ದಂತ ರಕ್ಷಣಂ!


Team Udayavani, Aug 2, 2019, 5:15 AM IST

k-19

ಬೆಳಗ್ಗೆ-ರಾತ್ರಿ ಬ್ರಶ್‌ ಮಾಡ್ತೀನಿ, ಮಧ್ಯಾಹ್ನವೂ ಮೌತ್‌ವಾಶ್‌ ಬಳಸೋಕೆ ಮರೆಯೋದಿಲ್ಲ, ಆದರೂ ಹಲ್ಲು ಹಳದಿಗಟ್ಟಿದೆ. ಇದು ಹಲವರ ಸಮಸ್ಯೆ. ಹಲ್ಲಿನಣ್ಣದ ಕಾರಣದಿಂದ, ಮುಕ್ತವಾಗಿ ನಗುವುದನ್ನೂ ನಿಲ್ಲಿಸಿದ್ದಾರೆ ಕೆಲವರು. ಅಂಥವರಿಗಾಗಿ ಕೆಲವು ಟಿಪ್ಸ್‌ಗಳು ಇಲ್ಲಿವೆ.

ಮನೆಯಲ್ಲೇ ಸಿಗುವ ವಸ್ತುಗಳಿಂದ ಹಲ್ಲನ್ನು ಫ‌ಳ ಫ‌ಳ ಹೊಳೆಯುವಂತೆ ಮಾಡುವುದು ಹೇಗೆಂದರೆ…

.ಪ್ರತಿದಿನ ಬೆಳಗ್ಗೆ ಅಥವಾ ವಾರಕ್ಕೆ ಮೂರು ಬಾರಿ, ಬ್ರಶ್‌ ಮಾಡುವ ಮುನ್ನ ಕೊಬ್ಬರಿ ಎಣ್ಣೆಯಿಂದ 15-20 ನಿಮಿಷ ಬಾಯಿ ಮುಕ್ಕಳಿಸಿ.
.ವಾರಕ್ಕೆರಡು ಬಾರಿ ಟೂತ್‌ಪೇಸ್ಟ್‌ನ ಬದಲು, ಅಡುಗೆ ಸೋಡಾ ಬಳಸಿ ಬ್ರಶ್‌ ಮಾಡಿ.
.ಆ್ಯಪಲ್‌ ಸಿಡರ್‌ ವಿನೇಗರ್‌ ಅನ್ನು ನೀರಿನೊಂದಿಗೆ ಬೆರೆಸಿ ಬಾಯಿ ಮುಕ್ಕಳಿಸಿ. (ಪ್ರತಿದಿನವೂ ಇದನ್ನು ಬಳಸಬಾರದು)
.ತಾಜಾ ಸ್ಟ್ರಾಬೆರಿ ತುಂಡನ್ನು ಅಡುಗೆ ಸೋಡಾದಲ್ಲಿ ಅದ್ದಿ, ಹಲ್ಲು ಉಜ್ಜಿದರೆ ಹಲ್ಲಿಗೆ ಹೊಳಪು ಸಿಗುತ್ತದೆ.
.ಲಿಂಬೆಹಣ್ಣಿನ ರಸಕ್ಕೆ, ಉಪ್ಪು ಬೆರೆಸಿ, ಬಾಯಿ ಮುಕ್ಕಳಿಸಿ.
.ಅನಾನಸ್‌ ಹಣ್ಣಿನಲ್ಲಿರುವ ಬ್ರೊಮೆಲೈನ್‌ ಅಂಶವು ಹಲ್ಲಿಗೆ ಹೊಳಪು ನೀಡುತ್ತದಂತೆ. ಅನಾನಸ್‌ ಹಣ್ಣಿನ ಸೇವನೆಯಿಂದ, ಬ್ರೊಮೆಲೈನ್‌ ಅಂಶವಿರುವ ಟೂತ್‌ಪೇಸ್ಟ್‌ ಬಳಕೆಯಿಂದ ಹಲ್ಲು ಬಿಳಿಯಾಗುತ್ತದೆ.
.ಬಾಳೆಹಣ್ಣು, ಲಿಂಬೆಹಣ್ಣು, ಕಿತ್ತಳೆ ಹಣ್ಣಿನ ಸಿಪ್ಪೆಯ ಒಳಗಿನ ಬಿಳಿಭಾಗದಿಂದ ಹಲ್ಲುಜ್ಜಿ.
.ಇದ್ದಿಲಿನ ಪುಡಿ ಜೊತೆಗೆ ಉಪ್ಪು ಸೇರಿಸಿ ಬ್ರಷ್‌ ಮಾಡಬಹುದು.
.ಹೆಚ್ಚು ಕ್ಯಾಲ್ಸಿಯಂ ಇರುವ ಆಹಾರ ಸೇವಿಸಿ. ಜಾಯಿಕಾಯಿಯ ಪುಡಿಯನ್ನು ಮೈಗೆ ಉಜ್ಜಿ ಸ್ನಾನ ಮಾಡಿದ ರೆ, ಕಜ್ಜಿ, ತುರಿಕೆ, ಮೊಡವೆ‌ಗಳು ಗುಣವಾಗುತ್ತವೆ.
ಇವುಗಳಿಗೆ ಬೈ ಬೈ ಮಾಡಿ
.ಅತಿಯಾದ ಕಾಫಿ, ಟೀ ಸೇವನೆ
.ಧೂಮಪಾನ, ಮದ್ಯಪಾನ
.ಸೋಡಾ ಮಿಶ್ರಿತ ತಂಪು ಪಾನೀಯ
.ಆಹಾರದಲ್ಲಿ ಅತಿಯಾದ ಸಕ್ಕರೆ ಪ್ರಮಾಣ

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.