‘ಭಾಷಿಯೊಟ್ಟಿಗ್‌ ಕುಂದಾಪ್ರ ಜನ್ರ ಬದ್ಕ್ ಪರಿಚಯಿಸ್ತ್’


Team Udayavani, Aug 2, 2019, 5:31 AM IST

0108KOTA5E

ಕೋಟ: ಎಲ್ಲದಕ್ಕೂ ಒಂದೊಂದ್‌ ದಿವ್ಸ ಅಂದ್ಹೇಳಿ ಇಪ್ಪತಿಗೆ ನಮ್ಮ ಕುಂದಾಪ್ರ ಭಾಷಿಗೆ ಒಂದ್‌ ದಿವಸ ಬೇಡದ ಅಂದ್ಹೇಳಿ ಒಂದಷ್ಟ್ ಮಂದಿ ಒಟ್ಟಾಯಿ ಆಟಿ ಅಮಾವಾಸ್ಯೆ ಆ. 1ರಂದು ಹಮ್ಮಿಕೊಂಡ ಕುಂದಾಪ್ರ ಕನ್ನಡ ದಿನಾಚರಣೆ ಭಾರೀ ಗಡ್ಜ್ ಆಯಿ ನಡಿತ್‌.ಈ ಆಚರಣಿ ಇಂದಿನ ಯುವಪೀಳಿಗಿಗೆ ಭಾಷಿ ಜತೆಗೆ ನಮ್ಮ ಕುಂದಗನ್ನಡಿಗರ ಬದ್ಕ್ ಕೂಡ ಪರಿಚಯಿಸುವಲ್ಲಿ ಯಶಸ್ವಿಯಾಯಿತು.

ವಿವಿಧ ಕಡೆಗಳಲ್ಲಿ ಕಾರ್ಯಕ್ರಮ
ಕೋಟ ಹೋಬಳಿಯ ಹಲವು ಕಡೆಗಳಲ್ಲಿ ಈ ಪ್ರಯುಕ್ತ ಹಲವಾರು ಕಾರ್ಯಕ್ರಮ ನಡೆಯಿತು. ಆರಂಭದಲ್ಲಿ ಜನಸೇವಾ ಟ್ರಸ್ಟ್‌ ಮೂಡುಗಿಳಿಯಾರು ಹಾಗೂ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ, ಲಕ್ಷ್ಮೀಸೋಮಬಂಗೇರ ಸ.ಪ್ರಥಮ ದರ್ಜೆ ಕಾಲೇಜು ಮಣೂರು ಪಡುಕರೆ ಆಶ್ರಯದಲ್ಲಿ ಕಡಲಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಅನಂತರ ಕುಂದಗನ್ನಡಕ್ಕಾಗಿ ಸೇವೆ ಸಲ್ಲಿಸಿದ ಹಿರಿಯರಿಗೆ ಸಮ್ಮಾನ, ಕುಂದಾಪ್ರ ಭಾಗದ ಹಿಂದಿನ ಆಚರಣೆ, ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮ ನಡೆಯಿತು. ಗೀತಾನಂದ ಫೌಂಡೇಶನ್‌, ಜನತಾ ಫಿಶ್‌ಮಿಲ್ ಪಡುಕರೆ, ಬಿಲ್ಲಾಡಿ, ಯಡ್ತಾಡಿ ಗ್ರಾಮ ಪಂಚಾಯತ್‌ ಜೇಸಿಐ ಕೋಟ ಮತ್ತು ವಿವಿಧ ಸಂಘಟನೆಗಳು, ಲಕ್ಷ್ಮೀ ಸೋಮಬಂಗೇರ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವಾರು ಶಾಲಾ-ಕಾಲೇಜು, ಸಂಘ-ಸಂಸ್ಥೆ ವತಿಯಿಂದ ಕುಂದಗನ್ನಡಕ್ಕೆ ಸಂಬಂಧಿಸಿದ ವಿಭಿನ್ನ ಕಾರ್ಯಕ್ರಮಗಳು ಜರಗಿದವು.

ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಶುಭಾಶಯ
ಸಾಮಾಜಿಕ ಜಾಲತಾಣದಲ್ಲಿ ಕುಂದಗನ್ನಡ ಭಾಗದ ಸ್ನೇಹಿತರು ಪರಸ್ಪರ ಕುಂದಾಪ್ರ ಕನ್ನಡ ದಿನದ ಶುಭಾಶಯ ಎನ್ನವು ಸಂದೇಶ ವಿನಿಮಯ ಮಾಡಿಕೊಳ್ಳುವುದು ಕಂಡು ಬಂತು ಹಾಗೂ ಸಾಮಾಜಿಕ ತಾಣದ ರೇಡಿಯೋಗಳಲ್ಲೂ ಹಲವಾರು ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.