ರೆಡಿಯಾಗುತ್ತಿದೆ “ಏರೆಗಾವುಯೇ ಕಿರಿಕಿರಿ’


Team Udayavani, Aug 1, 2019, 5:00 AM IST

q-16

ರೋಶನ್‌ ವೇಗಸ್‌ ನಿರ್ಮಿಸುತ್ತಿರುವ ರಾಮ್‌ ಶೆಟ್ಟಿ ನಿರ್ದೇಶನದ ‘ಏರೆಗಾವುಯೇ ಕಿರಿಕಿರಿ’ ಸಿನೆಮಾ ಎಡಿಟಿಂಗ್‌ ಕೊನೆಯ ಹಂತದಲ್ಲಿದೆ. ಈ ಸಿನೆಮಾದ ಶೂಟಿಂಗ್‌ ಬ್ರಹ್ಮಾವರದಲ್ಲಿ ಎರಡು ಹಂತಗಳಲ್ಲಿ ನಡೆದಿತ್ತು. ಹಾಸ್ಯ ಮನರಂಜನೆಯ ಜತೆಗೆ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ಈ ಸಿನೆಮಾದ ಮೂಲಕ ನೀಡುವ ಪ್ರಯತ್ನವನ್ನು ರಾಮ್‌ ಶೆಟ್ಟಿ ಮಾಡಿದ್ದಾರೆ.

ನವೀನ್‌ ಡಿ. ಪಡೀಲ್, ಅರವಿಂದ ಬೋಳಾರ್‌, ಮಹಮ್ಮದ್‌ ನಹೀಮ್‌ ಉದ್ಯಾವರ, ಐಶ್ವರ್ಯ ಹೆಗ್ಡೆ, ರೋಶನ್‌ ವೇಗಸ್‌, ಶ್ರದ್ಧಾ ಸಾಲ್ಯಾನ್‌, ಹರೀಶ್‌ ವಾಸು ಶೆಟ್ಟಿ-ಸಾಯಿಕೃಷ್ಣ ಕುಡ್ಲ, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು, ಉಮೇಶ್‌ ಮಿಜಾರ್‌, ಸುಂದರ ರೈ ಮಂದಾರ, ದಿನೇಶ್‌ ಕೋಡಪದವು, ಪ್ರದೀಪ್‌ ಚಂದ್ರ, ಸುನೀಲ್ ನೆಲ್ಲಿಗುಡ್ಡೆ, ರಘು ಪಾಂಡೇಶ್ವರ, ಸರೋಜಿನಿ ಶೆಟ್ಟಿ, ಶೇಖರ್‌ ಭಂಡಾರಿ, ಶ್ರೀಜಿತ್‌ ವಸಂತ ಮುನಿ ಯಾಲ್, ಪ್ರಿಯಾಮಣಿ, ಪವಿತ್ರ ಶೆಟ್ಟಿ- ಡಿಬಿಸಿ ಶೇಖರ್‌, ಕುಶಿ ಚಂದ್ರಶೇಖರ್‌ ಮೊದಲಾದವರು ಸಿನೆಮಾದಲ್ಲಿದ್ದಾರೆ. ರಾಮ್‌ದಾಸ್‌ ಸಸಿಹಿತ್ಲು ಚಿತ್ರದ ಸಹನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಛಾಯಾಗ್ರಹಣ ರವಿಚಂದನ್‌ ಅವರದ್ದು. ಚಿತ್ರಕ್ಕೆ ವಿ. ಮನೋಹರ್‌ ಸಂಗೀತ ನೀಡಿದ್ದಾರೆ. ಚಿತ್ರಕತೆ ಸಚಿನ್‌ ಶೆಟ್ಟಿ ಕುಂಬ್ಳೆ ಅವರದ್ದಾಗಿದ್ದು, ಸಂಭಾಷಣೆ-ಸಾಹಿತ್ಯ ಡಿಬಿಸಿ ಶೇಖರ್‌ ಅವರು ನೀಡಿದ್ದಾರೆ. ಸಂಕ ಲನ ನಾಸಿರ್‌ ಹಕೀಮ್‌, ಮದನ್‌ ಹರಿಣಿ ನೃತ್ಯ ಸಂಯೋಜಿಸಿದ್ದರೆ, ಮಾಸ್‌ಮಾದ ಸಾಹಸ ನಿರ್ದೇಶಕರು. ಸಹ ನಿರ್ದೇಶನ ರಾಮ್‌ ದಾಸ್‌ ಸಸಿಹಿತ್ಲು, ಕಲಾ ನಿರ್ದೇಶನ ದೇವಿ ಪ್ರಕಾಶ್‌, ಮೇಕಪ್‌ ಜೆ.ಎನ್‌. ಅಶೋಕ್‌, ವಸ್ತ್ರಾಲಂಕಾರ ರಾಮ್‌ ಕುಮಾರ್‌, ಸ್ಟಿಲ್ ರಾಮ್‌ಪ್ರಸಾದ್‌, ನಿರ್ಮಾಣ ನಿರ್ವಹಣೆ -ಶಿವಾರ್ಜುನ್‌ ದಿನೇಶ್‌ ಜೋಗಿ, ಕಾರ್ಯಕಾರಿ ನಿರ್ಮಾ ಪಕರು -ನಿಕ್ಷಿತ್‌ರಾವ್‌ ನಿಧಿರಾವ್‌ ಚಿತ್ರತಂಡದ ಜತೆಗಿದ್ದಾರೆ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.