ಕೃಷಿ ಯೋಜನೆ: ಫ‌ಲಾನುಭವಿಗಳ ಮಾಹಿತಿಗೆ ಸೂಚನೆ

ಯರ್ಲಪಾಡಿ ಗ್ರಾ.ಪಂ.: ಕೆಡಿಪಿ ಸಭೆ

Team Udayavani, Aug 2, 2019, 5:12 AM IST

0108AJKE05

ಅಜೆಕಾರು: ಯರ್ಲಪಾಡಿ ಗ್ರಾಮ ಪಂಚಾಯತ್‌ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯು ಪಂಚಾಯತ್‌ ಅಧ್ಯಕ್ಷರಾದ ವಸಂತ್‌ ಕುಲಾಕ್‌ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.

ಕೃಷಿ ಇಲಾಖೆಯ ವಿವಿಧ ಯೋಜನೆಗಳಡಿ ಸರಕಾರದ ಸಬ್ಸಿಡಿ ಆಧಾರದಲ್ಲಿ ಕೃಷಿ ಸಲಕರಣೆ ಮತ್ತು ಯಂತ್ರೋಪಕರಣ ಯೋಜನೆಗೆ ಪಂಚಾಯತ್‌ನಿಂದ ಶಿಫಾರಸು ಮಾಡಿದ ಮೇಲೆ ಅಂತಿಮವಾಗಿ ಆಯ್ಕೆಗೊಂಡ ಅರ್ಹ ಫ‌ಲಾನುಭವಿಗಳ ಮಾಹಿತಿಯನ್ನು ಪಂಚಾಯತ್‌ ಆಡಳಿತಕ್ಕೆ ನೀಡುವಂತೆ ಪಂಚಾಯತ್‌ ಅಧ್ಯಕ್ಷ ವಸಂತ ಕುಲಾಲ್‌ ಸೂಚಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಕೃಷಿ ಅಧಿಕಾರಿಯವರು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎಂದರು. ಬೆಳೆ ಸಮೀಕ್ಷೆ ಮಾಡುವಾಗ ರೈತರು ಸೂಕ್ತ ಮಾಹಿತಿ ನೀಡಿದಲ್ಲಿ ಬೆಳೆ ವಿಮೆ ಹಾಗೂ ಸರಕಾರದ ಇತರ ಸವಲತ್ತು ಪಡೆಯಲು ಸಹಕಾರಿಯಾಗುತ್ತದೆ ಎಂದರು.

ಪಂಚಾಯತ್‌ ವ್ಯಾಪ್ತಿಯಲ್ಲಿ ಇಂಡಸ್‌ ಟವರ್‌ ನಿರ್ಮಾಣವಾಗಿದ್ದು ಪಂ.ಗೆ ಯಾವುದೇ ತೆರಿಗೆ ಪಾವತಿ ಆಗಿಲ್ಲ. ಈ ನಿಟ್ಟಿನಲ್ಲಿ ಮೆಸ್ಕಾಂಗೆ ನೀಡಿರುವ ನೀರಾಪೇಕ್ಷಣೆಯನ್ನು ಪಂಚಾಯತ್‌ ಸಾಮಾನ್ಯ ಸಭೆ ರದ್ದುಗೊಳಿಸಿ ಸಂಪರ್ಕ ಕಡಿತಗೊಳಿಸಲು ನಿರ್ಣಯ ಕೈಗೊಂಡಿದೆ. ಈ ಬಗ್ಗೆ ಮೆಸ್ಕಾಂಗೂ ತಿಳಿಸಲಾಗಿದೆ ಆದರೆ ಮೆಸ್ಕಾಂ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಮೆಸ್ಕಾಂ ಅಧಿಕಾರಿಯವರನ್ನು ಪ್ರಶ್ನಿಸಲಾಯಿತು.

ಈ ಬಗ್ಗೆ ಮಾತನಾಡಿದ ಮೆಸ್ಕಾಂ ಅಧಿಕಾರಿ ಟವರ್‌ಗೆ ನೀಡಿರುವ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಕಡಿತಗೊಳಿಸಲು ಜಿಲ್ಲಾಧಿಕಾರಿಯವರ ಅನುಮತಿ ಅಗತ್ಯ ಎಂದು ಹೇಳಿದರು.

ಸಭೆಯಲ್ಲಿ ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ತೋಟಗಾರಿಕೆ, ಪಶುಸಂಗೋಪನೆ, ಕಂದಾಯ, ಗ್ರಂಥಾಲಯ, ಶಿಕ್ಷಣ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮಾಹಿತಿ ನೀಡಿದರು. ಪಿಡಿಒ ಪ್ರಮೀಳಾ ನಾಯಕ್‌ ಸದಸ್ಯ ಕಾರ್ಯದರ್ಶಿಯಾಗಿದ್ದರು. ಕಾರ್ಯದರ್ಶಿ ಸುನಂದಾ ಎಸ್‌. ಸ್ವಾಗತಿಸಿ ವಂದಿಸಿದರು. ಸಿಬಂದಿ
ಸಹಕರಿಸಿದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.