ಮನೆ ಮನೆಯಲ್ಲಿ ಯಕ್ಷ ರಿಂಗಣ


Team Udayavani, Aug 2, 2019, 5:00 AM IST

k-5

ದೇವ ಗುರು ಬೃಹಸ್ಪತಿ ಆಚಾರ್ಯರು ಮಗನಾದ ಕಚನನ್ನು ವಿದ್ಯೆ ಕಲಿಯಲೋಸುಗ ದೇವಲೋಕದಿಂದ ಭೂಲೋಕಕ್ಕೆ ದಾನವ ಗುರುಗಳಾದ ಶುಕ್ರಾಚಾರ್ಯರ ಬಳಿ ಕಳಿಸುತ್ತಾರೆ. ಕಚನು ಸೇವೆಮಾಡುತ್ತಾ ಸರ್ವವಿದ್ಯಾ ಪಾರಂಗತನಾಗುತ್ತಾನೆ.

ಶುಕ್ರಾಚಾರ್ಯರು ಯಾರಿಗೂ ಹೇಳದ ಮೃತ ಸಂಜೀವಿನಿ ವಿದ್ಯೆಯನ್ನು ಕಚನಿಗೆ ಉಪದೇಶಿಸುತ್ತಾರೆ. ಈ ವಿದ್ಯೆಯಿಂದ ಒಮ್ಮೆ ಕಚನನ್ನು ಶುಕ್ರಾಚಾರ್ಯರು ಬದುಕಿಸುತ್ತಾರೆ, ಮತ್ತೂಮ್ಮೆ ಕಚನೇ ಮೃತ ಸಂಜೀವಿನಿ ವಿದ್ಯೆಯಿಂದ ಶುಕ್ರಾಚಾರ್ಯರನ್ನು ಬದುಕಿಸುತ್ತಾನೆ.

ಇತ್ತ ಗುರುಪುತ್ರಿ ದೇವಯಾನಿ ಸರ್ವಗುಣ ಸಂಪನ್ನನಾದ , ಸರ್ವವಿದ್ಯಾ ಪ್ರವೀಣ, ಸರ್ವಾಂಗ ಸುಂದರನಾದ ಕಚನನ್ನು ಪ್ರೀತಿಸುತ್ತಾಳೆ. ತನ್ನನ್ನೇ ಮದುವೆಯಾಗಬೇಕೆಂದು ಹಠ ಹಿಡಿಯುತ್ತಾಳೆ. ಆದರೆ ಪ್ರಾಜ್ಞನಾಗಿ ಬೆಳೆದ ಕಚ ಗುರು ಪತ್ನಿ ತಾಯಿಯಂತೆಯೂ , ಗುರುಪುತ್ರಿ ಎಂದರೆ ತಂಗಿಗೆ ಸಮ ಎಂದು ಆಕೆಗೆ ತಿಳಿಹೇಳುತ್ತಾನೆ.

ಆದರೆ ಇದ್ಯಾವುದನ್ನೂ ಪರಿಗಣಿಸದ ದೇವಯಾನಿ ನನ್ನನ್ನು ನೀನು ಮದುವೆಯಾಗದೇ ಹೋದರೆ ನೀನು ಕಲಿತ ವಿದ್ಯೆ ನಿನಗೆ ಸಮಯಕ್ಕಾಗುವಾಗ ಮರೆತೇ ಹೋಗಲಿ ಎಂದು ಶಪಿಸುತ್ತಾಳೆ.ಇದಿಷ್ಟು ಕಥಾಹಂದರ.

ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಚಿಕ್ಕಮೇಳದವರಿಂದ ಮೂಡುಬಿದಿರೆಯಲ್ಲಿ ಪ್ರದರ್ಶನಗೊಂಡಿತು.ಈ ಮೇಳದ ವಿಶೇಷತೆ ಎಂದರೆ ಒಂದೊಂದು ಮನೆಗಳಲ್ಲಿ ಕನಿಷ್ಠ ಮೂವತ್ತು ನಿಮಿಷಗಳಿಂದ ನಲ್ವತ್ತು ನಿಮಿಷಗಳ ವರೆಗೆ ಪ್ರದರ್ಶನ ನೀಡುವುದು.ಸಂಜೆ 6ರಿಂದ ರಾತ್ರಿ 12ರ ವರೆಗೆ ಮೊದಲೇ ಆಹ್ವಾನವಿತ್ತ ಮನೆಗಳಿಗೆ ತಿರುಗಾಟ.

ಚಂದ್ರಶೇಖರ ಧರ್ಮಸ್ಥಳ ಇವರ ಸಂಚಾಲಕತ್ವದಲಿ ಭಾಗವತರಿಗೂ ಮದ್ದಳೆಯವರಿಗೂ ಮೈಕ್‌ ಮತ್ತು ಸ್ಪೀಕರ್‌ ಅಳವಡಿಸಿ ನೈಜ ಯಕ್ಷಗಾನದ ವಾತಾವರಣ ಮನೆಯೊಳಗೆ ನಿರ್ಮಿಸುತ್ತಾರೆ. ಹೆಚ್ಚಾಗಿ ಒಂದು ಸ್ತ್ರೀ ಪಾತ್ರ ಒಂದು ಪುರುಷ ಪಾತ್ರ ಇರುವ ಕಲ್ಯಾಣ ಪ್ರಸಂಗಗಳನ್ನು ಆಯ್ದುಕೊಳ್ಳುತ್ತಾರೆ.

ಕಚನಾಗಿ ಶಿವಾನಂದ ಪೆರ್ಲ ಅತ್ಯುತ್ತಮ ಅಭಿನಯ ಮತ್ತು ಮಾತು, ಅದೇ ರೀತಿ ದೇವಯಾನಿಯಾಗಿ ಸತೀಶ ನೀರ್ಕೆರೆ , ಉತ್ತಮ ಅಭಿನಯ ದೊಂದಿಗೆ ಚುರುಕಾದ ಸಂಭಾಷಣೆಯಲ್ಲೂ ಸೈ ಎನಿಸಿಕೊಂಡರು. ಭಾಗವತರಾಗಿ ಮೋಹನ ಶಿಶಿಲ , ಮದ್ದಳೆಯಲ್ಲಿ ಚಂದ್ರಶೇಖರ ಸಹಕರಿಸುತ್ತಾರೆ.

ಸದಾಶಿವ ನೆಲ್ಲಿಮಾರ್‌

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.