ಎಟಿಪಿ ಟೆನಿಸ್‌: ಪ್ರಜ್ಞೇಶ್‌ ಗುಣೇಶ್ವರನ್‌ ಪರಾಭವ


Team Udayavani, Aug 2, 2019, 5:22 AM IST

Untitled-1

ಲಾಸ್‌ ಕಬೋಸ್‌: ಇಲ್ಲಿ ನಡೆ ಯುತ್ತಿರುವ ಎಟಿಪಿ ಟೆನಿಸ್‌ ಪಂದ್ಯಾವಳಿ ಯಲ್ಲಿ ಭಾರತದ ಪ್ರಜ್ಞೇಶ್‌ ಗುಣೇಶ್ವರನ್‌ ದ್ವಿತೀಯ ಸುತ್ತಿನಲ್ಲಿ ಪರಾಭವಗೊಂಡು ಹೊರಬಿದ್ದಿದ್ದಾರೆ.

ವಿಶ್ವ ರ್‍ಯಾಂಕಿಂಗ್‌ನಲ್ಲಿ 90ನೇ ಕ್ರಮಾಂಕ ದಲ್ಲಿರುವ ಎಡಗೈ ಆಟಗಾರ ಪ್ರಜ್ಞೇಶ್‌ ಅವರನ್ನು 28ನೇ ರ್‍ಯಾಂಕಿಂಗ್‌ನ ಅಮೆರಿಕದ ಟೇಲರ್‌ ಫ್ರಿಟ್ಜ್ 3 ಸೆಟ್‌ಗಳ ಕಾದಾಟದ ಬಳಿಕ 4-6, 6-3, 6-2 ಅಂತರದಿಂದ ಪರಾಭವಗೊಳಿಸಿದರು.

ಡಬಲ್ಸ್‌ ನಲ್ಲಿ ಮಿಶ್ರಫ‌ಲ
ವಾಷಿಂಗ್ಟನ್‌ನಲ್ಲಿ ನಡೆಯುತ್ತಿರುವ ಎಟಿಪಿ 250 ಟೆನಿಸ್‌ ಪಂದ್ಯಾವಳಿಯ ಪುರುಷರ ಡಬಲ್ಸ್ನಲ್ಲಿ ದಿವಿಜ್‌ ಶರಣ್‌-ಜೊನಾಥನ್‌ ಎಲ್ರಿಚ್ 4ನೇ ಶ್ರೇಯಾಂಕದ ಬೆನ್‌ ಮೆಕ್‌ಲಾನ್‌-ಜಾನ್‌ ಪ್ಯಾಟ್ರಿಕ್‌ ಸ್ಮಿತ್‌ ಅವರನ್ನು 7-5, 6-1 ಅಂತರದಿಂದ ಪರಾಭವಗೊಳಿಸಿ ಕ್ವಾರ್ಟರ್‌ ಫೈನಲ್ ತಲುಪಿದರು.

ಇದೇ ಕೂಟದಲ್ಲಿ ಸ್ಪರ್ಧಿಸಿದ ಲಿಯಾಂಡರ್‌ ಪೇಸ್‌ ಮತ್ತು ರೋಹನ್‌ ಬೋಪಣ್ಣ ಪರಾಭವಗೊಂಡಿದ್ದಾರೆ. ಲಿಯಾಂಡರ್‌ ಪೇಸ್‌-ಜಾಕ್‌ ಸಾಕ್‌ ಅವರನ್ನು ಆಸ್ಟ್ರೇಲಿಯದ ಅಲೆಕ್ಸ್‌ ಡಿ ಮಿನೌರ್‌-ಜಾನ್‌ ಪಿಯರ್ 7-5, 6-2ರಿಂದ ಸೋಲಿಸಿದರು. ರೋಹನ್‌ ಬೋಪಣ್ಣ-ಬೆನೋಯಿಟ್ ಪೇರ್‌ ಅವರು ಮ್ಯಾಥ್ಯೂ ಎಬ್ಡೆನ್‌-ನಿಕೋಲಸ್‌ ಮೊನ್ರೊ ಕೈಯಲ್ಲಿ 2-6, 6-3, 10-7 ಅಂತರದ ಸೋಲನುಭವಿಸಿದರು.

ಅಂಕಿತಾ ಗೆಲುವಿನ ಆಟ
ಗ್ರೇಟ್ ಬ್ರಿಟನ್‌ ಐಟಿಎಫ್ ನಲ್ಲಿ 3ನೇ ಶ್ರೇಯಾಂಕದ ಅಂಕಿತಾ ರೈನಾ ಅವಳಿ ಗೆಲುವು ಸಾಧಿಸಿದ್ದಾರೆ. ವನಿತಾ ಸಿಂಗಲ್ಸ್‌ ನಲ್ಲಿ ಅವರು ತೈವಾನಿನ ಜೋನಾ ಗಾರ್ಲೆಂಡ್‌ ವಿರುದ್ಧ 7-5, 6-1 ಅಂತರದ ಮೇಲುಗೈ ಸಾಧಿಸಿ ದ್ವಿತೀಯ ಸುತ್ತಿಗೆ ಮುನ್ನ ಡೆದರು. ಡಬಲ್ಸ್ನಲ್ಲಿ ಬ್ರಿಟನ್ನಿನ ನೈಕ್ತಾ ಬೈನ್ಸ್‌ ಜತೆಗೂಡಿ ಯುರಿಕೊ ಮಿಯಾಜಾಕಿ-ಹೋಲಿ ಹಚಿನ್ಸನ್‌ ಜೋಡಿಗೆ 7-5, 6-4ರಿಂದ ಸೋಲುಣಿಸಿ ಕ್ವಾ.ಫೈನಲ್ ತಲುಪಿದರು.

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.