‘ರೋಡ್‌ ರೋಮಿಯೋ’ಗಳಿಗೆ ನಡುಕ ಹುಟ್ಟಿಸಿದ ಅಬ್ಬಕ್ಕ ಪಡೆ


Team Udayavani, Aug 1, 2019, 6:53 AM IST

rani-abbakka

ಉಡುಪಿ: ನಾಲ್ಕು ತಿಂಗಳುಗಳ ಹಿಂದೆ ಉಡುಪಿಯಲ್ಲಿ ಆರಂಭಗೊಂಡ ‘ಅಬ್ಬಕ್ಕ ಪಡೆ’ ನಗರದಲ್ಲಿ ಮಹಿಳೆಯರಲ್ಲಿ ಭದ್ರತೆಯ ಭಾವನೆ ಮೂಡಿಸುವಲ್ಲಿ ಆರಂಭಿಕ ಯಶಸ್ಸು ಗಳಿಸಿದೆ. ಮುಖ್ಯವಾಗಿ ಶಾಲಾ ಕಾಲೇಜು ವಿದ್ಯಾರ್ಥಿನಿಯರಲ್ಲಿ ಒಂದಷ್ಟು ನೆಮ್ಮದಿ ತರಿಸಿದೆ.

2 ಬಾರಿ ನಿಗಾ

ಶಾಲಾ ಕಾಲೇಜುಗಳಿಗೆ ಸತತವಾಗಿ ರೌಂಡ್ಸ್‌ ಮಾಡುತ್ತಿರುವ ಅಬ್ಬಕ್ಕ ಪಡೆ ವಿದ್ಯಾರ್ಥಿನಿ ಯರಿಗೆ ರಸ್ತೆ ಬದಿ ಅಥವಾ ಇತರೆಡೆ ತೊಂದರೆ ಗಳಾಗುತ್ತಿವೆಯೇ ಎಂಬುದನ್ನು ಗಮನಿಸುತ್ತಿದೆ. ಬೀದಿಯಲ್ಲಿ ಕಿರುಕುಳ ನೀಡುವುದಕ್ಕೆಂದು ನಿಂತಿರಬಹುದಾದ ಯುವಕರ ಮೇಲೆ ನಿಗಾ ವಹಿಸುತ್ತಿದೆ. ಶಾಲಾ ಕಾಲೇಜು ಆರಂಭವಾಗುವ ಸಮಯ ಹಾಗೂ ಮುಕ್ತಾಯದ ಸಮಯ ಒಂದಿಲ್ಲ ಒಂದು ದಿನ ಅಬ್ಬಕ್ಕ ಪಡೆ ಇರುತ್ತದೆ.

ಸಂತೆಕಟ್ಟೆ-ಮಣಿಪಾಲ

ಪ್ರಸ್ತುತ ಸಂತೆಕಟ್ಟೆಯಿಂದ ಮಣಿಪಾಲದವರೆಗೆ ಅಬ್ಬಕ್ಕ ಪಡೆ ನಿಗಾ ವಹಿಸುತ್ತಿದೆ. ಅಗತ್ಯ ಬಿದ್ದಾಗ ಬ್ರಹ್ಮಾವರ ಕಡೆಗೆ ಹೋಗಿದ್ದೂ ಉಂಟು. ವಿದ್ಯಾರ್ಥಿನಿಯರು ಅವರಾಗಿಯೇ ದೂರು ಕೊಡುವುದು ಕಡಿಮೆ. ಆದರೆ ನಾವೇ ನಿರಂತರವಾಗಿ ನಿಗಾ ವಹಿಸುತ್ತಿರುತ್ತೇವೆ ಎನ್ನುತ್ತಾರೆ ಅಬ್ಬಕ್ಕ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿಗಳು.

ಮೂವರು ಸಿಬಂದಿ, ಎಸ್‌ಐ ಮತ್ತು ಚಾಲಕ ಇದರಲ್ಲಿದ್ದಾರೆ. ಇದನ್ನು ಮತ್ತಷ್ಟು ಬಲಿಷ್ಠಗೊಳಿಸುವ ಚಿಂತನೆ ಇಲಾಖೆಯದ್ದು. ಆದರೆ ಒಟ್ಟಾರೆಯಾಗಿ ಇಲಾಖೆಯಲ್ಲಿಯೇ ಸಿಬಂದಿ ಕೊರತೆ ಇರುವುದರಿಂದ ಅಬ್ಬಕ್ಕ ಪಡೆಗೂ ಅದು ಕಾಡುತ್ತಿದೆ.

ಅಬ್ಬಕ್ಕ ಪಡೆಗೆ ಮೆಚ್ಚುಗೆ

ಅಬ್ಬಕ್ಕ ಪಡೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕರಲ್ಲಿ, ವಿಶೇಷವಾಗಿ ಹೆಣ್ಮಕ್ಕಳಲ್ಲಿ ಹೆಚ್ಚು ಭದ್ರತೆಯ ಭಾವನೆ ಮೂಡಿಸುತ್ತಿದೆ. ಇದನ್ನು ಮತ್ತಷ್ಟು ಬಲಿಷ್ಠಗೊಳಿಸುವ ಚಿಂತನೆ ಇದೆ. ಆದರೆ ಸದ್ಯ ಜಿಲ್ಲೆಗೆ ವಿಸ್ತರಿಸುವ ಯೋಚನೆ ಇಲ್ಲ.
– ನಿಶಾ ಜೇಮ್ಸ್ಉಡುಪಿ ಎಸ್ಪಿ
ತುರ್ತು ಸಂಪರ್ಕಕ್ಕಾಗಿ

0820 2525599

0820 2526444

ಟಾಪ್ ನ್ಯೂಸ್

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.