್ಯವಾಹಿನಿ ಸಂಸ್ಥೆಯ ಟಿ.ಜ್ಯೋತಿ ರಾಜಣ್ಣ, ಕಲಾವಿದ ಬಿ.ಆನಂದ್‌, ಎಲ್.ಉದಯ್‌, ಮಂಜುಳಾ ಪ್ರಶಾಂತ್‌, ಹರಿಕಥೆ ಮಂಜು, ಎಂ. ಮಹಾಂತೇಶ್‌, ಎಲ್.ಶಾರದಾ, ಯೋಗಾನಂದ, ಎಲ್.ಪ್ರಶಾಂತ್‌ ಕುಮಾರ್‌, ಡಿ. ಹೇಮಂತ್‌, ಎಂ.ಸೋಮೇಶ್‌ ಉಪ್ಪಾರ್‌, ಪಿ.ರಾಮಚಂದ್ರ ಇದ್ದರು.

ನಂತರ ಶಿವಮೊಗ್ಗ ರಂಗಾಯಣ ಕಲಾತಂಡದಿಂದ ಅರವಿಂದ ಮಾಲಗತ್ತಿ ಅವರ ಆತ್ಮಕಥೆ ಆಧಾರಿತ ಗೌರ್ಮೆಂಟ್ ಬ್ರಾಹ್ಮಣ ನಾಟಕ ಪ್ರದರ್ಶನ ಕಂಡಿತು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.