ಶಬರಿಮಲೆ: ಸಿಂಘ್ವಿ ಶುಲ್ಕ 62 ಲಕ್ಷ ರೂ.
Team Udayavani, Aug 1, 2019, 5:46 AM IST
ತಿರುವನಂತಪುರಂ: ಶಬರಿಮಲೆಗೆ ಮಹಿಳೆಯ ಪ್ರವೇಶ ಕುರಿತ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನಲ್ಲಿ ವಾದಿಸಿದ್ದಕ್ಕೆ ಕಾಂಗ್ರೆಸ್ ಮುಖಂಡ ಮತ್ತು ವಕೀಲ ಅಭಿಷೇಕ್ ಮನು ಸಿಂಘ್ವಿ 62 ಲಕ್ಷ ರೂ. ಶುಲ್ಕವನ್ನು ತಿರುವಾಂಕೂರು ದೇವಸ್ವಂ ಮಂಡಳಿಗೆ (ಟಿಡಿಬಿ) ವಿಧಿಸಿದ್ದಾರೆ ಎಂಬುದು ತಿಳಿದುಬಂದಿದೆ. ಆದರೆ ಶುಲ್ಕವನ್ನು ಕಡಿಮೆ ಮಾಡಿಕೊಳ್ಳುವಂತೆ ಟಿಡಿಬಿ ಆಗ್ರಹಿಸಿದೆ. ಪ್ರಕರಣದಿಂದಾಗಿ ದೇಗುಲದ ಆದಾಯದ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಇಷ್ಟು ಮೊತ್ತವನ್ನು ಪಾವತಿ ಮಾಡಲು ಸಾಧ್ಯವಾಗದು ಎಂದು ಟಿಡಿಬಿ ಹೇಳಿದೆ ಎನ್ನಲಾಗಿದೆ.
ಟಿಡಿಬಿ ಅಧ್ಯಕ್ಷ ಎ ಪದಮ್ಕುಮಾರ್ ಹೇಳುವಂತೆ ಇಷ್ಟು ದೊಡ್ಡ ಮೊತ್ತವನ್ನು ಮಂಡಳಿ ಪಾವತಿಸಲು ಸಾಧ್ಯವಿಲ್ಲ. ಸಿಂಘ್ವಿಯವರನ್ನು ನಾವು ನೇಮಿಸಿರಲಿಲ್ಲ. ನಮ್ಮ ಶಿಫಾರಸಿನ ಮೇರೆಗೆ ಸರ್ಕಾರ ನೇಮಕ ಮಾಡಿತ್ತು. ಆದರೆ ಬಿಲ್ ನಮಗೆ ಕಳುಹಿಸಲಾಗಿದೆ. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದಿದ್ದೇವೆ ಎಂದಿದ್ದಾರೆ. ಮೂಲಗಳ ಪ್ರಕಾರ ಪ್ರಕರಣದಲ್ಲಿ ಟಿಟಿಡಿ ಪರ ವಾದಿಸಲು ಗೋಪಾಲ್ ಸುಬ್ರಮಣ್ಯನ್ ಮತ್ತು ಮೋಹನ್ ಪರಾಶರನ್ರನ್ನು ಶಿಫಾರಸು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
MUST WATCH
ಹೊಸ ಸೇರ್ಪಡೆ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ