ಟೆನ್ ಟೆನ್ ಟೆನ್

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Aug 1, 2019, 5:04 AM IST

Q-2

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಡಾ. ವಿಕ್ರಮ್‌ ಸಾರಾಭಾಯಿ ಅವರನ್ನು, ಭಾರತ ಬಾಹ್ಯಾಕಾಶ ಕಾರ್ಯಕ್ರಮಗಳ ಪಿತಾಮಹ ಎನ್ನುತ್ತಾರೆ.
2. ಸಾರಾಭಾಯಿ ಅವರು 1919ರ ಆಗಸ್ಟ್‌ 12ರಂದು, ಗುಜರಾತ್‌ನ ಶ್ರೀಮಂತ ಉದ್ಯಮಿಗಳ ಕುಟುಂಬದಲ್ಲಿ ಜನಿಸಿದರು.
3. ವಿಕ್ರಮ್‌ರ ಇಡೀ ಕುಟುಂಬ ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿತ್ತು.
4. ವಿಕ್ರಮ್‌ ಮದುವೆಯಾಗಿದ್ದು, ಹೆಸರಾಂತ ನೃತ್ಯ ಕಲಾವಿದೆ ಮೃಣಾಲಿನಿ ಸಾರಾಭಾಯಿ ಅವರನ್ನು.
5. ಅಚ್ಚರಿಯೆಂದರೆ, ಸಾರಾಭಾಯಿ ಕುಟುಂಬದವರೇ ಆ ಮದುವೆಗೆ ಹಾಜರಿರಲಿಲ್ಲ. ಯಾಕಂದ್ರೆ, ಅವರೆಲ್ಲ ಕ್ವಿಟ್‌ ಇಂಡಿಯಾ ಚಳವಳಿಯಲ್ಲಿ ತೊಡಗಿಕೊಂಡಿದ್ದರು.
6. ಸ್ವಾತಂತ್ರ್ಯಾ ನಂತರ, ವೈಜ್ಞಾನಿಕ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ವಿಕ್ರಮ್‌ ಸಾರಾಭಾಯಿ, ಅಹಮದಾಬಾದ್‌ನಲ್ಲಿ ಚಾರಿಟಬಲ್‌ ಟ್ರಸ್ಟ್‌ ಒಂದನ್ನು ಪ್ರಾರಂಭಿಸಿದರು.
7. ಇಸ್ರೋದ ಸ್ಥಾಪಕರು ಕೂಡಾ ಅವರೇ.
8. ಕೇಬಲ್‌ ಟಿ.ವಿ.ಗಳು ಭಾರತಕ್ಕೆ ಕಾಲಿಟ್ಟಿದ್ದು ವಿಕ್ರಮ್‌ ಸಾರಾಭಾಯಿಯವರ ಪರಿಶ್ರಮದಿಂದ.
9. ಭಾರತದ ಮೊದಲ ಉಪಗ್ರಹ ಆರ್ಯಭಟ, ಸಾರಾಭಾಯಿಯ ಕನಸಿನ ಕೂಸು.
10. ಅಹಮದಾಬಾದ್‌ನ, ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ನ ಸ್ಥಾಪಕ ಸದಸ್ಯರಲ್ಲೊಬ್ಬರು.
11. ವಿಕ್ರಮ್‌ ಸಾರಾಭಾಯಿ ಅವರು ಪಿಎಚ್‌.ಡಿ ಪದವಿ ಪಡೆದದ್ದು, ಸಿ.ವಿ. ರಾಮನ್‌ರ ಮಾರ್ಗದರ್ಶನದಲ್ಲಿ.
12. ತಿರುವನಂತಪುರಂನ ಥುಂಬಾ ರಾಕೆಟ್‌ ಉಡಾವಣಾ ಕೇಂದ್ರದ ಶಂಕುಸ್ಥಾಪನೆಗೆಂದು ಕೇರಳಕ್ಕೆ ಬಂದಿದ್ದಾಗ ವಿಕ್ರಮ್‌, ತೀವ್ರ ಹೃದಯಾಘಾತದಿಂದ ತೀರಿಕೊಂಡರು. ಆಗ ಅವರಿಗೆ ಕೇವಲ 52 ವರ್ಷ.
13. ಸಾರಾಭಾಯಿ ಅವರಿಗೆ ಶಾಂತಿ ಸ್ವರೂಪ ಭಟ್ನಾಗರ್‌ ಪುರಸ್ಕಾರ, ಪದ್ಮಭೂಷಣ, ಪದ್ಮವಿಭೂಷಣ (ಮರಣೋತ್ತರ) ಸಿಕ್ಕಿದೆ.
ಮಗ ಕಾರ್ತಿಕೇಯ ಸಾರಾಭಾಯಿ ಪರಿಸರ ತಜ್ಞರಾದರೆ, ಮಗಳು ಮಲ್ಲಿಕಾ ಸಾರಾಭಾಯಿ ನೃತ್ಯ ಕಲಾವಿದೆ.

ಸಂಗ್ರಹ: ಪ್ರಿಯಾಂಕ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.