ಪ್ರತಿಯೊಬ್ಬರು ಜಲಮೂಲ ಸಂರಕ್ಷಿಸುವುದು ಅನಿವಾರ್ಯ


Team Udayavani, Aug 1, 2019, 3:00 AM IST

pratiyobbaru

ದೊಡ್ಡಬಳ್ಳಾಪುರ: ಸರ್ಕಾರವೇ ನೀರಿನ ಬವಣೆ ನೀಗಿಸುತ್ತದೆ ಎಂದು ಕಾದು ಕೂರುವ ಬದಲು ಜಲಮೂಲಗಳನ್ನು ಸಂರಕ್ಷಿಸು ಕೆಲಸ ಪ್ರತಿಯೊಬ್ಬರು ಮಾಡಬೇಕಿದೆ ಎಂದು ಡಬ್ಲೂ ಡಬ್ಲೂಎಫ್‌ ಇಂಡಿಯಾದ ಹಿರಿಯ ಯೋಜನಾಧಿಕಾರಿ ವೈ.ಟಿ.ಲೋಹಿತ್‌ ತಿಳಿಸಿದರು.

ತಾಲೂಕಿನ ಘಾಟಿ ಕ್ಷೇತ್ರದಲ್ಲಿ ನಡೆದ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಿಚಾರ ಗೋಷ್ಠಿಯಲ್ಲಿ ಮಾತನಾಡಿ, ಜಲಮೂಲಗಳ ರಕ್ಷಣೆ ಇಂದಿನ ಅನಿವಾರ್ಯವಾಗಿದೆ. ಈ ಬಗ್ಗೆ ನಾಗರಿಕರು ಆದ್ಯತೆ ನೀಡಬೇಕಿದೆ. ನೀರು ನಮ್ಮ ಅಧಿಕಾರ ಎಂಬ ಭಾವನೆ ಬಿಟ್ಟು, ನೀರು ನಮ್ಮ ಜವಾಬ್ದಾರಿ ಎಂಬ ಪ್ರಜ್ಞೆ ಬೆಳೆಯಬೇಕಿದೆ ಎಂದರು.

ಜನಪರ ಆಡಳಿತ ದೊರೆತ್ತಿಲ್ಲ: ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡರಾದ ಸುಲೋಚನಮ್ಮ ವೆಂಕಟರೆಡ್ಡಿ ಮಾತನಾಡಿ, ಸರ್ಕಾರಗಳು ಇಂದು ಚಳವಳಿ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರುವುದು ಆತಂಕಕಾರಿ. ಅಭಿವೃದ್ಧಿಗೆ ಆದ್ಯತೆ ನೀಡಿ ಅಧಿಕಾರ ಶಾಹಿ ಕೆಲಸ ಮಾಡದ ಹೊರತು, ಜನಪರ ಆಡಳಿತ ದೊರೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ನೋಡುವ ದೃಷ್ಟಿಕೋನ ಬದಲಾಗಲಿ: ಮಾಜಿ ನಗರಸಭಾ ಸದಸ್ಯೆ ಎಲ್‌.ಎನ್‌.ವಸುಂಧರಾ ದೇವಿ ಮಾತನಾಡಿ, ಕನ್ನಡ ಸಾಹಿತ್ಯದಲ್ಲಿ ಮಹಿಳಾ ಸಂವೇದನೆ ಪ್ರಖರವಾಗಿಯೇ ಕಂಡು ಬಂದಿದೆ. ಆದರೆ, ಅಂದಿಗೂ-ಇಂದಿಗೂ ಮಹಿಳೆಯನ್ನು ಎರಡನೇ ದರ್ಜೆಯ ಪ್ರಜೆಯಾಗಿಯೇ ನೋಡುವ ದೃಷ್ಟಿಕೋನ ಬದಲಾಗದಿರುವುದು ವಿಷಾದನೀಯ. ಸಾಹಿತ್ಯದ ಸಂವೇದನೆಗಳು ಆಚರಣೆಗೂ ಬಂದಾಗ ಮಾತ್ರ ಮಹಿಳಾ ಸಮಾನತೆಯ ಕನಸು ನನಸಾಗುತ್ತದೆ ಎಂದರು.

ಕಾನೂನು ಎಲ್ಲರಿಗೂ ಅನ್ವಯ: ವಕೀಲ ಆಂಜನಮೂರ್ತಿ ಮಾತನಾಡಿ, ಕಾನೂನು ಎಲ್ಲರಿಗೂ ಅನ್ವಯವಾಗುತ್ತದೆ. ಮನುಷ್ಯನ ಹುಟ್ಟಿನಿಂದ ಸಾವಿನವರೆಗೆ ಕಾನೂನುಗಳನ್ನು ಪಾಲನೆ ಮಾಡಲೇಬೇಕು. ಕಾನೂನು ಉಲ್ಲಂಘನೆ ಶಿಕ್ಷಾರ್ಹ. ಕೆಲ ಸರಳ ಕಾನೂನುಗಳ ಬಗ್ಗೆ ಎಲ್ಲ ನಾಗರಿಕರೂ ಜಾಗೃತಿ ಹೊಂದಬೇಕು. ನಾಗರಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿಯೇ ಕಾನೂನು ಸೇವಾ ಪ್ರಾಧಿಕಾರಗಳು ಕೆಲಸ ಮಾಡುತ್ತಿವೆ ಎಂದರು.

ಸಮ್ಮೇಳನಾಧ್ಯಕ್ಷ ನಾಗೇಂದ್ರ ಪ್ರಸಾದ್‌, ಮಾಜಿ ನಗರಸಭಾ ಸದಸ್ಯ ವಡ್ಡರಹಳ್ಳಿ ರವಿ, ಕನ್ನಡ ಪಕ್ಷದ ಮುಖಂಡ ಪರಮೇಶ್‌, ಮುಖಂಡರಾದ ನಾಗರಾಜ್‌, ರುಕ್ಮಿಣಿ, ರಾಜೇಶ್ವರಿ, ಪ್ರಮೀಳಾ ಮಹದೇವ್‌, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ, ಸಾಮಾಜಿಕ ಹೋರಾಟಗಾರ ಚಂದ್ರತೇಜಸ್ವಿ, ಕನ್ನಡ ಪಕ್ಷದ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಅಭಿನೇತ್ರಿ ಸಾಂಸ್ಕೃತಿಕ ಸಂಘದ ರೇವತಿ ಅನಂತರಾಮ್‌, ಕರವೇ ಮುಖಂಡ ಹಮಾಮ್‌ ವೆಂಕಟೇಶ್‌ ಭಾಗವಹಿಸಿದ್ದರು. ದೇವರಾಜ ಅರಸು ಕಾಲೇಜಿನ ಪ್ರಾಂಶುಪಾಲ ಕೆ.ಆರ್‌.ರವಿಕಿರಣ್‌ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಚಂದ್ರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ತಾಲೂಕಿನ ವಿವಿಧ ಕವಿಗಳು ಭಾಗವಹಿಸಿ ಕವನ ವಾಚನ ಮಾಡಿದರು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.